ವಾರಸುದಾರರಿಗೆ ಸೂಚನೆ
ಉಡುಪಿ, ಮಾ. 27: ಅಜ್ಜರಕಾಡಿನಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾದ ದೇವದಾಸ (70) ಎಂಬವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ವಾರಸುದಾರರು ಯಾರಾದರು ಇದ್ದಲ್ಲಿ ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗೆ ದೂರವಾಣಿ: 0820-2520555 /9449827833ನ್ನು ಸಂಪರ್ಕಿಸುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕರ ಪ್ರಕಟಣೆ ತಿಳಿಸಿದೆ.
Next Story





