Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. "ಕೆಜಿಎಫ್ ಪ್ರಸಾರದ ವೇಳೆ ವಿದ್ಯುತ್ ಕಟ್...

"ಕೆಜಿಎಫ್ ಪ್ರಸಾರದ ವೇಳೆ ವಿದ್ಯುತ್ ಕಟ್ ಆದರೆ ಮೆಸ್ಕಾಂ ಕಚೇರಿಯಲ್ಲಿ ಬಾಂಬ್ ಸ್ಫೋಟ"

ಜಾಲತಾಣಗಳಲ್ಲಿ ವೈರಲ್ ಆಯಿತು ಬೆದರಿಕೆಯ ಪೋಸ್ಟ್ ಕಾರ್ಡ್

ವಾರ್ತಾಭಾರತಿವಾರ್ತಾಭಾರತಿ29 March 2019 7:43 PM IST
share
ಕೆಜಿಎಫ್ ಪ್ರಸಾರದ ವೇಳೆ ವಿದ್ಯುತ್ ಕಟ್ ಆದರೆ ಮೆಸ್ಕಾಂ ಕಚೇರಿಯಲ್ಲಿ ಬಾಂಬ್ ಸ್ಫೋಟ

ಶಿವಮೊಗ್ಗ, ಮಾ. 29: ಯಶ್ ನಟನೆಯ ಕೆಜಿಎಫ್ ಚಿತ್ರ ಮಾ.30 ರಂದು ಟಿ.ವಿ ಯಲ್ಲಿ ಪ್ರಸಾರವಾಗುತ್ತಿದ್ದು, ಆ ವೇಳೆ ಭದ್ರಾವತಿಯಲ್ಲಿ ಏನಾದರೂ ವಿದ್ಯುತ್ ಕಡಿತಗೊಳಿಸಿದರೆ ಮೆಸ್ಕಾಂ ಕಚೇರಿಗೆ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಬೆದರಿಕೆ ಹಾಕಿರುವ ಕೈಬರಹದ ಸಂದೇಶವಿರುವ ಪೋಸ್ಟ್ ಕಾರ್ಡ್‍ವೊಂದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 

ಭದ್ರಾವತಿ ಎಕ್ಸಿಕ್ಯೂಟಿವ್ ಎಂಜಿನಿಯರ್ ರವರಿಗೆ ಈ ಪತ್ರ ಬರೆಯಲಾಗಿದೆ. ಆದರೆ ಪತ್ರ ಬರೆದಿರುವ ವ್ಯಕ್ತಿಯ ವಿವರಗಳು ಪೋಸ್ಟ್ ಕಾರ್ಡ್‍ನಲ್ಲಿ ನಮೂದಿಸಿಲ್ಲ. ಆದರೆ ಸಂದೇಶದ ಅಂತ್ಯದಲ್ಲಿ, 'ಪ್ರಜ್ಞಾ ನಾಗರಿಕ', 'ಬಿಜೆಪಿ ಕಾರ್ಯಕರ್ತ' ಎಂದು ಬರೆದಿರುವುದು ಕಂಡುಬಂದಿದೆ. 

ಪತ್ರದಲ್ಲೇನಿದೆ?: ಎಚ್ಚರಿಕೆ ಎಂಬ ತಲೆಬರಹದಡಿ ಈ ಪತ್ರ ಬರೆಯಲಾಗಿದೆ. 'ಈ ಮೂಲಕ ಕೆಇಬಿ, ಮೆಸ್ಕಾಂ ಅಧಿಕಾರಿಗಳಿಗೆ ಎಚ್ಚರಿಸುವುದೇನೆಂದರೆ ಮಾ.30 ರಂದು ಶನಿವಾರ ಭದ್ರಾವತಿಯಲ್ಲಿ ಕರೆಂಟ್ ಏನಾದರೂ ತೆಗೆದರೆ, ನೀವೂ ಇರಲ್ಲ. ನಿಮ್ಮ ಆಫೀಸ್ ಕೂಡಾ ಇರಲ್ಲ. ಸುಟ್ಟು ಭಸ್ಮ ಮಾಡುತ್ತೇವೆ. 

ಹಾಗೆಯೇ 30/3/2019 ರ ಶನಿವಾರ ಸಂಜೆ ಯಶ್ ಅಭಿನಯದ ಕೆಜಿಎಫ್ ಚಲನಚಿತ್ರ ಟಿವಿಯಲ್ಲಿ ಪ್ರಸಾರವಾಗುತ್ತದೆ. ನೀವು ರಾಜಕೀಯ ಪುಡಾರಿಗಳ, ಹೆಚ್.ಡಿ.ಕುಮಾರಸ್ವಾಮಿ, ಅಪ್ಪಾಜಿಗೌಡ ಇವರ ಕುಮ್ಮಕ್ಕಿನಿಂದ ಕರೆಂಟ್ ತೆಗೆದರೆ ನಿಮ್ಮ ಆಫೀಸ್‍ಗೆ ಸರಿಯಾದ ಬಾಂಬ್ ಇಡುತ್ತೇವೆ. ಅದಕ್ಕಾಗಿ ಶಿವಮೊಗ್ಗ ಎಂ.ಆರ್.ಎಸ್/ಕೆಇಬಿ ಆಫೀಸ್‍ಗೂ ಎಚ್ಚರಿಸಿದ್ದೇವೆ. 30ರಂದು ಶನಿವಾರ ಸಂಜೆ ಏನಾದರೂ ಮಿಸ್ ಆಗಿ ಕರೆಂಟ್ ಹೋದರೆ ನಿಮ್ಮ ಜೀವ ಹೋಗುತ್ತೆ. ಎಚ್ಚರಿಕೆ, ಎಚ್ಚರಿಕೆ. ಇದರಲ್ಲಿ ರಾಜಕೀಯ ಬೇಡ. ಇಂತಿ, ಪ್ರಜ್ಞಾ ನಾಗರಿಕ. ಬಿಜೆಪಿಯ ಕಾರ್ಯಕರ್ತ...' ಎಂದು ಬರೆಯಲಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X