Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಜಾನಪದ ದರ್ಶನ: ಸಂಶೋಧನಾ ಬರಹಗಳು

ಜಾನಪದ ದರ್ಶನ: ಸಂಶೋಧನಾ ಬರಹಗಳು

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ24 March 2019 6:34 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಜಾನಪದ ದರ್ಶನ: ಸಂಶೋಧನಾ ಬರಹಗಳು

ಡಾ. ಎಸ್. ಎಂ. ಮುತ್ತಯ್ಯ ಅವರ ಕೃತಿ ‘ಜಾನಪದ ದರ್ಶನ’ ಹೆಸರೇ ಹೇಳುವಂತೆ ಜಾನಪದ ಜಗತ್ತನ್ನು ಕೇಂದ್ರವಾಗಿಟ್ಟುಕೊಂಡು ಬರೆದ ಲೇಖನಗಳ ಸಂಗ್ರಹ. ಇದು ಶಾಸ್ತ್ರೀಯವಾಗಿ ನಿರೂಪಿಸಲ್ಪಟ್ಟ ಸಂಶೋಧನಾ ಗ್ರಂಥವಲ್ಲ. ಸಾಂದರ್ಭಿಕವಾಗಿ ಬರೆದ ಲೇಖನಗಳನ್ನು ಈ ಕೃತಿ ಹೊಂದಿದೆ. ಬದಲಾದ ಕಾಲದಲ್ಲಿ ಸ್ಥಿತ್ಯಂತರಗಳಿಗೆ ಸಿಕ್ಕ ಬುಡಕಟ್ಟು ಬದುಕಿನ ಅಪೂಪದ ವಿವರಗಳು ಈ ಕೃತಿಯಲ್ಲಿವೆ.
ಕೃತಿಯಲ್ಲಿ ಒಟ್ಟು ಹದಿನೇಳು ಲೇಖನಗಳಿವೆ. ‘ಕನ್ನಡ ಸಂಶೋಧನೆಯ ಹೊಸ ನೆಲೆಗಳು’ ಅಧ್ಯಾಯ ಜಾನಪದ ಅಧ್ಯಯನದ ದಾರಿಯ ಕುರಿತಂತೆ ಬೆಳಕು ಚೆಲ್ಲುತ್ತದೆ. ಈ ಕ್ಷೇತ್ರದಲ್ಲಿ ನಡೆದ ಸಂಶೋಧನೆಗಳ ನೆಲೆಗಳು ಮತ್ತು ಈ ಕ್ಷೇತ್ರಕ್ಕೆ ವಿವಿಧ ಕೊಡುಗೆಗಳನ್ನು ನೀಡಿದ ಸಂಶೋಧಕರನ್ನು ಪರಿಚಯಿಸುವ ಉದ್ದೇಶವನ್ನು ಈ ಲೇಖನ ಹೊಂದಿದೆ.ನಮ್ಮ ಜಾನಪದ ಅಧ್ಯಯನಗಳು ಭಾವನಾತ್ಮಕತೆಯ ದೃಷ್ಟಿಯನ್ನು ಮೀರಿ, ಸಮತೋಲ ದೃಷ್ಟಿಯನ್ನು ಹೊಂದಬೇಕು ಎನ್ನುವುದು ಲೇಖಕರ ಆಶಯ. ‘ಬುಡಕಟ್ಟು ವೌಖಿಕ ಸಾಹಿತ್ಯ: ವಿಭಿನ್ನ ಸ್ವರೂಪಗಳು’ ಲೇಖನ ಬುಡಕಟ್ಟು ಸಾಹಿತ್ಯದ ಭಾಷೆ, ಅಭಿವ್ಯಕ್ತಿಯ ರೀತಿಯನ್ನಲ್ಲದೆ ಆ ಸಾಹಿತ್ಯ ಹೇಗೆ ಬುಡಕಟ್ಟು ಅಸ್ಮಿತೆಯನ್ನು ಎತ್ತಿಹಿಡಿಯುತ್ತದೆ ಎನ್ನುವ ಅಂಶವನ್ನು ಗುರುತಿಸುತ್ತಾರೆ. ಬುಡಕಟ್ಟುಗಳ ಅನುಭಾವ ನೆಲೆಗಳ ಬಗ್ಗೆ ಬರೆಯುತ್ತಾ, ಬದುಕಲ್ಲಿ ಸಿಕ್ಕ, ರೂಢಿಸಿಕೊಂಡ ಸಾಮಾಜಿಕ ಮತ್ತು ಸಾಂಸ್ಕೃತಿಕ ತಿಳುವಳಿಕೆಗಳನ್ನು ಅವರು ಸಾಹಿತ್ಯದಲ್ಲಿ ಹೊರಹೊಮ್ಮಿಸಿದ ರೀತಿಯನ್ನು ಬರೆಯುತ್ತಾರೆ.ಮಲೆನಾಡಿನ ಬುಡಕಟ್ಟು ಮಹಿಳೆ, ಅಲ್ಲಿನ ಸಾಮಾಜಿಕ ಸ್ಥಿತಿಗತಿ, ಜನಪದ ಆತ್ಮಕತೆಗಳ ಸಾಮಾಜಿಕ ಸಂಘರ್ಷ, ಜನಪದ ಮಹಾಕಾವ್ಯಗಳ ಪ್ರತಿಮಾ ವಿಧಾನಗಳು, ಬಯಲಾಟ, ಜಾನಪದ ಸಾಂಸ್ಕೃತಿಕ ವೀರರ ನಾಟಕಗಳು, ಜಾನಪದದಲ್ಲಿ ಕೋಮುಸೌಹಾರ್ದತೆಯ ಕುರುಹುಗಳು, ಹೀಗೆ ಜಾನಪದ ಅಂತರಗಂಗೆಯನ್ನು ಶೋಧಿಸುತ್ತಾ ಅಮೂಲ್ಯ ವಿವರಗಳನ್ನು ಈ ಕೃತಿ ನಮಗೆ ನೀಡುತ್ತದೆ.
ಕನ್ನಡ ಸಾಹಿತ್ಯ ಪರಿಷತ್ ಈ ಕೃತಿಯನ್ನು ಹೊರತಂದಿದೆ. 170 ಪುಟಗಳ ಈ ಕೃತಿಯ ಮುಖಬೆಲೆ 140 ರೂಪಾಯಿ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
-ಕಾರುಣ್ಯಾ
-ಕಾರುಣ್ಯಾ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X