Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪ್ರೊ ಕಬಡ್ಡಿ ಲೀಗ್: 29 ಆಟಗಾರರನ್ನು...

ಪ್ರೊ ಕಬಡ್ಡಿ ಲೀಗ್: 29 ಆಟಗಾರರನ್ನು ಉಳಿಸಿಕೊಂಡ ಫ್ರಾಂಚೈಸಿಗಳು

ವಾರ್ತಾಭಾರತಿವಾರ್ತಾಭಾರತಿ25 March 2019 11:56 PM IST
share
ಪ್ರೊ ಕಬಡ್ಡಿ ಲೀಗ್: 29 ಆಟಗಾರರನ್ನು ಉಳಿಸಿಕೊಂಡ ಫ್ರಾಂಚೈಸಿಗಳು

ಮುಂಬೈ, ಮಾ.25: ‘ಎಲೈಟ್ ರಿಟೇನಡ್ ಪ್ಲೇಯರ್ಸ್’ ವರ್ಗದಡಿ ಆಯಾ ಪ್ರೊ ಕಬಡ್ಡಿ ಲೀಗ್ ಫ್ರಾಂಚೈಸಿಗಳು ಒಟ್ಟು 29 ಆಟಗಾರರನ್ನು ಉಳಿಸಿಕೊಂಡಿವೆ ಎಂದು ಸೋಮವಾರ ಟೂರ್ನಿಯ ಸಂಘಟಕರು ತಿಳಿಸಿದ್ದಾರೆ.

ಜುಲೈ 19ರಂದು ಆರಂಭವಾಗುವ ಈ ಟೂರ್ನಿಗೆ ಆಟಗಾರರನ್ನು ಉಳಿಸಿಕೊಳ್ಳುವ ಪ್ರಕ್ರಿಯೆ ಕಳೆದ ಆವೃತ್ತಿಯ 21ರಿಂದ 29ಕ್ಕೆ ಏರಿಕೆಯಾಗಿದೆ.

ತಮ್ಮ ತಂಡಗಳಲ್ಲಿ ಉಳಿಕೆಯಾಗದ ಆಟಗಾರರು ಎ.8 ಹಾಗೂ 9ರಂದು ನಡೆಯಲಿರುವ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಎಲೈಟ್ ಆಟಗಾರರನ್ನು ಉಳಿಸಿಕೊಳ್ಳುವ ಸಂಖ್ಯೆಯು ಗರಿಷ್ಠ 4ರಿಂದ 6ಕ್ಕೆ ಏರಿಕೆಯಾಗಿದೆ. ‘ಎ’ ಮತ್ತು ‘ಬಿ’ ಯ ಪ್ರತಿ ವರ್ಗಗಳಿಂದ ಗರಿಷ್ಠ ಇಬ್ಬರು ಆಟಗಾರರೊಂದಿಗೆ ಫ್ರಾಂಚೈಸಿಗಳು ಎ,ಬಿ ಅಥವಾ ಸಿ ವರ್ಗದಿಂದ ಗರಿಷ್ಠ 6 ಎಲೈಟ್ ಆಟಗಾರರನ್ನು ಉಳಿಸಿಕೊಳ್ಳಬಹುದು ಎಂದು ಪ್ರಕಟನೆ ತಿಳಿಸಿದೆ.

ತಮಿಳ್ ತಲೈವಾಸ್ ತಂಡ ಪ್ರಮುಖ ಆಟಗಾರ ಅಜಯ್ ಠಾಕೂರ್ ಅವರನ್ನು ಸತತ ಎರಡನೇ ಬಾರಿ ಮಂಜೀತ್ ಚಿಲ್ಲಾರ್ ಅವರೊಂದಿಗೆ ಉಳಿಸಿಕೊಂಡಿದೆ.

ಅನುಭವಿ ಆಟಗಾರರಾದ ರೋಹಿತ್ ಕುಮಾರ್(ಬೆಂಗಳೂರು ಬುಲ್ಸ್), ಫಝಲ್ ಅಟ್ರಾಚಲಿ (ಯು ಮುಂಬಾ), ಪರ್ದೀಪ್ ನರ್ವಾಲ್ (ಪಾಟ್ನಾ ಪೈರೇಟ್ಸ್), ದೀಪಕ್ ಹೂಡಾ (ಜೈಪುರ ಪಿಂಕ್ ಪ್ಯಾಂಥರ್ಸ್), ಜೋಗಿಂದರ್ ನರ್ವಾಲ್ (ದಬಾಂಗ್ ದಿಲ್ಲಿ) ಮತ್ತು ಮಣಿಂದರ್ ಸಿಂಗ್ (ಬೆಂಗಾಲ್ ವಾರಿಯರ್ಸ್) ಕೂಡ ತಮ್ಮ ತಂಡಗಳಲ್ಲಿ ಉಳಿದುಕೊಂಡಿದ್ದಾರೆ.

ಪವನ್ ಶೆರಾವತ್ (ಬೆಂಗಳೂರು ಬುಲ್ಸ್), ವಿಕಾಸ್ ಖಂಡೋಲಾ (ಹರ್ಯಾಣ ಸ್ಟೀಲರ್ಸ್), ಸಚಿನ್ (ಗುಜರಾತ್ ಫಾರ್ಚುನ್‌ಜೈಂಟ್ಸ್), ಸಂದೀಪ್ ಧುಲ್ (ಜೈಪುರ ಪಿಂಕ್ ಪ್ಯಾಂಥರ್ಸ್) ಆಯಾ ತಂಡಗಳು ಉಳಿಸಿಕೊಂಡ ಆಟಗಾರರಲ್ಲಿ ಸೇರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X