Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಆಫ್ರಿಕ: ‘ಇಡಾಯ್’ ಚಂಡಮಾರುತಕ್ಕೆ...

ಆಫ್ರಿಕ: ‘ಇಡಾಯ್’ ಚಂಡಮಾರುತಕ್ಕೆ 700ಕ್ಕೂ ಅಧಿಕ ಬಲಿ

ಎಲ್ಲೆಡೆ ಆಹಾರ, ವಸತಿಗಾಗಿ ಪರದಾಟ, ಮುಗಿಲು ಮುಟ್ಟಿದ ಸಂತ್ರಸ್ತರ ಆಕ್ರಂದನ

ವಾರ್ತಾಭಾರತಿವಾರ್ತಾಭಾರತಿ24 March 2019 11:30 PM IST
share
ಆಫ್ರಿಕ: ‘ಇಡಾಯ್’ ಚಂಡಮಾರುತಕ್ಕೆ 700ಕ್ಕೂ ಅಧಿಕ ಬಲಿ

ಬಿಯೆರಾ (ಮೊಝಾಂಬಿಕ್),ಮಾ.25: ಆಫ್ರಿಕನ್ ರಾಷ್ಟ್ರಗಳಾದ ಮೊಝಾಂಬಿಕ್, ಝಿಂಬಾಬ್ವೆ ಹಾಗೂ ಮಲಾವಿಗಳಲ್ಲಿ ಚಂಡಮಾರುದ ಭೀಕರ ಹಾವಳಿಗೆ ಬಲಿಯಾದವರ ಸಂಖ್ಯೆ ಶನಿವಾರ 732ಕ್ಕೇರಿದೆ. ಪ್ರವಾಹಪೀಡಿತ ಪ್ರದೇಶಗಳಲ್ಲಿ ಸಾವಿರಾರು ಮಂದಿ ಈಗಲೂ ಸಿಲುಕಿಕೊಂಡಿದ್ದು, ಆಹಾರ ಹಾಗೂ ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ.

ಸಾವಿರಾರು ಗ್ರಾಮಗಳು ಜಲಾವೃತಗೊಂಡಿದ್ದು, ಪ್ರವಾಹಸಂತ್ರಸ್ತರು ಮನೆಗಳ ಛಾವಣಿಗಳಲ್ಲಿ ಹಾಗೂ ಮರಗಳಲ್ಲಿ ಆಶ್ರಯ ಪಡೆದುಕೊಂಡಿದ್ದು, ರಕ್ಷಣೆಗಾಗಿ ಮೊರೆಯಿಡುತ್ತಿದ್ದಾರೆ. ಹೆಲಿಕಾಪ್ಟರ್ ಹಾಗೂ ದೋಣಿಗಳ ಮೂಲಕ ಸೈನಿಕರು ಹಾಗೂ ರಕ್ಷಣಾ ಕಾರ್ಯಕರ್ತರು ದೋಣಿಗಳು ಮತ್ತು ಹೆಲಿಕಾಪ್ಟರ್‌ಗಳ ಮೂಲಕ ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸುತ್ತಿದ್ದಾರೆಂದು ವರದಿಗಳು ತಿಳಿಸಿವೆ.

ಪ್ರವಾಹಪೀಡಿತ ಮೊಝಾಂಬಿಕ್‌ನ ಬಂದರು ಪಟ್ಟಣವಾದ ಬಿಯೆರಾದ ತಗ್ಗು ಪ್ರದೇಶಗಳಲ್ಲಿ ರವಿವಾರವೂ ಭಾರೀ ಮಳೆಯಾಗುತ್ತಿರುವುದರಿಂದ ನೆರೆ ಪರಿಸ್ಥಿತಿ ಉಲ್ಬಣಿಸುವ ಸಾಧ್ಯತೆಯಿದೆಯೆಂದು ವಿಶ್ವಸಂಸ್ಥೆಯ ಮಾನವೀಯ ನೆರವಿನ ಕಚೇರಿಯು ಎಚ್ಚರಿಕೆ ನೀಡಿದೆ. ಪ್ರಮುಖ ನದಿಗಳಾದ ಬುಝಿ ಹಾಗೂ ಪುಂಗ್ವೆಗಳು ಉಕ್ಕಿ ಹರಿಯುತ್ತಿವೆ. ಆಸುಪಾಸಿನ ಅಣೆಕಟ್ಟುಗಳು ಭರ್ತಿಯಾಗಿದ್ದು, ಒಡೆಯುವ ಅಪಾಯವಿದೆಯೆಂದು ಅದು ಆತಂಕ ವ್ಯಕ್ತಪಡಿಸಿದೆ.

