Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿಜವಾಗಿಯೂ ನಾವು ದಾಳಿ ನಡೆಸಿದ್ದೇವಾ ?

ನಿಜವಾಗಿಯೂ ನಾವು ದಾಳಿ ನಡೆಸಿದ್ದೇವಾ ?

ಬಾಲಕೋಟ್ ದಾಳಿ ಬಗ್ಗೆ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ವಿವಾದಾತ್ಮಕ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ22 March 2019 7:58 PM IST
share
ನಿಜವಾಗಿಯೂ ನಾವು ದಾಳಿ ನಡೆಸಿದ್ದೇವಾ ?

ಹೊಸದಿಲ್ಲಿ, ಮಾ. 22: ಭಾರತೀಯ ವಾಯು ಪಡೆ ಬಾಲಕೋಟ್‌ನಲ್ಲಿ ನಡೆಸಿದ ವಾಯು ದಾಳಿಯ ಬಗ್ಗೆ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ವಿವಾದಾತ್ಮಕ ಪ್ರಶ್ನೆ ಎತ್ತಿದ್ದಾರೆ.

“ನಾನು ನ್ಯೂಯಾರ್ಕ್ ಟೈಮ್ಸ್ ಹಾಗೂ ಇತರ ಪತ್ರಿಕೆಗಳನ್ನು ಓದಿರುವುದರಿಂದ ಬಾಲಕೋಟ್ ವಾಯು ದಾಳಿ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಬಯಸುತ್ತೇನೆ. ನಿಜವಾಗಿ ನಾವು ದಾಳಿ ನಡೆಸಿದ್ದೇವಾ ?, ನಿಜವಾಗಿಯೂ ನಾವು 300 ಉಗ್ರರನ್ನು ಕೊಂದಿದ್ದೇವಾ?, ನನಗೆ ಗೊತ್ತಿಲ್ಲ” ಎಂದು ಪಿತ್ರೋಡಾ ಅವರು ಸುದ್ದಿ ಸಂಸ್ಥೆಯ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವಾಯು ದಾಳಿಯ ಪರಿಣಾಮದ ಬಗ್ಗೆ ಪರ್ಯಾಯ ನಿಲುವು ಹೊಂದಿವೆ. ಆದುದರಿಂದ ಕಾರ್ಯಾಚರಣೆಯ ಬಗೆಗಿನ ಸತ್ಯಾಂಶ ತಿಳಿದುಕೊಳ್ಳಲು ಭಾರತೀಯ ಜನರು ಅರ್ಹರು ಎಂದು ಅವರು ಹೇಳಿದರು.

‘‘300 ಉಗ್ರರು ಹತರಾಗಿದ್ದಾರೆ ಎಂದು ನೀವು ಹೇಳುವುದಾದರೆ, ನಾನು ಅದನ್ನು ತಿಳಿಯುವ ಅಗತ್ಯ ಇದೆ. ನಾವೆಲ್ಲರೂ ಅದನ್ನು ತಿಳಿಯುವ ಅಗತ್ಯ ಇದೆ. ಭಾರತದ ಜನರು ಅದನ್ನು ತಿಳಿಯುವ ಅಗತ್ಯ ಇದೆ. ಜಾಗತಿಕ ಮಾದ್ಯಮಗಳ ಯಾರೊಬ್ಬರೂ ಹತರಾಗಿಲ್ಲ ಎಂದು ಹೇಳಿದೆ.’’ ಎಂದು ಅವರು ಹೇಳಿದ್ದಾರೆ.

“ನಾನು ಗಾಂಧಿವಾದಿ, ಹೆಚ್ಚು ಸಹಾನುಭೂತಿ ಹಾಗೂ ಗೌರವದ ಬಗ್ಗೆ ನನಗೆ ಹೆಚ್ಚು ನಂಬಿಕೆ. ವೈಯುಕ್ತಿಕ ಮಾತುಕತೆ ಬಗ್ಗೆ ನನಗೆ ಹೆಚ್ಚು ನಂಬಿಕೆ ಇದೆ. ಎಲ್ಲರೊಂದಿಗೆ ಮಾತುಕತೆ ನಡೆಸಬೇಕು ಎಂದು ನಾನು ಭಾವಿಸುತ್ತೇನೆ. ಪಾಕಿಸ್ತಾನದೊಂದಿಗೆ ಮಾತ್ರ ಯಾಕೆ ಮಾತುಕತೆ ನಡೆಸಬೇಕು ? ನಾವು ಜಗತ್ತಿನೊಂದಿಗೇ ಮಾತುಕತೆ ನಡೆಸಬೇಕು” ಎಂದು ಪಿತ್ರೋಡಾ ಹೇಳಿದ್ದಾರೆ.

ಭಾರತದ ಶಸಸ್ತ್ರ ಪಡೆಯನ್ನು ತುಚ್ಛವಾಗಿಸುವ ಮೂಲಕ ಕಾಂಗ್ರೆಸ್ ಅಧ್ಯಕ್ಷರ ನಂಬಿಕಸ್ತ ಸಲಹೆಗಾರ ಹಾಗೂ ಮಾರ್ಗದರ್ಶಿ ಕಾಂಗ್ರೆಸ್ ಪರವಾಗಿ ಪಾಕಿಸ್ತಾನ ರಾಷ್ಟ್ರೀಯ ದಿನ ಆಚರಣೆ ಆರಂಭಿಸಿದ್ದಾರೆ.

ನರೇಂದ್ರ ಮೋದಿ, ಪ್ರಧಾನಿ

ನಾವು (ಕೇಂದ್ರ ಸರಕಾರ) ಮಾಡಿರುವುದು ತಪ್ಪು ಎಂದು ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ. ಯಾವುದೇ ದೇಶ ಹಾಗೆ ಹೇಳಲಾರದು. ಕೇವಲ ಪಾಕಿಸ್ತಾನ ಮಾತ್ರ ಹಾಗೆ ಹೇಳಬಹುದು. ಕಾಂಗ್ರೆಸ್ ಸಿದ್ಧಾಂತದ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದರೆ, ಅದು ಈ ದೇಶದ ದುರಂತ.

ಅರುಣ್ ಜೇಟ್ಲಿ, ಕೇಂದ್ರದ ಹಣಕಾಸು ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X