Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಮಿತ್ ಶಾ ಬರುವಾಗ 'ಆಪ್ ಕಿ ಅದಾಲತ್' ನ...

ಅಮಿತ್ ಶಾ ಬರುವಾಗ 'ಆಪ್ ಕಿ ಅದಾಲತ್' ನ ನ್ಯಾಯಾಧೀಶರೂ ಮಾಯ !

ವಾರ್ತಾಭಾರತಿವಾರ್ತಾಭಾರತಿ29 March 2019 11:06 AM IST
share
ಅಮಿತ್ ಶಾ ಬರುವಾಗ ಆಪ್ ಕಿ ಅದಾಲತ್ ನ ನ್ಯಾಯಾಧೀಶರೂ ಮಾಯ !

ಹೊಸದಿಲ್ಲಿ : ಬಿಜೆಪಿ ಅಧ್ಯಕ್ಷ ಅಮಿತ್ ಶಾ ಗುರುವಾರ ಇಂಡಿಯಾ ಟಿವಿಯ ಜನಪ್ರಿಯ ಸಂದರ್ಶನ ಕಾರ್ಯಕ್ರಮ, ಅದರ ಮಾಲಕ ರಜತ್ ಶರ್ಮ ಅವರು ನಿರೂಪಕರಾಗಿರುವ 'ಆಪ್ ಕಿ ಅದಾಲತ್' ನಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ  ಈ ಕಾರ್ಯಕ್ರಮದ ಅವಿಭಾಜ್ಯ ಅಂಗವಾಗಿರುವ ನ್ಯಾಯಾಧೀಶರು ಗುರುವಾರ ಹಾಜರಿಲ್ಲದೇ ಇದ್ದುದು ಸಾಮಾಜಿಕ ಜಾಲತಾಣಗಳಲ್ಲಿ ಕುತೂಹಲಕಾರಿ ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

ಖ್ಯಾತ ಕಾಮಿಡಿಯನ್ ಕುನಾಲ್ ಕಾಮ್ರಾ ಈ ಕಾರ್ಯಕ್ರಮದ ಸ್ಕ್ರೀನ್ ಶಾಟ್ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿ ಟಿವಿ ಕಾರ್ಯಕ್ರಮದ ನ್ಯಾಯಾಧೀಶರೂ ಬಿಜೆಪಿ ಅಧ್ಯಕ್ಷರ ಬಗ್ಗೆ ಭಯ ಹೊಂದಿದ್ದಾರೆಂದು ಪರೋಕ್ಷವಾಗಿ ಹೇಳುವ ಯತ್ನ ನಡೆಸಿದ್ದಾರೆ.

"ಕ್ಯೂಟಿ @ಅಮಿತ್‍ಶಾ  ಜನತಾ ಕಿ ಅದಾಲತ್ ನಲ್ಲಿ. ಇದು ನಾನು ನೋಡಿದ ತೀರ್ಪುಗಾರರಿಲ್ಲದ ಮೊದಲ ಎಪಿಸೋಡ್,'' ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇನ್ನೊಂದು ಕಾಮಿಡಿ ತಂಡ 'ಐಸಿ ತೈಸಿ ಡೆಮಾಕ್ರಸಿ' ಕೂಡ ಕಾರ್ಯಕ್ರಮದ ಎರಡು ಸ್ಕ್ರೀನ್ ಶಾಟ್ ಪೋಸ್ಟ್ ಮಾಡಿ "ಎಎಸ್ ಅಲ್ಲಿಗೆ ಆಗಮಿಸಿದಾಗ ಆಪ್ ಕಿ ಅದಾಲತ್ ಕೂಡ ತೀರ್ಪುಗಾರರನ್ನು ತೆಗೆದು ಹಾಕಿದೆ #ಜಾನ್‍ಬಚ್‍ಗಯೀ'' ಎಂದು ಬರೆದಿದೆ.

ಈ ಹಿಂದೆ ಅಖಿಲೇಶ್ ಯಾದವ್ ಉತ್ತರ ಪ್ರದೇಶ ಸಿಎಂ ಆಗಿದ್ದಾಗ ಭಾಗವಹಿಸಿದ್ದ ಎಪಿಸೋಡ್ ನಲ್ಲೂ ತೀರ್ಪುಗಾರರಿರಲಿಲ್ಲ ಎಂದು ಒಬ್ಬ ಟ್ವಿಟರಿಗ ನೆನಪಿಸಿಕೊಂಡಿದ್ದಾರೆ.

ಅಮಿತ್ ಶಾ ಎದುರಿಸುತ್ತಿದ್ದ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್‍ಕೌಂಟರ್ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಸಿಬಿಐ ನ್ಯಾಯಾಧೀಶ ಎಚ್ ಬಿ ಲೋಯಾ ಅವರು ಶಂಕಾಸ್ಪದವಾಗಿ ಸಾವಿಗೀಡಾಗಿರುವ ಹಿನ್ನೆಲೆಯನ್ನು ಪರಿಗಣನೆಗೆ ತೆಗೆದುಕೊಂಡು ಗುರುವಾರದ ಕಾರ್ಯಕ್ರಮದಲ್ಲಿ ನ್ಯಾಯಾಧೀಶರಿರಲಿಲ್ಲವೆಂಬರ್ಥದಲ್ಲಿ ಹಲವರು ಟ್ವೀಟ್ ಮಾಡಿದ್ದರು.

Even Aap Ki Adaalat removed its judge when AS came there. #JaanBachGayi pic.twitter.com/D81nwmf2z9

— Aisi Taisi Democracy (@AisiTaisiDemo) 28 March 2019

When Amit Shah appears on #AapKiAdalat, judge disappears. Or he is just invisible to our eyes?? pic.twitter.com/5m9ikVXFI4

— Kaushal Yadav (@chasingdrmz) 28 March 2019

Akhilesh Yadav ke time bhi judge nahi tha, itna dalali leta hai Congress se, dhang ki aankhe lagwa le. pic.twitter.com/t8GkssNNWI

— Chowkidar Amit Kumar (@AMIT_GUJJU) 28 March 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X