Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕರ್ತಾರ್‌ಪುರ ಸಮಿತಿಯಲ್ಲಿ...

ಕರ್ತಾರ್‌ಪುರ ಸಮಿತಿಯಲ್ಲಿ ಖಾಲಿಸ್ತಾನ್‌ವಾದಿ: ಪಾಕ್ ಜೊತೆಗಿನ ಸಭೆ ರದ್ದುಗೊಳಿಸಿದ ಭಾರತ

ವಾರ್ತಾಭಾರತಿವಾರ್ತಾಭಾರತಿ29 March 2019 8:42 PM IST
share
ಕರ್ತಾರ್‌ಪುರ ಸಮಿತಿಯಲ್ಲಿ ಖಾಲಿಸ್ತಾನ್‌ವಾದಿ: ಪಾಕ್ ಜೊತೆಗಿನ ಸಭೆ ರದ್ದುಗೊಳಿಸಿದ ಭಾರತ

ಹೊಸದಿಲ್ಲಿ, ಮಾ.29: ಕರ್ತಾರ್‌ಪುರ ಕಾರಿಡಾರ್ ಕುರಿತು ಭಾರತದೊಂದಿಗೆ ನಡೆಯುವ ಸಭೆಯಲ್ಲಿ ಪಾಲ್ಗೊಳ್ಳುವ ಪಾಕಿಸ್ತಾನದ ಸಮಿತಿಯಲ್ಲಿ ಖಾಲಿಸ್ತಾನ್‌ವಾದಿಯನ್ನು ಸೇರಿಸಿರುವುದನ್ನು ಆಕ್ಷೇಪಿಸಿರುವ ಭಾರತ, ಪಾಕಿಸ್ತಾನ ರಾಯಭಾರಿಯನ್ನು ಕರೆಸಿಕೊಂಡು ತೀವ್ರ ಪ್ರತಿಭಟನೆ ಸಲ್ಲಿಸಿದೆ.

 ಅಲ್ಲದೆ, ಕರ್ತಾರ್‌ಪುರ ಕಾರಿಡಾರ್‌ಗೆ ಸಂಬಂಧಿಸಿದ ವಿಧಾನಗಳನ್ನು ಚರ್ಚಿಸಲು ಎಪ್ರಿಲ್ 2ರಂದು ವಾಘಾ ಗಡಿಯಲ್ಲಿ ಪಾಕಿಸ್ತಾನದೊಂದಿಗೆ ನಡೆಯಬೇಕಿದ್ದ ಸಭೆಯನ್ನು ಭಾರತ ರದ್ದುಗೊಳಿಸಿದೆ. ಪಾಕಿಸ್ತಾನದ ಉದ್ದೇಶವನ್ನು ಪ್ರಶ್ನಿಸಿರುವ ವಿದೇಶ ವ್ಯವಹಾರ ಸಚಿವಾಲಯವು, ಖಾಲಿಸ್ತಾನಿ ಮುಖಂಡ ಮಣೀಂದರ್ ಸಿಂಗ್ ತಾರಾ, ಲಷ್ಕರೆ ತಯ್ಯಬ ಸಂಘಟನೆಯ ಮುಖಂಡನಿಗೆ ನಿಕಟವರ್ತಿ ಎನ್ನಲಾಗಿರುವ ಗೋಪಾಲ್ ಸಿಂಗ್ ಚಾವ್ಲಾರನ್ನು ಸಮಿತಿಯಲ್ಲಿ ಸೇರಿಸಿಕೊಂಡಿರುವುದು ಅಸಮಂಜಸವಾಗಿದೆ ಎಂದಿದೆ.

ಕರ್ತಾರ್‌ಪುರ ಕಾರ್ಯಕ್ರಮವನ್ನು ಭಾರತ ವಿರೋಧಿ ಪ್ರಚಾರಕ್ಕೆ ಬಳಸಬಾರದು ಎಂದು ಸರಕಾರ ತಿಳಿಸಿದೆ. ಕರ್ತಾರ್‌ಪುರ ಗುರುದ್ವಾರಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳ ಪ್ರಯಾಣದ ಹಿನ್ನೆಲೆಯಲ್ಲಿ, ಎರಡು ದೇಶಗಳ ನಡುವಿನ ವಾಸ್ತವಿಕ ಅಂತರವನ್ನು ಹೇಗೆ ಜೋಡಿಸಲಾಗುತ್ತದೆ ಎಂದು ಸ್ಪಷ್ಟವಾಗಿ ತಿಳಿಸುವಂತೆ ಮತ್ತು ಅಟ್ಟಾರಿಯಲ್ಲಿ ಕಳೆದ ಬಾರಿ ನಡೆದ ಸಭೆಯಲ್ಲಿ ಮುಂದಿರಿಸಲಾದ ಪ್ರಮುಖ ಪ್ರಸ್ತಾವನೆಗಳ ಕುರಿತು ಅಭಿಪ್ರಾಯ ತಿಳಿಸುವಂತೆ ಭಾರತ ತಿಳಿಸಿದೆ. ಅಲ್ಲದೆ ಎಪ್ರಿಲ್ ಮಧ್ಯಭಾಗದಲ್ಲಿ ತಾಂತ್ರಿಕ ಪರಿಣತರ ಮತ್ತೊಂದು ಸಭೆ ನಡೆಸಲೂ ಭಾರತದ ವಿದೇಶ ವ್ಯವಹಾರ ಇಲಾಖೆ ಸಲಹೆ ನೀಡಿದೆ.

ಎಪ್ರಿಲ್ 2ರ ಸಭೆ ರದ್ದುಗೊಳಿಸುವ ಭಾರತದ ನಿರ್ಧಾರದ ಬಗ್ಗೆ ವಿಷಾದವಿದೆ. ಪಾಕಿಸ್ತಾನದ ಅಭಿಪ್ರಾಯವನ್ನೂ ಕೇಳದೆ ಕಡೆಯ ಕ್ಷಣದಲ್ಲಿ ಸಭೆ ಮುಂದೂಡಿರುವುದು ಅಸಂಬದ್ಧವಾಗಿದೆ ಎಂದು ಪಾಕಿಸ್ತಾನ ಪ್ರತಿಕ್ರಿಯಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X