ಬೆಂಗಳೂರು, ಮಾ. 23: ಕರ್ನಾಟಕ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ ಎನ್.ಸಿ.ಶ್ರೀನಿವಾಸ ಅವರನ್ನು ನೇಮಕ ಮಾಡಲಾಗಿದೆ. ಮಾಹಿತಿ ಆಯುಕ್ತರನ್ನಾಗಿ ಎಸ್.ಎಂ.ಸೋಮಶೇಖರ್ ಮತ್ತು ಕೆ.ಪಿ. ಮಂಜುನಾಥ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಶನಿವಾರ ಆದೇಶ ಹೊರಡಿಸಿದೆ.
ಬೆಂಗಳೂರು, ಮಾ. 23: ಕರ್ನಾಟಕ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ ಎನ್.ಸಿ.ಶ್ರೀನಿವಾಸ ಅವರನ್ನು ನೇಮಕ ಮಾಡಲಾಗಿದೆ. ಮಾಹಿತಿ ಆಯುಕ್ತರನ್ನಾಗಿ ಎಸ್.ಎಂ.ಸೋಮಶೇಖರ್ ಮತ್ತು ಕೆ.ಪಿ. ಮಂಜುನಾಥ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಶನಿವಾರ ಆದೇಶ ಹೊರಡಿಸಿದೆ.