Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಾಸನಬದ್ಧ ಕನಿಷ್ಟ ಮಾಸಿಕ ವೇತನ 18 ಸಾವಿರ...

ಶಾಸನಬದ್ಧ ಕನಿಷ್ಟ ಮಾಸಿಕ ವೇತನ 18 ಸಾವಿರ ರೂ.: ಸಿಪಿಎಂ ಪ್ರಣಾಳಿಕೆ ಹೀಗಿದೆ…

ವಾರ್ತಾಭಾರತಿವಾರ್ತಾಭಾರತಿ28 March 2019 11:38 PM IST
share
ಶಾಸನಬದ್ಧ ಕನಿಷ್ಟ ಮಾಸಿಕ ವೇತನ 18 ಸಾವಿರ ರೂ.: ಸಿಪಿಎಂ ಪ್ರಣಾಳಿಕೆ ಹೀಗಿದೆ…

ಹೊಸದಿಲ್ಲಿ, ಮಾ.28: ನಾಗರಿಕರ ಡಿಜಿಟಲ್ ಹಕ್ಕುಗಳ ರಕ್ಷಣೆ(ಕಂಪ್ಯೂಟರ್‌ಗೆ ಸರಕಾರದ ಕನ್ನಕ್ಕೆ ತಡೆ), ಶಾಸನಬದ್ಧ ಕನಿಷ್ಟ ಮಾಸಿಕ ವೇತನ 18 ಸಾವಿರ ರೂ, ಟೆಲಿಕಾಂ ಮತ್ತು ಇಂಟರ್‌ನೆಟ್ ಸೇವೆಯಲ್ಲಿ ಏಕಸ್ವಾಮ್ಯವನ್ನು ನಿಗ್ರಹಿಸುವುದೂ ಸೇರಿದಂತೆ ಹಲವು ಭರವಸೆಗಳನ್ನು ಒಳಗೊಂಡ ಚುನಾವಣಾ ಪ್ರಣಾಳಿಕೆಯನ್ನು ಸಿಪಿಎಂ ಬಿಡುಗಡೆಗೊಳಿಸಿದೆ.

ಎಡಪಕ್ಷವೊಂದು ತನ್ನ ಪ್ರಣಾಳಿಕೆಯಲ್ಲಿ ನಾಗರಿಕರ ಡಿಜಿಟಲ್ ಹಕ್ಕುಗಳ ಬಗ್ಗೆ ಉಲ್ಲೇಖಿಸಿರುವುದು ಇದೇ ಮೊದಲ ಸಂದರ್ಭವಾಗಿದೆ. ಡಿಜಿಟಲ್ ಮೂಲಸೌಕರ್ಯವನ್ನು ಸಾರ್ವಜನಿಕ ಮೂಲಸೌಕರ್ಯ ಎಂದು ಪರಿಗಣಿಸಲಾಗುತ್ತದೆ ಮತ್ತು ಸರಕಾರಿ ಏಜೆನ್ಸಿಗಳಿಂದ ಸಾಮೂಹಿಕ ಕಣ್ಗಾವಲು ವ್ಯವಸ್ಥೆಯನ್ನು ಐಟಿ ಕಾಯ್ದೆಯ 69ನೇ ವಿಧಿಯಡಿ ತಡೆಯಲಾಗುವುದು ಎಂದು ಪ್ರಣಾಳಿಕೆ ತಿಳಿಸಿದೆ. ವಾಣಿಜ್ಯ ಬಳಕೆಗಾಗಿ ಗ್ರಾಹಕರ ಖಾಸಗಿ ಮಾಹಿತಿಗಳನ್ನು ದುರ್ಬಳಕೆ ಮಾಡುವುದನ್ನು ತಡೆಯಲು ಖಾಸಗಿ ಮಾಹಿತಿ ಕಾನೂನನ್ನು ಜಾರಿಗೊಳಿಸಲಾಗುವುದು ಎಂದು ಪ್ರಣಾಳಿಕೆ ಬಿಡುಗಡೆಗೊಳಿಸಿದ ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಹೇಳಿದರು.

