Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಿರಣ್ ಬೇಡಿ ಹೆಣ್ಣೋ, ಗಂಡೋ ಗೊತ್ತಿಲ್ಲ:...

ಕಿರಣ್ ಬೇಡಿ ಹೆಣ್ಣೋ, ಗಂಡೋ ಗೊತ್ತಿಲ್ಲ: ತಮಿಳು ರಾಜಕೀಯ ಭಾಷಣಕಾರನಿಂದ ವಿವಾದ

ವಾರ್ತಾಭಾರತಿವಾರ್ತಾಭಾರತಿ28 March 2019 11:03 PM IST
share
ಕಿರಣ್ ಬೇಡಿ ಹೆಣ್ಣೋ, ಗಂಡೋ ಗೊತ್ತಿಲ್ಲ: ತಮಿಳು ರಾಜಕೀಯ ಭಾಷಣಕಾರನಿಂದ ವಿವಾದ

ಪುದುಚೆರಿ,ಮಾ.28: ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಹೆಣ್ಣೋ ಅಥವಾ ಗಂಡೋ ಎಂದು ನಮಗೆ ತಿಳಿದಿಲ್ಲ ಎಂದು ಹೇಳುವ ಮೂಲಕ ತಮಿಳು ರಾಜಕೀಯ ಭಾಷಣಕಾರ ನಂಜಿಲ್ ಸಂಪತ್ ವಿವಾದಕ್ಕೀಡಾಗಿದ್ದಾರೆ. ಬೇಡಿಯನ್ನು ದಿಲ್ಲಿಯಲ್ಲಿ ಪಳಗಿಸಿ ಪುದುಚೇರಿಗೆ ಕಳುಹಿಸಲಾಗಿದೆ ಎಂದು ಸಂಪತ್ ವ್ಯಂಗ್ಯವಾಡಿದ್ದಾರೆ ಎಂದು ಆಂಗ್ಲ ಸುದ್ದಿ ಜಾಲತಾಣ ವರದಿ ಮಾಡಿದೆ.

ಸಂಪತ್ ಪುದುಚೆರಿಯ ಕಾಂಗ್ರೆಸ್ ಅಭ್ಯರ್ಥಿ ವಿ.ವೈತಿಲಿಂಗಮ್ ಪರ ಪ್ರಚಾರ ನಡೆಸುವ ವೇಳೆ ಈ ಮಾತುಗಳನ್ನು ಆಡಿದ್ದಾರೆ ಎಂದು ‘ದಿ ನ್ಯೂಸ್ ಮಿನಿಟ್’ ವರದಿ ಮಾಡಿದೆ.

ರಾಜ್ಯಗಳಿಗೆ ರಾಜ್ಯಪಾಲರನ್ನು ಆಯ್ಕೆ ಮಾಡುವ ಮೂಲಕ ಬಿಜೆಪಿ ಸಂವಿಧಾನೇತರ ಹಕ್ಕನ್ನು ಚಲಾಯಿಸುತ್ತಿದೆ ಎಂದು ಆರೋಪಿಸುವ ವೇಳೆ ಸಂಪತ್ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಭಾಷಣದ ಆರಂಭದಲ್ಲಿ ಕಿರಣ್ ಬೇಡಿಯನ್ನು ನೀರವ್ ಮೋದಿ ಎಂದು ಸಂಪತ್ ಸಂಬೋಧಿಸುತ್ತಿದ್ದು ನಂತರ ಅವರ ಹಿಂದೆ ನಿಂತಿದ್ದ ವ್ಯಕ್ತಿ ಸರಿಪಡಿಸಿದ ನಂತರ ಸಂಪತ್ ತನ್ನ ತಪ್ಪನ್ನು ಸರಿಪಡಿಸಿದರು ಎಂದು ವರದಿ ತಿಳಿಸಿದೆ.

“ಭಾರತದ 21 ರಾಜ್ಯಗಳಲ್ಲಿ ಬಿಜೆಪಿಯ ರಾಜ್ಯಪಾಲರಿದ್ದಾರೆ. ಇಲ್ಲೊಬ್ಬ ಮಹಿಳೆಯಿದ್ದಾರೆ, ನೀರವ್ ಮೋದಿ, ಆಕೆ ಹೆಣ್ಣೋ ಗಂಡೋ ನಮಗೆ ತಿಳಿದಿಲ್ಲ” ಎಂದು ಸಂಪತ್ ಹೇಳಿದ್ದಾರೆ. ಈ ವೇಳೆ ವ್ಯಕ್ತಿಯೊಬ್ಬರು “ಅದು ನೀರವ್ ಮೋದಿ ಅಲ್ಲ ಕಿರಣ್ ಬೇಡಿ” ಎಂದು ಸಂಪತ್‌ರನ್ನು ಸರಿಪಡಿಸಿದ್ದಾರೆ.

“ಮುಖ್ಯಮಂತ್ರಿ ವಿ.ನಾರಾಯಣ ಸ್ವಾಮಿಯ ಕೆಲಸಕ್ಕೆ ಅಡ್ಡಿಪಡಿಸುವುದೇ ರಾಜ್ಯಪಾಲರ ಕೆಲಸವೇ?, ತಮಿಳು ನಾಡಿಗೆ ಬನ್ವಾರಿಲಾಲ್ ಪುರೋಹಿತ್ ರಾಜ್ಯಪಾಲರಾಗಿದ್ದರೆ ಪುದುಚೇರಿಗೆ ಕಿರಣ್ ಬೇಡಿ ರಾಜ್ಯಪಾಲರಾಗಿದ್ದಾರೆ. 21 ರಾಜ್ಯಗಳಲ್ಲಿ ಸಂವಿಧಾನೇತರ ಹಕ್ಕು ಸಾಧಿಸಲಾಗಿದೆ. ಇದು ನ್ಯಾಯವೇ” ಎಂದು ಸಂಪತ್ ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X