Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ತೇಜಸ್ವಿ ಸೂರ್ಯರಿಂದ 5 ವರ್ಷ ಕಿರುಕುಳ:...

ತೇಜಸ್ವಿ ಸೂರ್ಯರಿಂದ 5 ವರ್ಷ ಕಿರುಕುಳ: ಯುವತಿಯ ಆರೋಪಗಳ ಟ್ವೀಟ್ ಶೇರ್ ಮಾಡಿದ ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ27 March 2019 11:46 PM IST
share
ತೇಜಸ್ವಿ ಸೂರ್ಯರಿಂದ 5 ವರ್ಷ ಕಿರುಕುಳ: ಯುವತಿಯ ಆರೋಪಗಳ ಟ್ವೀಟ್ ಶೇರ್ ಮಾಡಿದ ಕಾಂಗ್ರೆಸ್

ಬೆಂಗಳೂರು, ಮಾ.27: ತೇಜಸ್ವಿ ಸೂರ್ಯ 5 ವರ್ಷಗಳ ಕಾಲ ಕಿರುಕುಳ ನೀಡಿದ್ದಾರೆ ಎಂದು ಯುವತಿಯೊಬ್ಬರು ಆರೋಪಿಸಿರುವುದಾಗಿ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಯುವತಿಯದ್ದು ಎನ್ನಲಾದ ಟ್ವೀಟ್ ಗಳ ಸ್ಕ್ರೀನ್ ಶಾಟ್ ಗಳನ್ನು ಶೇರ್ ಮಾಡಿದೆ.

ಡಾ. ಸೋಮ್ ದತ್ತಾ ಎನ್ನುವ ಖಾತೆಯಿಂದ ಮಾಡಲಾದ ಟ್ವೀಟ್ ಗಳಲ್ಲಿ ಬಿಜೆಪಿಯ ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಗಂಭೀರ ಆರೋಪಗಳಿತ್ತು.

“ಪ್ರೀತಿಯ ಶೆಫಾಲಿ ಜಿ, ತೇಜಸ್ವಿ ಸೂರ್ಯ ಬಗ್ಗೆ ಸಂಪೂರ್ಣವಾಗಿ ಗೊತ್ತಿಲ್ಲದೆ ಅವರನ್ನು ಪ್ರಮೋಟ್ ಮಾಡಬೇಡಿ ಎಂದು ನಾನು ವಿನಂತಿಸುತ್ತೇನೆ. ಓರ್ವ ನಿಂದಕ, ಮಹಿಳಾ ಶೋಷಕ ನಮ್ಮನ್ನು ಮುನ್ನಡೆಸಬೇಕು ಎಂದು ನೀವು ಬಯಸುತ್ತೀರಾ? ಸಾಕ್ಷಿ ಬೇಕಾಗಿದೆಯೇ? ನಾನು ಶೇರ್ ಮಾಡುತ್ತೇನೆ. ಎಲ್ಲಾ ಹಿಂದೂಗಳು ಧಾರ್ಮಿಕನಲ್ಲ ಹಾಗು ಒಳ್ಳೆಯ ಭಾಷಣಗಳು ಒಳ್ಳೆಯ ಮನುಷ್ಯನನ್ನು ಸೃಷ್ಟಿಸುವುದಿಲ್ಲ” ಎಂದು ಡಾ. ಸೋಮ್ ದತ್ತಾ ಎನ್ನುವ ಖಾತೆಯದ್ದು ಎನ್ನಲಾದ ಟ್ವೀಟ್ ನ ಸ್ಕ್ರೀನ್ ಶಾಟ್ ಅನ್ನು ಕಾಂಗ್ರೆಸ್ ಶೇರ್ ಮಾಡಿದೆ.

ಕಾಂಗ್ರೆಸ್ ಶೇರ್ ಮಾಡಿರುವ ಡಾ.ಸೋಮ್ ದತ್ತಾ ಅವರದ್ದು ಎನ್ನಲಾದ ಇನ್ನೊಂದು ಆರೋಪ ಹೀಗಿದೆ:

“5 ವರ್ಷಗಳ ಕಾಲ ನಾನು ಆತನ ಕೈಯಲ್ಲಿ ನರಳಿದೆ. ನನ್ನ ಪ್ರೀತಿ ಕುರುಡಾಗಿತ್ತು ಮತ್ತು ನನ್ನನ್ನು ನಂಬಿ ನಾನು ಆತನ ಮೊದಲ ಸಂತ್ರಸ್ತೆಯೂ ಅಲ್ಲ ಕೊನೆಯವಳೂ ಅಲ್ಲ”

ಈ ಟ್ವೀಟ್ ಗಳ ಸ್ಕ್ರೀನ್ ಶಾಟ್  ಪೋಸ್ಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, “ತೇಜಸ್ವಿ ಸೂರ್ಯ ಇನ್ನೊಬ್ಬ ಎಂಜೆ ಅಕ್ಬರ್?, ಪ್ರೀತಿಯ ಬಿಜೆಪಿ ತೇಜಸ್ವಿ ಸೂರ್ಯ ಉತ್ತಮ ಆಯ್ಕೆ ಎಂದೆನಿಸುತ್ತದೆ. ಬೆಂಗಳೂರು ದಕ್ಷಿಣ ನೆನಪಿಟ್ಟುಕೊಳ್ಳುತ್ತದೆ” ಎಂದಿದೆ.

ಈ ಬಗ್ಗೆ ಡಾ. ಸೋಮ್ ದತ್ತಾ ಖಾತೆಯನ್ನು ಪರಿಶೀಲಿಸಿದಾಗ ಕಾಂಗ್ರೆಸ್ ಪೋಸ್ಟ್ ಮಾಡಿರುವ ಟ್ವೀಟ್ ಗಳು ಡಿಲಿಟ್ ಆಗಿರುವುದು ಕಂಡುಬಂದಿದೆ. ಬದಲಾಗಿ ಆ ಖಾತೆಯಿಂದ , “ಪ್ರೀತಿಯ ಎಲ್ಲರಿಗೂ ನನ್ನ ಮತ್ತು ತೇಜಸ್ವಿ ಪ್ರಕರಣವನ್ನು ಬಿಟ್ಟುಬಿಡಲು ನಾನು ಪ್ರತಿಯೊಬ್ಬರಲ್ಲೂ ವಿನಂತಿಸುತ್ತಿದ್ದೇನೆ. ನಾವಿಬ್ಬರೂ ಒಳ್ಳೆಯ ಕುಟುಂಬದಿಂದ ಬಂದವರು. ನಾವು ಈ ಪ್ರಕರಣವನ್ನು ಇನ್ನೂ ಎಳೆದರೆ ಹಲವರಿಗೆ ನೋವಾಗುತ್ತದೆ. ನಾವು ಮುಂದೆ ಸಾಗಿದ್ದೇವೆ. ನಾನು ನನ್ನ ಟ್ವೀಟ್ ಗಳನ್ನು ನನ್ನ ಇಚ್ಛೆಯ ಪ್ರಕಾರವೇ ಡಿಲಿಟ್ ಮಾಡಿದ್ದೇನೆ” ಎಂದು ಟ್ವೀಟ್ ಮಾಡಲಾಗಿದೆ.

Is @Tejasvi_Surya another MJ Akbar in the making?

Dear @BJP4India , @Tejasvi_Surya seems to be a great choice. #BangaloreSouth will remember. #MeToo#LokSabhaPolls2019 pic.twitter.com/G50tSax8Xo

— Karnataka Congress (@INCKarnataka) March 27, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X