Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಂಡರ್-17 ವಿಶ್ವಕಪ್ ಆತಿಥ್ಯ ಭಾರತಕ್ಕೆ...

ಅಂಡರ್-17 ವಿಶ್ವಕಪ್ ಆತಿಥ್ಯ ಭಾರತಕ್ಕೆ ಲಭಿಸಿದ ಶ್ರೇಷ್ಠ ಅವಕಾಶ: ದೇವಿ

ವಾರ್ತಾಭಾರತಿವಾರ್ತಾಭಾರತಿ27 March 2019 11:56 PM IST
share
ಅಂಡರ್-17 ವಿಶ್ವಕಪ್ ಆತಿಥ್ಯ ಭಾರತಕ್ಕೆ ಲಭಿಸಿದ ಶ್ರೇಷ್ಠ ಅವಕಾಶ: ದೇವಿ

ಹೊಸದಿಲ್ಲಿ, ಮಾ.27: ಭಾರತ 2020ರಲ್ಲಿ ಫಿಫಾ 17 ವರ್ಷದೊಳಗಿನವರ ಮಹಿಳಾ ವಿಶ್ವಕಪ್ ಆತಿಥ್ಯ ಪಡೆದಿರುವುದು ಮಹಾಕ್ರಾಂತಿಗಿಂತ ಕಡಿಮೆಯೇನಲ್ಲ ಎಂದು ದೇಶದ ಪ್ರಮುಖ ಮಹಿಳಾ ಫುಟ್ಬಾಲ್ ಆಟಗಾರ್ತಿ ಬೆಮ್‌ಬೆಮ್ ದೇವಿ ಅಭಿಪ್ರಾಯಪಟ್ಟಿದ್ದಾರೆ.

ಮಣಿಪುರದ ದೇವಿ ಭಾರತವನ್ನು ಎರಡು ದಶಕಗಳಿ ಗಿಂತಲೂ ಹೆಚ್ಚು ಸಮಯದಿಂದ ಪ್ರತಿನಿಧಿಸುತ್ತಿದ್ದು, ತಂಡದ ನಾಯಕತ್ವವನ್ನು ವಹಿಸಿದ್ದರು. ಭಾರತ ಇದೇ ಮೊದಲ ಬಾರಿ ಅಂಡರ್-17 ವಿಶ್ವಕಪ್‌ನ ಆತಿಥ್ಯವಹಿಸಿಕೊಂಡಿದೆ.

‘‘ಮಹಿಳಾ ಫುಟ್ಬಾಲ್‌ನ್ನು ಜಗತ್ತಿನ ಭೂಪಟಕ್ಕೆ ಸೇರಿಸಲು ಫಿಫಾ ಅಂಡರ್-17 ವಿಶ್ವಕಪ್ ಭಾರತಕ್ಕೆ ಉತ್ತಮ ಅವಕಾಶವಾಗಿದೆ. ಫಿಫಾ ವಿಶ್ವಕಪ್‌ನಲ್ಲಿ ನಾವು ಪಂದ್ಯವನ್ನು ಗೆಲ್ಲುವ ವಿಶ್ವಾಸ ನನಗಿದೆ. ನಾನು ಅಂಡರ್-16 ತಂಡದೊಂದಿಗೆ ಕೆಲಸ ಮಾಡಿದ್ದು, ಆ ತಂಡ ನಿಜಕ್ಕೂ ಚಾಣಾಕ್ಷವಾಗಿದ್ದು, ಪಂದ್ಯವನ್ನು ಹೇಗೆ ಆಡಬೇಕೆಂದು ಅದಕ್ಕೆ ಗೊತ್ತಿದೆ. ನಾವು ಶೂನ್ಯಕ್ಕಿಂತ ಕೆಳಗಿನ ತಾಪಮಾನದಲ್ಲಿ ಎಎಫ್‌ಸಿ ಅಂಡರ್-16 ಅರ್ಹತಾ ಪಂದ್ಯಗಳನ್ನು ಆಡಿದ್ದ ಹಿನ್ನೆಲೆಯಲ್ಲಿ ಸೋತಿದ್ದೆವು. ನಾವು ಸಾಕಷ್ಟು ಸಾಧನೆ ಮಾಡುವ ಅದಮ್ಯ ವಿಶ್ವಾಸವಿದೆ’’ ಎಂದು ಎಫ್‌ಐಸಿಸಿಐ ಸಮ್ಮೇಳನದಲ್ಲಿ ತಿಳಿಸಿದ್ದಾರೆ.

ಭಾರತ 2017ರಲ್ಲಿ ಪುರುಷರ ಫಿಫಾ ಅಂಡರ್-17 ವಿಶ್ವಕಪ್‌ನ ಆತಿಥ್ಯವಹಿಸಿಕೊಂಡಿದ್ದು, ಭಾರತದ ಉತ್ತಮ ಆತಿಥ್ಯಕ್ಕೆ ಫಿಫಾ ಅಧ್ಯಕ್ಷ ಗಿಯಾನಿ ಇನ್‌ಫ್ಯಾಂಟಿನೊ ಶ್ಲಾಘನೆ ವ್ಯಕ್ತಪಡಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X