Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚೌಕಿದಾರರ ಪಕ್ಷ ನಮ್ಮ ಕೆಲಸವನ್ನು...

ಚೌಕಿದಾರರ ಪಕ್ಷ ನಮ್ಮ ಕೆಲಸವನ್ನು ಕದ್ದಿದೆ: ವೆಬ್ ಡಿಸೈನಿಂಗ್ ಸಂಸ್ಥೆಯ ಆರೋಪ

ವೆಬ್ ಸೈಟ್ ಹ್ಯಾಕ್ ನಂತರ ಮತ್ತೊಂದು ವಿವಾದ

ವಾರ್ತಾಭಾರತಿವಾರ್ತಾಭಾರತಿ24 March 2019 9:47 PM IST
share
ಚೌಕಿದಾರರ ಪಕ್ಷ ನಮ್ಮ ಕೆಲಸವನ್ನು ಕದ್ದಿದೆ: ವೆಬ್ ಡಿಸೈನಿಂಗ್ ಸಂಸ್ಥೆಯ ಆರೋಪ

ಹೊಸದಿಲ್ಲಿ,ಮಾ24: ಬಿಜೆಪಿ ತನ್ನ ಕೆಲಸವನ್ನು ಕಳವು ಮಾಡಿದೆ ಎಂದು ವೆಬ್ ಡಿಸೈನಿಂಗ್ ಸಂಸ್ಥೆಯೊಂದು ಆರೋಪಿಸಿದೆ. ಬಿಜೆಪಿ ಬಳಸಿರುವ ಜಾಲತಾಣದಲ್ಲಿ ತನ್ನ ಸಂಸ್ಥೆಗೆ ಹೆಸರು ನೀಡುವ ವಾಕ್ಯವನ್ನೇ ಅಳಿಸಿ ಹಾಕಲಾಗಿದೆ ಎಂದು ಅದು ದೂರಿದೆ.

ಒಂದು ತಿಂಗಳ ಹಿಂದೆ ಹ್ಯಾಕ್ ಆಗಿದ್ದ ಬಿಜೆಪಿ ಜಾಲತಾಣ ಕೆಲದಿನಗಳ ಹಿಂದಷ್ಟೇ ಸರಿಯಾಗಿತ್ತು. ಆದರೆ ಅದರಲ್ಲಿ ಕೇವಲ ಒಂದು ಸ್ಥಿರ ಪುಟ ಮಾತ್ರ ಕಾಣಿಸುತ್ತಿತ್ತು. ಈ ಪುಟ w3layouts ಎಂಬ ಆಂಧ್ರ ಪ್ರದೇಶ ಮೂಲದ ವೆಬ್ ಡಿಸೈನಿಂಗ್ ಸಂಸ್ಥೆಗೆ ಸೇರಿದ್ದಾಗಿದೆ. ಆದರೆ ಬಿಜೆಪಿ ಈ ವಿಷಯವನ್ನು ಮುಚ್ಚಿ ಹಾಕಿದೆ ಎಂದು ಆರೋಪಿಸಲಾಗಿದೆ.

“ಆರಂಭದಲ್ಲಿ ಬಿಜೆಪಿ ಮಾಹಿತಿ ತಂತ್ರಜ್ಞಾನ ವಿಭಾಗ ನಮ್ಮ ಟೆಂಪ್ಲೆಟ್ ಬಳಸುತ್ತಿರುವ ಬಗ್ಗೆ ನಮಗೆ ಖುಷಿಯಾಗಿತ್ತು. ಆದರೆ ಅವರು ನಮ್ಮ ಅನುಮತಿಯನ್ನು ಪಡೆಯದೆ ನಮ್ಮ ಕೆಲಸವನ್ನು ನಮಗೆ ಯಾವ ಹೆಸರನ್ನೂ ನೀಡದೆ, ಹಣವನ್ನೂ ಪಾವತಿಸದೆ ಬಳಸುತ್ತಿರುವುದನ್ನು ಕಂಡು ಹತಾಶಗೊಂಡೆವು” ಎಂದು w3layouts ನ ಪ್ರತಿನಿಧಿಗಳು ತಿಳಿಸಿದ್ದಾರೆ.

“ನಮ್ಮ ಹೆಸರನ್ನು ಉಲ್ಲೇಖಿಸುವಂತೆ ಬಿಜೆಪಿಗೆ ಟ್ವಿಟರ್ ಮೂಲಕ ಮನವಿ ಮಾಡಿಕೊಂಡ ನಂತರ ಅವರು ಮತ್ತಷ್ಟು ಮುಂದುವರಿದು ಜಾಲತಾಣದಲ್ಲಿದ್ದ ನಮ್ಮ ಸಂಸ್ಥೆಯ ಎಲ್ಲ ದಾಖಲೆಗಳನ್ನು ಅಳಿಸಿ ಹಾಕಿದ್ದಾರೆ” ಎಂದು ಸಂಸ್ಥೆಯ ಪ್ರತಿನಿಧಿ ತಿಳಿಸಿದ್ದಾರೆ. ತನ್ನನ್ನು ಚೌಕಿದಾರ್ ಎಂದು ಕರೆಸಿಕೊಳ್ಳುವ ನಾಯಕ ಮುನ್ನಡೆಸುವ ರಾಷ್ಟ್ರೀಯ ರಾಜಕೀಯ ಪಕ್ಷ ಸಣ್ಣ ಅಂಗಡಿಯಾತನ ಬೆವರು ಮತ್ತು ರಕ್ತವನ್ನು ಕದಿಯುವುದನ್ನು ಕಂಡು ಮತ್ತು ವಂಚನೆ ನಡೆದಿದೆ ಎಂದು ತಿಳಿದಾಗಲೂ ನಿರ್ಲಕ್ಷ್ಯವಹಿಸಿರುವುದನ್ನು ಕಂಡು ನಮಗೆ ಆಶ್ಚರ್ಯವಾಗಿದೆ ಎಂದು ಸಂಸ್ಥೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X