Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪಂತ್, ಬಜರಂಗ್, ರಾಣಿ, ಭಾಕರ್‌ಗೆ...

ಪಂತ್, ಬಜರಂಗ್, ರಾಣಿ, ಭಾಕರ್‌ಗೆ ಡಿಎಸ್‌ಜೆಎ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ28 March 2019 11:41 PM IST
share

ಹೊಸದಿಲ್ಲಿ, ಮಾ.28:ಭಾರತೀಯ ಕ್ರೀಡಾ ತಾರೆಯರಾದ ರಿಷಭ್ ಪಂತ್, ಬಜರಂಗ್ ಪೂನಿಯಾ, ರಾಣಿ ರಾಂಪಾಲ್ ಹಾಗೂ ಮನು ಭಾಕರ್‌ಗೆ ಭಾರತೀಯ ಒಲಿಂಪಿಕ್ಸ್ ಸಂಸ್ಥೆಯ ಅಧ್ಯಕ್ಷ ನರೇಂದ್ರ ಬಾತ್ರಾ ಗುರುವಾರ ದಿಲ್ಲಿ ಕ್ರೀಡಾ ಪತ್ರಕರ್ತರ ಸಂಸ್ಥೆ ಕೊಡಮಾಡಿದ ಶ್ರೇಷ್ಠ ಕ್ರೀಡಾಪಟು ಪ್ರಶಸ್ತಿಗಳನ್ನು ನೀಡಿ ಗೌರವಿಸಿದರು.

‘‘ಕಿರಿಯ ಕ್ರಿಕೆಟಿಗರಿಗೆ ಮಾಧ್ಯಮಗಳು ಪೋಷಕ ಪಾತ್ರವನ್ನು ನಿಭಾಯಿಸಿವೆ. ನನಗೆ ಬೆಂಬಲ ನೀಡಿದ ದಿಲ್ಲಿ ಕ್ರೀಡಾ ಪತ್ರಕರ್ತರನ್ನು ಯಾವುದೇ ಕಾರಣಕ್ಕೂ ಮರೆಯಲಾರೆ’’ಎಂದು ಪಂತ್ ಹೇಳಿದ್ದಾರೆ.

ರಿಷಭ್ ಪಂತ್‌ರ ಬಾಲ್ಯದ ಕೋಚ್ ತಾರಕ್ ಸಿನ್ಹಾಗೆ ಶ್ರೇಷ್ಠ ಕೋಚ್ ಪ್ರಶಸ್ತಿ ಲಭಿಸಿದೆ. ‘‘ಡಿಎಸ್‌ಜೆಎ ಪ್ರಶಸ್ತಿಯು 2020ರ ಟೋಕಿಯೊ ಒಲಿಂಪಿಕ್ ಗೇಮ್ಸ್‌ನಲ್ಲಿ ಕಠಿಣ ಪರಿಶ್ರಮಪಡಲು ಉತ್ತೇಜನ ನೀಡಿದೆ. ಕ್ರೀಡಾ ಪತ್ರಕರ್ತರು ನೀಡಿರುವ ಈ ಪ್ರಶಸ್ತಿ ತುಂಬಾ ಸ್ಫೂರ್ತಿದಾಯಕವಾಗಿದೆ’’ಎಂದು ಏಶ್ಯನ್ ಗೇಮ್ಸ್ ಚಾಂಪಿಯನ್ ಕುಸ್ತಿಪಟು ಬಜರಂಗ್ ಪೂನಿಯಾ ಪ್ರತಿಕ್ರಿಯಿಸಿದರು.

ಹಾಕಿ ಸ್ಟಾರ್ ರಾಣಿ ರಾಂಪಾಲ್ ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಶಿಬಿರದಿಂದ ಅನುಮತಿ ಪಡೆದುಕೊಂಡು ಬಂದು ಪ್ರಶಸ್ತಿ ಸ್ವೀಕರಿಸಿದರು. ಶೂಟರ್ ಮನು ಭಾಕರ್ ಚೈನೀಸ್ ತೈಪೆಯಲ್ಲಿ ಏಶ್ಯನ್ ಏರ್ ಗನ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿರುವ ಕಾರಣ ಅವರ ತಂದೆ ಪ್ರಶಸ್ತಿ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಐಒಸಿ ಸದಸ್ಯ ರಾಜಾ ರಣಧೀರ್ ಸಿಂಗ್, ಹಾಕಿ ಒಲಿಂಪಿಯನ್‌ಗಳಾದ ಹರ್ಬಿಂದರ್ ಸಿಂಗ್ ಹಾಗೂ ಜಾಫರ್ ಇಕ್ಬಾಲ್, ಟ್ರಾಪ್ ಶೂಟರ್ ಮೊರಾದ್ ಅಲಿ ಖಾನ್ ಉಪಸ್ಥಿತರಿದ್ದು, ವಿಜೇತರಿಗೆ ಪ್ರಶಸ್ತಿ ಪ್ರದಾನಿಸಿದರು.

►ಪ್ರಶಸ್ತಿ ವಿಜೇತರುಗಳು

-ಶ್ರೇಷ್ಠ ಪುರುಷ ಕ್ರೀಡಾಪಟು: ಬಜರಂಗ್ ಪೂನಿಯಾ(ಕುಸ್ತಿ) ಹಾಗೂ ರಿಷಭ್ ಪಂತ್(ಕ್ರಿಕೆಟ್)

-ಶ್ರೇಷ್ಠ ಮಹಿಳಾ ಕ್ರೀಡಾಪಟು: ರಾಣಿ ರಾಂಪಾಲ್(ಹಾಕಿ) ಹಾಗೂ ಮನು ಭಾಕರ್(ಶೂಟಿಂಗ್)

-ಜೀವಮಾನ ಸಾಧನೆ: ಕರ್ಣಂ ಮಲ್ಲೇಶ್ವರಿ(ವೇಟ್‌ಲಿಫ್ಟಿಂಗ್) ಹಾಗೂ ರಾಜ್ ಸಿಂಗ್(ಕುಸ್ತಿ)

-ಬೆಸ್ಟ್ ಕೋಚ್: ಜಸ್ಪಾಲ್ ರಾಣಾ(ಶೂಟಿಂಗ್) ಹಾಗೂ ತಾರಕ್ ಸಿನ್ಹಾ(ಕ್ರಿಕೆಟ್)

-ವಿಶೇಷ ಪ್ರಶಸ್ತಿಗಳು: ಅಭಿಷೇಕ್ ವರ್ಮಾ(ಆರ್ಚರಿ), ದಿವಿಜ್ ಶರಣ್(ಟೆನಿಸ್), ದೀಕ್ಷಾ ದಾಗರ್(ಗಾಲ್ಫ್), ಗೌರವ್ ಗಿಲ್(ಮೋಟಾರ್ ಸ್ಪೋರ್ಟ್ಸ್), ಮೀನಾಕ್ಷಿ ಪಹುಜಾ(ಚಾನಲ್ ಸ್ವಿಮ್ಮಿಂಗ್) ಹಾಗೂ ಡಾ. ಸೀಮಾ ಯಾದವ್(ಅಮೆಚೂರ್ ಮ್ಯಾರಥಾನ್ ರನ್ನಿಂಗ್).

share
ವಾರ್ತಾಭಾರತಿ
ವಾರ್ತಾಭಾರತಿ
Next Story
X