Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಸುಸ್ಥಿರ ಬೆಳವಣಿಗೆಗೆ ಇನ್ನಷ್ಟು...

ಭಾರತದ ಸುಸ್ಥಿರ ಬೆಳವಣಿಗೆಗೆ ಇನ್ನಷ್ಟು ಕ್ರಮ ಅಗತ್ಯ: ಐಎಂಎಫ್

ವಾರ್ತಾಭಾರತಿವಾರ್ತಾಭಾರತಿ22 March 2019 10:50 PM IST
share
ಭಾರತದ ಸುಸ್ಥಿರ ಬೆಳವಣಿಗೆಗೆ ಇನ್ನಷ್ಟು ಕ್ರಮ ಅಗತ್ಯ: ಐಎಂಎಫ್

ಹೊಸದಿಲ್ಲಿ, ಮಾ.22: ಭಾರತವು ಮಹತ್ವದ ಸುಧಾರಣೆಗಳನ್ನು ಜಾರಿಗೊಳಿಸಿದೆ,ಆದರ ಕಳೆದ ಕೆಲವು ವರ್ಷಗಳ ತನ್ನ ಹೆಚ್ಚಿನ ಆರ್ಥಿಕ ಬೆಳವಣಿಗೆಯನ್ನು ಕಾಯ್ದುಕೊಳ್ಳಲು ಇನ್ನಷ್ಟು ಸುಧಾರಣೆಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್)ಯು ಹೇಳಿದೆ.

ಕಳೆದ ಐದು ವರ್ಷಗಳಲ್ಲಿ ಸರಾಸರಿ ಸುಮಾರು ಶೇ.7 ಬೆಳವಣಿಗೆ ದರದೊಂದಿಗೆ ಭಾರತವು ಇತ್ತೀಚಿಗೆ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೃಹತ್ ಆರ್ಥಿಕತೆಗಳಲ್ಲಿ ಒಂದಾಗಿದೆ ಎಂದು ಹೇಳಿದ ಐಎಂಎಫ್‌ನ ಸಂವಹನ ನಿರ್ದೇಶಕ ಗೆರಿ ರೈಸ್ ಅವರು,ಈ ಹೆಚ್ಚಿನ ಬೆಳವಣಿಗೆಯನ್ನು ಉಳಿಸಿಕೊಳ್ಳಲು ಬೃಹತ್ ಜನಸಂಖ್ಯೆಯ ಲಾಭವನ್ನು ಪಡೆದುಕೊಳ್ಳುವ ಅವಕಾಶದ ಬಳಕೆ ಸೇರಿದಂತೆ ಇನ್ನಷ್ಟು ಸುಧಾರಣೆಗಳು ಅಗತ್ಯವಾಗಿವೆ ಎಂದರು.

ಬ್ಯಾಂಕುಗಳ ಮತ್ತು ಕಾರ್ಪೊರೇಟ್ ಆಯವ್ಯಯ ಪಟ್ಟಿಗಳ ತ್ವರಿತ ಶುದ್ಧೀಕರಣ,ಕೇಂದ್ರ ಮತ್ತು ರಾಜ್ಯ ಮಟ್ಟಗಳಲ್ಲಿ ವಿತ್ತೀಯ ಏಕೀಕರಣ,ಮಾರುಕಟ್ಟೆ,ಕಾರ್ಮಿಕ ಕ್ಷೇತ್ರ,ಭೂಸುಧಾರಣೆಗಳಲ್ಲಿ ರಚನಾತ್ಮಕ ಸುಧಾರಣೆ ಇತ್ಯಾದಿಗಳು ಭಾರತದ ನೀತಿ ಆದ್ಯತೆಗಳಲ್ಲಿ ಸೇರಿವೆ ಎಂದರು.

 ಐಎಂಎಫ್ ಮುಂದಿನ ತಿಂಗಳು ಬಿಡುಗಡೆಗೊಳಿಸಲಿರುವ ವಿಶ್ವ ಆರ್ಥಿಕತೆ ಮುನ್ನೋಟವು ಭಾರತೀಯ ಆರ್ಥಿಕತೆಯ ಬಗ್ಗೆ ಇನ್ನಷ್ಟು ವಿವರಗಳನ್ನು ಒಳಗೊಂಡಿರಲಿದೆ. ಅದು ಭಾರತೀಯ ಸಂಜಾತೆ ಅರ್ಥಶಾಸ್ತ್ರಜ್ಞೆ ಗೀತಾ ಗೋಪಿನಾಥ್ ಅವರು ಜನವರಿಯಲ್ಲಿ ಐಎಂಎಫ್‌ನ ಮುಖ್ಯ ಅರ್ಥಶಾಸ್ತ್ರಜ್ಞರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಸಂಸ್ಥೆಯ ಇಂತಹ ಮೊದಲ ವರದಿಯಾಗಲಿದೆ ಎಂದು ರೈಸ್ ತಿಳಿಸಿದರು.

ಭಾರತದ ಪ್ರಗತಿ ಕುರಿತು ಫಿಚ್ ಅಂದಾಜು ಕಡಿತ

ತನ್ಮಧ್ಯೆ ಕ್ರೆಡಿಟ್ ರೇಟಿಂಗ್ಸ್ ಸಂಸ್ಥೆ ಫಿಚ್ ರೇಟಿಂಗ್ 2019-20ನೇ ಸಾಲಿಗೆ ಭಾರತದ ಆರ್ಥಿಕ ಪ್ರಗತಿ ಕುರಿತು ತನ್ನ ಅಂದಾಜನ್ನು ಹಿಂದಿನ ಶೇ.7ರಿಂದ ಶೇ.6.8ಕ್ಕೆ ತಗ್ಗಿಸಿದೆ. ಆರ್ಥಿಕ ಬೆಳವಣಿಗೆಯಲ್ಲಿ ನಿರೀಕ್ಷೆಗಿಂತ ಕಡಿಮೆ ಗತಿ ಇದಕ್ಕೆ ಕಾರಣವೆಂದು ಅದು ತಿಳಿಸಿದೆ. 2020-21ರಲ್ಲಿ ಭಾರತದ ಆರ್ಥಿಕ ಪ್ರಗತಿ ದರವು ಶೇ.7.1ಕ್ಕೆ ಹೆಚ್ಚಲಿದೆ ಎಂದು ಅದು ಹೇಳಿದೆ.

ಕಳೆದ ಡಿಸೆಂಬರ್‌ನಲ್ಲಿ ಫಿಚ್ ಭಾರತದ ಆರ್ಥಿಕ ಪ್ರಗತಿ ಕುರಿತು ತನ್ನ ಅಂದಾಜನ್ನು ಮೊದಲಿನ ಶೇ.7.3ರಿಂದಶೇ.7ಕ್ಕೆ ಪರಿಷ್ಕರಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X