ಈ ಮಧ್ಯೆ ನೆರೆಪೀಡಿತ ಪ್ರದೇಶಗಳಲ್ಲಿ ಕಾಲರಾ ರೋಗದ ಪ್ರಕರಣಗಳು ವ್ಯಾಪಕವಾಗಿ ವರದಿಯಾಗಿರುವುದಾಗಿ ಮೂಲಗಳು ತಿಳಿಸಿವೆ.

ಮೊಝಾಂಬಿಕ್‌ನ ಬಂದರು ನಗರವಾದ ಬಿಯೆರಾದಲ್ಲಿ ಕಳೆದ ವಾರ ಇಡಾಯ್ ಚಂಡಮಾರುತ ಅಪ್ಪಳಿಸಿತ್ತು. ತಾಸಿಗೆ 170 ಕಿ.ಮೀ. ವೇಗದಲ್ಲಿ ಧಾವಿಸುತ್ತಿರುವ ಈ ಚಂಡಮಾರುತವು ಆನಂತರ ನೆರೆಯ ಝಿಂಬಾಬ್ವೆ ಹಾಗೂ ಮಲಾವಿ ದೇಶಗಳಿಗೆ ಹಾದುಹೋಗಿದೆ.

ಝಿಂಬಾಬ್ವೆಯಲ್ಲಿಯೂ 259 ಮಂದಿ ಮಂದಿಯನ್ನು ಇಡಾಯ್ ಚಂಡಮಾರುತ ಬಲಿತೆಗೆದುಗೊಂಡಿದ್ದು, ವ್ಯಾಪಕ ನಾಶನಷ್ಟವುಂಟು ಮಾಡಿದೆ. ಮಲಾವಿಯಲ್ಲಿ ಚಂಡಮಾರುತದ ಬಳಿಕ ಭಾರೀ ಮಳೆ ಸುರಿದ ಸಂಭವಿಸಿದ ಪ್ರವಾಹದಲ್ಲಿ ಕನಿಷ್ಠ 56 ಮಂದಿ ಸಾವನ್ನಪ್ಪಿದ್ದಾರೆ. ಈ ಮೂರು ದೇಶಗಳಲ್ಲಿ ಪ್ರವಾಹ ಸಂತ್ರಸ್ತರು, ಜಲಸಮಾಧಿಯಾದ ತಮ್ಮ ಬಂಧುಗಳನ್ನು ಹುಡುಕಾಡಲು ಕೆಸರು ತುಂಬಿದ ನೆಲಗಳನ್ನು ಅಗೆಯುತ್ತಿದ್ದಾರೆ. ಪ್ರವಾಹ ಪೀಡಿತರ ರಕ್ಷಣಾ ಕಾರ್ಯಾಚರಣೆಯಲ್ಲಿ ವಿವಿಧ ಅಂತಾರಾಷ್ಟ್ರೀಯ ಸಂಸ್ಥೆಗಳು ಹಾಗೂ ದೇಶಗಳು ಕೈಜೋಡಿಸಿದ್ದು, ಸಂತ್ರಸ್ತರಿಗೆ ಆಹಾರ ಹಾಗೂ ಔಷಧಿಗಳನ್ನು ಪೂರೈಕೆ ಮಾಡಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X