Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತಕ್ಕೆ ಒಂದು ಚಿನ್ನ, ಎರಡು ಬೆಳ್ಳಿ

ಭಾರತಕ್ಕೆ ಒಂದು ಚಿನ್ನ, ಎರಡು ಬೆಳ್ಳಿ

ಏಶ್ಯನ್ ಏರ್‌ಗನ್ ಚಾಂಪಿಯನ್‌ಶಿಪ್

ವಾರ್ತಾಭಾರತಿವಾರ್ತಾಭಾರತಿ28 March 2019 11:17 PM IST
share
ಭಾರತಕ್ಕೆ ಒಂದು ಚಿನ್ನ, ಎರಡು ಬೆಳ್ಳಿ

ಹೊಸದಿಲ್ಲಿ, ಮಾ.28: ಚೈನೀಸ್ ತೈಪೆಯಲ್ಲಿ ನಡೆಯುತ್ತಿರುವ 12ನೇ ಆವೃತ್ತಿಯ ಏಶ್ಯನ್ ಏರ್‌ಗನ್ ಶೂಟಿಂಗ್ ಚಾಂಪಿಯನ್‌ಶಿಪ್‌ನ 2ನೇ ದಿನವಾದ ಗುರುವಾರ ಭಾರತದ ಶೂಟರ್‌ಗಳು ಒಂದು ಚಿನ್ನ ಹಾಗೂ ಎರಡು ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ.

ರವಿ ಕುಮಾರ್ ಹಾಗೂ ಇಲವೆನಿಲ್ ವಲಾರಿವನ್ ಹಿರಿಯರ 10 ಮೀ. ಏರ್ ರೈಫಲ್ ಮಿಶ್ರ ಟೀಮ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಜಯಿಸಿದ್ದಾರೆ.

ರವಿ ಹಾಗೂ ವಲಾರಿವನ್ 837.1 ಅಂಕ ಗಳಿಸಿ ಅರ್ಹತಾ ಸುತ್ತಿನಲ್ಲಿ ಅಗ್ರ ಸ್ಥಾನ ಪಡೆದಿದ್ದರು. ಆದರೆ, ಐದು ತಂಡಗಳು ಸ್ಪರ್ಧಿಸಿದ್ದ ಫೈನಲ್‌ನಲ್ಲಿ ಕೊರಿಯಾದ ಜೋಡಿ ಪಾರ್ಕ್ ಸನ್‌ಮಿನ್ ಹಾಗೂ ಶಿನ್ ಮಿಂಕಿ ಅವರನ್ನು ಸೋಲಿಸಿದ್ದಾರೆ.

ಕೊರಿಯಾ ಜೋಡಿ 499.6 ಅಂಕ ಗಳಿಸಿ ಚಿನ್ನದ ಪದಕ ಗೆದ್ದುಕೊಂಡಿತು. ಭಾರತದ ಜೋಡಿ 498.4 ಅಂಕ ಗಳಿಸಿ ಬೆಳ್ಳಿ ಪದಕವನ್ನು ಜಯಿಸಿದರೆ, ಚೈನೀಸ್ ತೈಪೆ ಕಂಚಿಗೆ ತೃಪ್ತಿಪಟ್ಟುಕೊಂಡಿದೆ. ಸ್ಪರ್ಧೆಯಲ್ಲಿದ್ದ ಭಾರತದ ದೀಪಕ್ ಕುಮಾರ್ ಹಾಗೂ ಅಪೂರ್ವಿ ಚಾಂಡೇಲ ನಾಲ್ಕನೇ ಸ್ಥಾನ ಪಡೆದರು. ಜೂನಿಯರ್ 10 ಮೀ. ಏರ್ ರೈಫಲ್ ಮಿಕ್ಸೆಡ್ ಟೀಮ್ ಸ್ಪರ್ಧೆಯಲ್ಲಿ ಭಾರತದ ಎರಡು ತಂಡಗಳು ಫೈನಲ್‌ಗೆ ತಲುಪಿದ್ದವು. ಮೆಹುಲಿ ಘೋಷ್ ಹಾಗೂ ಕೆವಾಲ್ ಪ್ರಜಾಪತಿ ಅರ್ಹತಾ ಸುತ್ತಿನಲ್ಲಿ 838.5 ಅಂಕ ಗಳಿಸಿ ಅಗ್ರ ಸ್ಥಾನ ಪಡೆದರು. ಶ್ರೇಯಾ ಅಗರ್ವಾಲ್ ಹಾಗೂ ಯಶ್ ವರ್ಧನ್ 831.2 ಅಂಕ ಗಳಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಶ್ರೇಯಾ ಹಾಗೂ ಯಶ್ ಫೈನಲ್‌ನಲ್ಲಿ ಮೆಹುಲಿ-ಪ್ರಜಾಪತಿ ಜೋಡಿಯನ್ನು ಎದುರಿಸಿ 0.4 ಅಂಕದಿಂದ ಜಯ ಸಾಧಿಸಿದರು. ಶ್ರೇಯಾ-ಯಶ್ 497.3 ಅಂಕ ಗಳಿಸಿದರೆ, ಮೆಹುಲಿ-ಪ್ರಜಾಪತಿ 496.9 ಅಂಕ ಗಳಿಸಿದರು. ಕೊರಿಯಾ ತಂಡ ಕಂಚಿನ ಪದಕ ಜಯಿಸಿತು.

ಸ್ಪರ್ಧೆಯ ಮೊದಲ ದಿನವಾದ ಬುಧವಾರ ಸೌರಭ್ ಚೌಧರಿ ಹಾಗೂ ಮನು ಭಾಕರ್ ಹಿರಿಯರ 10 ಮೀ.ಏರ್ ಪಿಸ್ತೂಲ್ ಮಿಕ್ಸೆಡ್ ಟೀಮ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಜಯಿಸಿದ್ದರು. ಜೂನಿಯರ್ ಸ್ಪರ್ಧೆಯಲ್ಲಿ ವಿಜಯವೀರ್ ಸಿಧು ಹಾಗೂ ಇಶಾ ಸಿಂಗ್ ಕೂಡ ಸ್ವರ್ಣ ಜಯಿಸಿದರು. ಈ ಮೂಲಕ ಭಾರತಕ್ಕೆ ಎರಡು ಚಿನ್ನ ಗೆದ್ದುಕೊಟ್ಟರು.

ಇದೀಗ ಒಟ್ಟು 5 ಪದಕ ಬಾಚಿಕೊಂಡಿರುವ ಭಾರತ ಪದಕ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X