Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕೆಸಿಎಫ್ ಮಕ್ಕತುಲ್ ಮುಕರ್ರಮ ಸೆಕ್ಟರ್ ಗೆ...

ಕೆಸಿಎಫ್ ಮಕ್ಕತುಲ್ ಮುಕರ್ರಮ ಸೆಕ್ಟರ್ ಗೆ ನೂತನ ಸಾರಥ್ಯ

ವಾರ್ತಾಭಾರತಿವಾರ್ತಾಭಾರತಿ30 March 2019 9:42 PM IST
share
ಕೆಸಿಎಫ್ ಮಕ್ಕತುಲ್ ಮುಕರ್ರಮ ಸೆಕ್ಟರ್ ಗೆ ನೂತನ ಸಾರಥ್ಯ

ಮಕ್ಕಾ,ಮಾ.30: ಕೆಸಿಎಫ್ ಮಕ್ಕತುಲ್ ಮುಕರ್ರಮಃ ಸೆಕ್ಟರ್ ಮಹ್ಲರತುಲ್ ಬದ್ರಿಯಾ ಹಾಗೂ ಮಹಾಸಭೆಯು ಸೆಕ್ಟರ್ ಅಧ್ಯಕ್ಷ ಹನೀಫ್ ಸಖಾಫಿ ಬೊಳ್ಮಾರ್ ರವರ ಅಧ್ಯಕ್ಷತೆಯಲ್ಲಿ ಅಲ್ ರೈಹಾನ್ ಆಸ್ಪಿಟಲ್ ಹಾಲ್ ಸಿತ್ತೀನ್ ನಲ್ಲಿ ಜರಗಿತು. 

ಕಾರ್ಯಕ್ರಮವನ್ನು ದಾರುಲ್ ಇರ್ಷಾದ್ ಆರ್ಗನೈಝರ್ ಉಮರ್ ಮದನಿ ಖಾಮಿಲ್ ಸಖಾಫಿ ಪರಪ್ಪು ಉಧ್ಘಾಟಿಸಿದರು. 'ಅಲೈಕುಂ ಬಿಲ್ ಜಮಾಅಃ' ಎಂಬ ಘೋಷ ವಾಕ್ಯದಡಿಯಲ್ಲಿ ಕರ್ನಾಟಕ ರಾಜ್ಯ SYS ಉಪಾಧ್ಯಕ್ಷ ಡಿ.ಕೆ ಉಮರ್ ಸಖಾಫಿ ಕಂಬಳಬೆಟ್ಟು ವಿಷಯ ಮಂಡಿಸಿದರು. 

2019 ಗಲ್ಫ್ ಇಶಾರ ಚಂದ ಅಭಿಯಾನದಲ್ಲಿ ಚಂದದಾರರಾದವರಿಗೆ ಸೆಕ್ಟರ್ ಮಟ್ಟದಲ್ಲಿ ಡ್ರಾ ನಡೆಸಿ ಪ್ರಥಮ ಬಹುಮಾನವನ್ನು ಅಬ್ದುಲ್ ರಝ್ಝಾಕ್ ತೆಕ್ಕಾರ್ ಹಾಗೂ ಸೆಕ್ಟರ್ ನ ಐದು ಯೂನಿಟ್ ಗಳಿಂದ ಅತೀ ಹೆಚ್ಚು ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದಕ್ಕೆ ಕೆಸಿಎಫ್ ಸಿತ್ತೀನ್ ಯೂನಿಟ್ ಪ್ರಥಮ  ಮತ್ತು ಕೆಸಿಎಫ್ ಕುದೈ ಯೂನಿಟ್ ದ್ವಿತೀಯ ಬಹುಮಾನವನ್ನು ತನ್ನದಾಗಿಸಿಕೊಂಡಿತು. ಇದೇ ವೇಳೆ ಕರ್ನಾಟಕ ರಾಜ್ಯ SYS ಉಪಾಧ್ಯಕ್ಷರು ಡಿ.ಕೆ ಉಮರ್ ಸಖಾಫಿ ಕಂಬಳಬೆಟ್ಟು ರವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು. 

ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಕಕ್ಕಿಂಜೆ ವರದಿ ಮತ್ತು ಲೆಕ್ಕ ಪತ್ರವನ್ನು ಮಂಡಿಸಿದರು. ರೀ- ಓರ್ಗನೈಸಿಂಗ್ ಆಫೀಸರಾಗಿ ಆಗಮಿಸಿದ ಝೋನಲ್ ನಾಯಕರಾದ ಜಅಫರ್ ಸಖಾಫಿ ಕರಾಯ ಮತ್ತು ಸಿದ್ದೀಖ್ ಬಾಳೆಹೊನ್ನೂರು ರವರ ನೇತೃತ್ವದಲ್ಲಿ ಹಳೆಯ ಸಮಿತಿಯನ್ನು ವಿಸರ್ಜಿಸಿ ಹೊಸ ಕಮಿಟಿಯನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ನವಾಝ್ ಇಮ್ದಾದಿ ಬಜಾಲ್, ಪ್ರಧಾನ ಕಾರ್ಯದರ್ಶಿಯಾಗಿ ಇಕ್ಬಾಲ್ ಕಕ್ಕಿಂಜೆ ಮರು ಆಯ್ಕೆ, ಕೋಶಾಧಿಕಾರಿಯಾಗಿ ಮುಹಮ್ಮದ್ ಗಂಟಲ್ಕಟ್ಟೆ ನೇಮಕಗೊಂಡರು.

ಸಂಘಟನೆ ಇಲಾಖೆ ಅಧ್ಯಕ್ಷರಾಗಿ ಫಾರೂಖ್ ಹನೀಫಿ ಬೋವು, ಕಾರ್ಯದರ್ಶಿಯಾಗಿ ಅಬ್ದುಲ್ಲಾ ಕಿನ್ಯಾ, ಶಿಕ್ಷಣ ಇಲಾಖೆ ಅಧ್ಯಕ್ಷರಾಗಿ ಉಸ್ಮಾನ್ ಸಅದಿ ನೆಲ್ಯಾಡಿ, ಕಾರ್ಯದರ್ಶಿಯಾಗಿ ಕಲಂದರ್ ಶಾಫಿ ಅಸೈಗೋಳಿ, ಸಾಂತ್ವನ ಇಲಾಖೆ ಅಧ್ಯಕ್ಷರಾಗಿ ಮೂಸಾ ಹಾಜಿ ಕಿನ್ಯಾ, ಕಾರ್ಯದರ್ಶಿಯಾಗಿ ಅಬ್ದುಲ್ ಹಮೀದ್ ಉಳ್ಳಾಲ, ಪ್ರಕಾಶನ ಇಲಾಖೆ ಅಧ್ಯಕ್ಷರಾಗಿ ಬಶೀರ್ ಕೆಜೆಕಾರ್, ಕಾರ್ಯದರ್ಶಿಯಾಗಿ ಅಬ್ದುಲ್ ಅಝೀಝ್ ಇರ್ವತ್ತೂರು ಹಾಗೂ ಕಾರ್ಯಕಾರಿ ಸದಸ್ಯರಾಗಿ ಹನೀಫ್ ಸಖಾಫಿ ಬೊಳ್ಮಾರ್, ಸ್ವಾದಿಖ್ ಸಖಾಫಿ ಕಿಲ್ಲೂರು, ಇರ್ಷಾದ್ ಉಚ್ಚಿಲ್, ಅಕ್ಬರ್ ಅಲಿ ಮಾಚಾರ್, ಅಬ್ಬಾಸ್ ಸಾಲ್ಮರ, ಹನೀಫ್ ಕೋಳಿಯೂರು, ಶರೀಫ್ ಪಲ್ಲಮಜಲ್, ಅಶ್ರಫ್ ಮಂಜನಾಡಿ, ನಝೀರ್ ಸೂರಿಂಜೆ, ಅಶ್ರಫ್ ಮಂಗಿಲಪದವು ರವರನ್ನೊಳಗೊಂಡ 21 ಮಂದಿಯನ್ನು ಆಯ್ಕೆಮಾಡಲಾಯಿತು.

ಕಾರ್ಯಕ್ರಮವನ್ನು ಇಕ್ಬಾಲ್ ಕಕ್ಕಿಂಜೆ ಸ್ವಾಗತಿಸಿ, ನೂತನ ಅಧ್ಯಕ್ಷರು ನವಾಝ್ ಇಮ್ದಾದಿ ಬಜಾಲ್ ಧನ್ಯವಾದ ಗೈದರು ಈ ಸಂದರ್ಭ ಕೆಸಿಎಫ್ ಜಿದ್ದಾ ಝೋನಲ್ ಪ್ರಧಾನ ಕಾರ್ಯದರ್ಶಿ ಇಬ್ರಾಹೀಮ್ ಕಿನ್ಯಾ, ಬನ್ನೂರು ಜಿಸಿಸಿ ಸುನ್ನೀ ಸೆಂಟರ್ ಇದರ ಮುಖಂಡರಾದ ಇಬ್ರಾಹೀಮ್ ಪಾಪ್ಲಿ ಬನ್ನೂರು ಮೊದಲಾದವರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X