Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎನ್‌ಡಿಎ ಸರಕಾರ ಜನತೆಗೆ ಸ್ವಾಭಿಮಾನದ...

ಎನ್‌ಡಿಎ ಸರಕಾರ ಜನತೆಗೆ ಸ್ವಾಭಿಮಾನದ ಬದುಕು ಕಟ್ಟಿಕೊಟ್ಟಿದೆ: ಡಿ.ವಿ.ಸದಾನಂದಗೌಡ

ವಾರ್ತಾಭಾರತಿವಾರ್ತಾಭಾರತಿ24 March 2019 10:13 PM IST
share
ಎನ್‌ಡಿಎ ಸರಕಾರ ಜನತೆಗೆ ಸ್ವಾಭಿಮಾನದ ಬದುಕು ಕಟ್ಟಿಕೊಟ್ಟಿದೆ: ಡಿ.ವಿ.ಸದಾನಂದಗೌಡ

ಬೆಂಗಳೂರು, ಮಾ.24: ಎನ್‌ಡಿಎ ನೇತೃತ್ವದ ಕೇಂದ್ರ ಸರಕಾರ 5 ವರ್ಷದಲ್ಲಿ ಜನತೆಗೆ ಸ್ವಾಭಿಮಾನದ ಬದುಕು, ಶಿಕ್ಷಣ, ಆರೋಗ್ಯ ಹಾಗೂ ಆರ್ಥಿಕ ಸದೃಢತೆಯ ಬದುಕನ್ನು ಕಟ್ಟಿಕೊಟ್ಟಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.

ರವಿವಾರ ಯಶವಂತಪುರದ ಮೇವಾರ್ ಭವನದಲ್ಲಿ ಕರಾವಳಿ ಕನ್ನಡಿಗರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಯುಪಿಎ ಪಕ್ಷ ಈ ದೇಶದಲ್ಲಿ ಹಲವು ದಶಕಗಳ ಕಾಲ ಆಡಳಿತವನ್ನು ನಡೆಸಿದರೂ ಜನತೆಗೆ ಯಾವುದೇ ಸ್ವಾಭಿಮಾನದ ಬದುಕನ್ನು ಕಟ್ಟಿ ಕೊಡಲಿಲ್ಲ. ಆದರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಬರೀ 5 ವರ್ಷದಲ್ಲಿಯೇ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದು ಜನರಲ್ಲಿ ಸ್ವಾಭಿಮಾನದ ಬದುಕನ್ನು ಕಟ್ಟಿಕೊಟ್ಟಿದೆ ಎಂದು ಹೇಳಿದರು.

ಕೇಂದ್ರದಲ್ಲಿ ಯುಪಿಎ ನೇತೃತ್ವದ ಸರಕಾರ ಆಡಳಿತದಲ್ಲಿದ್ದಾಗ ಭಾರತ ಅಭಿವೃದ್ಧಿಯಲ್ಲಿ 114ನೆ ಸ್ಥಾನದಲ್ಲಿತ್ತು. ಅದೇ ಎನ್‌ಡಿಎ ನೇತೃತ್ವದ ಸರಕಾರ ಆಡಳಿತಕ್ಕೆ ಬಂದ ಮೂರ್ನಾಲ್ಕು ವರ್ಷಗಳಲ್ಲಿಯೆ ವಿಶ್ವದ ಅಭಿವೃದ್ಧಿ ದೇಶಗಳ ಪಟ್ಟಿಯಲ್ಲಿ 77ನೆ ಸ್ಥಾನವನ್ನು ಪಡೆಯಿತು. ಮತ್ತೊಂದು ಬಾರಿ ಎನ್‌ಡಿಎ ನೇತೃತ್ವದ ಸರಕಾರ ಆಡಳಿತಕ್ಕೆ ಬಂದರೆ ಅಭಿವೃದ್ಧಿ ದೇಶಗಳ ಪಟ್ಟಿಯಲ್ಲಿ ಭಾರತ ಇನ್ನಷ್ಟು ಎತ್ತರಕ್ಕೆ ಏರಲಿದೆ ಎಂದು ಅಭಿಪ್ರಾಯಪಟ್ಟರು.

ಕೇಂದ್ರ ಸರಕಾರದ ಒಟ್ಟು ಬಜೆಟ್‌ನಲ್ಲಿ ಶೇ.30ರಷ್ಟು ಪಾಲನ್ನು ಜನರ ಆರೋಗ್ಯಕ್ಕಾಗಿ ಮೀಸಲಿಟ್ಟಿದೆ. ಉಳಿದ ಹಣವನ್ನು ಶಿಕ್ಷಣ, ರಕ್ಷಣೆ, ವಸತಿ, ರಸ್ತೆ ನಿರ್ಮಾಣಕ್ಕೆ ಮೀಸಲಿಟ್ಟಿದೆ. ಮುಂದಿನ ಬಜೆಟ್‌ನಲ್ಲೂ ಜನರ ಆರೋಗ್ಯವನ್ನು ಕಾಪಾಡುವುದಕ್ಕಾಗಿ ಆಯುಷ್ಮಾನ್ ಭಾರತ ಯೋಜನೆಯಂತಹ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದು ಇಡೀ ವಿಶ್ವವೇ ಭಾರತದ ಕಡೆಗೆ ನೋಡುವಂತೆ ಮಾಡುವ ಉದ್ದೇಶವನ್ನಿಟ್ಟುಕೊಂಡಿದ್ದೆವೆ ಎಂದು ತಿಳಿಸಿದರು.

ಮಲ್ಲೇಶ್ವರಂ ಶಾಸಕ ಡಾ.ಅಶ್ವತ್ಥನಾರಾಯಣ ಮಾತನಾಡಿ, 2019ರ ಲೋಕಸಭಾ ಚುನಾವಣೆಯನ್ನು ಬರೀ ಚುನಾವಣೆ ಎನ್ನುವುದಕ್ಕಿಂತಲೂ ನಿರ್ಣಾಯಕ ಚುನಾವಣೆ ಎಂದು ಪರಿಗಣಿಸಿ ಪ್ರತಿಯೊಬ್ಬರೂ ಮತದಾನದಲ್ಲಿ ಪಾಲ್ಗೊಳ್ಳಬೇಕೆಂದು ಸಲಹೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X