Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಈ ದೇಶದಲ್ಲಿ ಸಲಿಂಗ ಕಾಮ, ವ್ಯಭಿಚಾರಕ್ಕೆ...

ಈ ದೇಶದಲ್ಲಿ ಸಲಿಂಗ ಕಾಮ, ವ್ಯಭಿಚಾರಕ್ಕೆ ಇನ್ನು ‘ಕಲ್ಲು ಹೊಡೆದು ಕೊಲ್ಲುವ’ ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ28 March 2019 8:21 PM IST
share
ಈ ದೇಶದಲ್ಲಿ ಸಲಿಂಗ ಕಾಮ, ವ್ಯಭಿಚಾರಕ್ಕೆ ಇನ್ನು ‘ಕಲ್ಲು ಹೊಡೆದು ಕೊಲ್ಲುವ’ ಶಿಕ್ಷೆ

ವಾಶ, ಮಾ. 28: ಆಗ್ನೇಯ ಏಶ್ಯದಲ್ಲಿರುವ ರಾಜಾಡಳಿತದ ಸಣ್ಣ ದೇಶ ಬ್ರೂನೈಯಲ್ಲಿ ಇನ್ನು ಮುಂದೆ ಸಲಿಂಗ ಕಾಮ ಮತ್ತು ವ್ಯಭಿಚಾರವನ್ನು ಕಲ್ಲು ಹೊಡೆದು ಸಾಯಿಸುವ ಅಪರಾಧವನ್ನಾಗಿ ಮಾಡಲಾಗುವುದು. ಇದಕ್ಕೆ ಸಂಬಂಧಿಸಿದ ನೂತನ ಕಾನೂನು ಎಪ್ರಿಲ್ 3ರಿಂದ ಜಾರಿಗೆ ಬರಲಿದೆ.

ಇನ್ನು ಮುಂದೆ ಈ ಅಪರಾಧಗಳನ್ನು ಎಸಗಿರುವುದು ಸಾಬೀತಾದರೆ, ಅಂಥವರನ್ನು ಕಲ್ಲು ಹೊಡೆದು ಸಾಯಿಸಲಾಗುವುದು ಎಂಬುದಾಗಿ ಹೊಸ ಕಾನೂನಿನಲ್ಲಿ ಹೇಳಲಾಗಿದೆ.

ಈ ನೂತನ ಕಠಿಣ ಕಾನೂನುಗಳನ್ನು 2014ರಲ್ಲೇ ಘೋಷಿಸಲಾಗಿತ್ತು ಹಾಗೂ ಹಂತ ಹಂತವಾಗಿ ಅವುಗಳನ್ನು ಜಾರಿಗೆ ತರಲಾಗಿದೆ. ಅಮಾನುಷ ನೂತನ ವಿಧಿಗಳು ಸೇರಿದಂತೆ ಜಾರಿ ಪ್ರಕ್ರಿಯೆಯ ಇತ್ತೀಚಿನ ಹಂತವನ್ನು ಬ್ರೂನೈ ಅಟಾರ್ನಿ ಜನರಲ್‌ರ ವೆಬ್‌ಸೈಟ್‌ನಲ್ಲಿ 2018 ಡಿಸೆಂಬರ್ 29ರಂದು ಸದ್ದಿಲ್ಲದೆ ಪ್ರಕಟಿಸಲಾಗಿದೆ.

ಕಳ್ಳತನಕ್ಕಾಗಿ ಕೈಕಡಿಯುವ ಶಿಕ್ಷೆಯನ್ನೂ ನೂತನ ಕಾನೂನಿನಲ್ಲಿ ಘೋಷಿಸಲಾಗಿದೆ.

►ಮಾನವಹಕ್ಕು ಗುಂಪುಗಳ ಆಘಾತ

ಈ ಭಯಾನಕ ಶಿಕ್ಷೆಗಳು ಗಮನಕ್ಕೆ ಬಂದ ತಕ್ಷಣ ಮಾನವಹಕ್ಕು ಗುಂಪುಗಳು ಆಘಾತ ವ್ಯಕ್ತಪಡಿಸಿವೆ.

‘‘ಈ ಭೀಕರ ಶಿಕ್ಷೆಗಳ ಜಾರಿಯನ್ನು ಬ್ರೂನೈ ತಕ್ಷಣ ನಿಲ್ಲಿಸಬೇಕು ಹಾಗೂ ಮಾನವಹಕ್ಕು ಬದ್ಧತೆಗಳಿಗೆ ಅನುಗುಣವಾಗಿ ದಂಡ ಸಂಹಿತೆಯನ್ನು ಪರಿಷ್ಕರಿಸಬೇಕು. ಈ ಕ್ರೂರ ಶಿಕ್ಷಾ ಪದ್ಧತಿಗಳನ್ನು ಬ್ರೂನೈ ಜಾರಿಗೆ ತರುವ ಮುನ್ನ ಅಂತರ್‌ರಾಷ್ಟ್ರೀಯ ಸಮುದಾಯ ಅವುಗಳನ್ನು ತಕ್ಷಣ ಖಂಡಿಸಬೇಕು’’ ಎಂದು ಆ್ಯಮ್ನೆಸ್ಟಿ ಇಂಟರ್‌ನ್ಯಾಶನಲ್‌ನಲ್ಲಿ ಬ್ರೂನೈ ಸಂಶೋಧಕಿಯಾಗಿರುವ ರಾಚೆಲ್ ಚೋ-ಹೊವಾರ್ಡ್ ಹೇಳಿಕೆಯೊಂದರಲ್ಲಿ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X