Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕೆನಡಾ ವಿರುದ್ಧ ಭಾರತಕ್ಕೆ 7-3 ಭರ್ಜರಿ...

ಕೆನಡಾ ವಿರುದ್ಧ ಭಾರತಕ್ಕೆ 7-3 ಭರ್ಜರಿ ಜಯ

►ಅಝ್ಲನ್ ಶಾ ಹಾಕಿ ಕಪ್ ►ಮಂದೀಪ್ ಸಿಂಗ್ ಹ್ಯಾಟ್ರಿಕ್

ವಾರ್ತಾಭಾರತಿವಾರ್ತಾಭಾರತಿ27 March 2019 11:47 PM IST
share
ಕೆನಡಾ ವಿರುದ್ಧ ಭಾರತಕ್ಕೆ 7-3 ಭರ್ಜರಿ ಜಯ

ಇಪೊ (ಮಲೇಶ್ಯ), ಮಾ.27: ಸ್ಟ್ರೈಕರ್ ಮಂದೀಪ್‌ಸಿಂಗ್ ಅವರ ಹ್ಯಾಟ್ರಿಕ್ ಗೋಲುಗಳ ನೆರವಿನಿಂದ ಭಾರತ ಹಾಕಿ ತಂಡ ಕೆನಡಾವನ್ನು ಬುಧವಾರ 7-3 ಅಂತರದಿಂದ ಬಗ್ಗುಬಡಿದಿದೆ. ಈ ಮೂಲಕ ಭಾರತ ಟೂರ್ನಿಯಲ್ಲಿ ತಾತ್ವಿಕವಾಗಿ ಫೈನಲ್ ತಲುಪಿದೆ.

12ನೇ ನಿಮಿಷದಲ್ಲಿ ವರುಣ್‌ಕುಮಾರ್ ಮೂಲಕ ಭಾರತಕ್ಕೆ ಮೊದಲ ಗೋಲು ಸಂದಾಯವಾಯಿತು. ಬಿರುಸಿನ ಆಟವಾಡಿದ 24 ವರ್ಷ ವಯಸ್ಸಿನ ಮಂದೀಪ್, ಮೂರು ಗೋಲುಗಳ (20, 27 ಹಾಗೂ 29ನೇ ನಿಮಿಷ) ಮೂಲಕ ಭಾರತದ ಮುನ್ನಡೆಯನ್ನು ಶೀಘ್ರಗತಿಯಲ್ಲಿ ಏರಿಸಿದರು. ಪ್ರಥಮಾರ್ಧ ಮುಕ್ತಾಯವಾದಾಗ ಭಾರತ 4-0ಯಿಂದ ಮುಂದಿತ್ತು. ಆ ಬಳಿಕ 34ನೇ ನಿಮಿಷದಲ್ಲಿ ಕೆನಡಾದ ಮಾರ್ಕ್ ಪಿಯರ್ಸನ್ ತಮ್ಮ ತಂಡದ ಪರವಾಗಿ ಗೋಲಿನ ಖಾತೆ ತೆರೆದರು.

ಇದಾದ ಬಳಿಕವೂ ಭಾರತದ ಆಟಗಾರರು ತಮ್ಮ ಪಾರಮ್ಯವನ್ನು ಮುಂದುವರಿಸಿದರು. ಅಮಿತ್ ರೋಹಿದಾಸ್ (39), ವಿವೇಕ್ ಪ್ರಸಾದ್ (55ನೇ) ಹಾಗೂ ನೀಲಕಂಠ ಶರ್ಮಾ (58ನೇ ನಿಮಿಷ) ಗೋಲು ಬಾರಿಸುವ ಮೂಲಕ ಪಂದ್ಯವನ್ನು ಕೆನಡಾದಿಂದ ಭಾರೀ ದೂರ ಕೊಂಡೊಯ್ದರು. ಈ ಮಧ್ಯೆ ಕೆನಡಾದ ಫಿನ್ ಬೂತ್‌ರಾಯ್ಡೆ (50ನೇ ನಿಮಿಷ) ಹಾಗೂ ಜೇಮ್ಸ್ ವಾಲ್ಲೇಸ್ (57ನೇ ನಿಮಿಷ) ಗೋಲು ಬಾರಿಸಿದರೂ ಭಾರತದ ಸ್ಕೋರ್‌ನ್ನು ತಲುಪಲಾಗಲಿಲ್ಲ.

ಈ ಜಯದೊಂದಿಗೆ ಭಾರತ ಟೂರ್ನಿಯಲ್ಲಿ 3 ಗೆಲುವು, ಒಂದು ಡ್ರಾ ಮೂಲಕ ತನ್ನ ಅಜೇಯ ಓಟವನ್ನು ಮುಂದುವರಿಸಿತು. ಅಲ್ಲದೆ ರೌಂಡ್ ರಾಬಿನ್ ಲೀಗ್ ಮಾದರಿ ಪಂದ್ಯಾವಳಿಯ ಅಂಕಪಟ್ಟಿಯಲ್ಲಿ 10 ಅಂಕಗಳೊಂದಿಗೆ ಮೊದಲ ಸ್ಥಾನ ಗಳಿಸಿತು.

ಕೊರಿಯ ತಂಡ 7 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದು, ಆತಿಥೇಯ ಮಲೇಶ್ಯ ಹಾಗೂ ಕೆನಡಾ 6 ಅಂಕಗಳನ್ನು ಹೊಂದಿವೆ.

ಪೋಲೆಂಡ್‌ವಿರುದ್ಧಶುಕ್ರವಾರಭಾರತತನ್ನಕೊನೆಯಲೀಗ್‌ಪಂದ್ಯವನ್ನುಆಡಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X