ಪಾಲಿಟ್‌ಬ್ಯೂರೊ ಸದಸ್ಯರಾದ ಬೃಂದಾ ಕಾರಟ್, ಪ್ರಕಾಶ್ ಕಾರಟ್ ಹಾಗೂ ನೀಲೋತ್ಪಲ ಬಸು ಈ ಸಂದರ್ಭ ಉಪಸ್ಥಿತರಿದ್ದರು. ಬಿಜೆಪಿಯನ್ನು ಸೋಲಿಸುವುದು ಮತ್ತು ಸಂಸತ್ತಿನಲ್ಲಿ ಸಿಪಿಎಂ ಮತ್ತು ಎಡಪಕ್ಷಗಳ ಬಲವನ್ನು ವೃದ್ಧಿಸುವುದು ಹಾಗೂ ಪರ್ಯಾಯ ಜಾತ್ಯಾತೀತ ಸರಕಾರವನ್ನು ಸ್ಥಾಪಿಸುವುದು ನಮ್ಮ ಪ್ರಧಾನ ಗುರಿಯಾಗಿದೆ ಎಂದು ಯೆಚೂರಿ ತಿಳಿಸಿದರು.

ಪ್ರತೀ ಕುಟುಂಬಕ್ಕೆ ತಿಂಗಳಿಗೆ 35 ಕಿ.ಗ್ರಾಂ.ನಷ್ಟು ಆಹಾರ ಪದಾರ್ಥವನ್ನು ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಪೂರೈಸುವುದು, ಶ್ರೀಮಂತರ ಮೇಲೆ ಹೆಚ್ಚಿನ ತೆರಿಗೆ, ಹಳೆಯ ತೆರಿಗೆ ವ್ಯವಸ್ಥೆ ಮರುಸ್ಥಾಪನೆ, ರೈತರ ಉತ್ಪನ್ನಗಳಿಗೆ ಕನಿಷ್ಟ ಬೆಂಬಲ ಬೆಲೆ, ವೃದ್ಧರಿಗೆ ಮಾಸಿಕ 6 ಸಾವಿರ ರೂ. ಪಿಂಚಣಿ ಯೋಜನೆಯನ್ನು ಪ್ರಣಾಳಿಕೆ ಹೊಂದಿದೆ.

ಚುನಾವಣಾ ವ್ಯವಸ್ಥೆಯನ್ನು ಪರಿಷ್ಕರಿಸುವ ಅಗತ್ಯವಿದೆ. ಕೇವಲ ಶೇ.31 ಪ್ರಮಾಣದ ಮತಗಳನ್ನು ಪಡೆದಿರುವ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿದೆ. ಈ ವ್ಯವಸ್ಥೆಯ ಬದಲು ಪಡೆದ ಮತಗಳ ಪ್ರಮಾಣಾನುಗುಣದ ಪ್ರಾತಿನಿಧ್ಯ ವ್ಯವಸ್ಥೆ ಜಾರಿಯಾಗಬೇಕು ಎಂದು ಹೇಳಿದರು. ಇಲೆಕ್ಟೋರಲ್ ಬಾಂಡ್‌ಗಳನ್ನು ರದ್ದುಗೊಳಿಸಲಾಗುವುದು, ತೃತೀಯ ಲಿಂಗಿಗಳ ಹಕ್ಕನ್ನು ರಕ್ಷಿಸಲು ‘ತೃತೀಯ ಲಿಂಗಿಗಳ ಹಕ್ಕು ಕಾಯ್ದೆ ಮಸೂದೆ 2014ನ್ನು ಜಾರಿಗೊಳಿಸಲಾಗುವುದು ಎಂದು ಪ್ರಕಟಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X