Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಪಿಎಲ್ :ಬೈರ್ ಸ್ಟೋವ್, ವಾರ್ನರ್ ಶತಕ;...

ಐಪಿಎಲ್ :ಬೈರ್ ಸ್ಟೋವ್, ವಾರ್ನರ್ ಶತಕ; ಹೈದರಾಬಾದ್ 231/2

ವಾರ್ತಾಭಾರತಿವಾರ್ತಾಭಾರತಿ31 March 2019 5:54 PM IST
share
ಐಪಿಎಲ್ :ಬೈರ್ ಸ್ಟೋವ್, ವಾರ್ನರ್ ಶತಕ; ಹೈದರಾಬಾದ್  231/2

ಹೈದರಾಬಾದ್, ಮಾ.31: ಐಪಿಎಲ್ ಟ್ವೆಂಟಿ-20 ಟೂರ್ನಿಯ 11ನೇ ಪಂದ್ಯದಲ್ಲಿ  ಆರಂಭಿಕ ದಾಂಡಿಗರಾದ ಜೋನಿ ಬೈರ್ ಸ್ಟೋವ್ ಮತ್ತು ಡೇವಿಡ್ ವಾರ್ನರ್ ದಾಖಲಿಸಿದ ಆಕರ್ಷಕ ಶತಕಗಳ   ನೆರವಿನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಎದುರಾಳಿ ರಾಯಲ್ ಚಾಲೆಂಜರ್ಸ್  ಬೆಂಗಳೂರು ತಂಡದ ಗೆಲುವಿಗೆ ಕಠಿಣ ಸವಾಲು ವಿಧಿಸಿದೆ.

ರಾಜೀವ್ ಗಾಂಧಿ ಇಂಟರ್ ನ್ಯಾಶನಲ್ ಸ್ಟೇಡಿಯಂನಲ್ಲಿ  ಇಂದು ಹೈದರಾಬಾದ್ ತಂಡ ನಿಗದಿತ 20  ಓವರ್ ಗಳಲ್ಲಿ 2 ವಿಕೆಟ್ ನಷ್ಟದಲ್ಲಿ 231 ರನ್ ಗಳಿಸಿದೆ.

ಬೈರ್ ಸ್ಟೋವ್ 114 ರನ್ (56ಎ, 12ಬೌ,7ಸಿ) ಗಳಿಸಿ ಔಟಾದರು. ವಾರ್ನರ್ 100 ರನ್ (55ಎ, 5ಬೌ,5ಸಿ) ಗಳಿಸಿ ಔಟಾಗದೆ ಉಳಿದರು. ಇವರು ಮೊದಲ ವಿಕೆಟ್ ಗೆ 16.2 ಓವರ್ ಗಳಲ್ಲಿ 185 ರನ್ ಗಳಿಸಿದರು. ಆರಂಭಿಕ ದಾಂಡಿಗರು ಶತಕ ದಾಖಲಿಸಿರುವುದು ಐಪಿಎಲ್ ನಲ್ಲಿ ಹೊಸ ದಾಖಲೆಯಾಗಿದೆ.

 ವಾರ್ನರ್  ಈ ವರ್ಷ  ಐಪಿಎಲ್ ನಲ್ಲಿ  ತಾನಾಡಿದ 3ನೇ ಪಂದ್ಯದಲ್ಲಿ ಮೊದಲ ಶತಕ ದಾಖಲಿಸಿದ್ದಾರೆ.  3ನೇ ಪಂದ್ಯದಲ್ಲಿ ಮೊದಲ ಶತಕ ದಾಖಲಿಸಿದ್ದಾರೆ.  ಈ ವರ್ಷ ಸತತ ಮೂರನೇ ಬಾರಿ ಅವರು 50ಕ್ಕಿಂತ ಅಧಿಕ ರನ್ ಗಳಿಸಿದ್ದಾರೆ. ಅವರು ಕೆಕೆಆರ್ ವಿರುದ್ಧ  85 ರನ್ ಮತ್ತು ರಾಯಲ್ಸ್ ವಿರುದ್ಧ 69 ರನ್ ಗಳಿಸಿದ್ದರು.  ಈ ಮೊದಲು 2017, 2012 ಮತ್ತು 2010ರ ಐಪಿಎಲ್ ಟೂರ್ನಿಗಳಲ್ಲಿ ತಲಾ 1 ಶತಕ ಗಳಿಸಿದ್ದರು.

ವಾರ್ನರ್ 54 ಎಸೆತಗಳಲ್ಲಿ 5ಬೌಂಡರಿ ಮತ್ತು 5 ಸಿಕ್ಸರ್  ನೆರವಿನಲ್ಲಿ ಶತಕ ದಾಖಲಿಸುವ ಮೂಲಕ ಐಪಿಎಲ್ ನಲ್ಲಿ 4ನೇ ಶತಕ ಗಳಿಸಿದರು. ವಿರಾಟ್ ಕೊಹ್ಲಿ ಮತ್ತು  ಶೇನ್ ವಾಟ್ಸನ್ ಅವರ ಹೆಸರಲ್ಲಿರುವ 4  ಶತಕಗಳ  ದಾಖಲೆಯನ್ನು ಸರಿಗಟ್ಟಿದರು. ಬೈರ್ ಸ್ಟೋವ್ 52 ಎಸೆತಗಳಲ್ಲಿ 12 ಬೌಂಡರಿ ಮತ್ತು 6 ಸಿಕ್ಸರ್ ನೆರವಿನಲ್ಲಿ ಐಪಿಎಲ್ ನಲ್ಲಿ ಚೊಚ್ಚಲ ಶತಕ ಪೂರೈಸಿದರು.ಬೈರ್ ಸ್ಟೋವ್  ಐಪಿಎಲ್ ನಲ್ಲಿ  ಶತಕ ದಾಖಲಿಸಿದ ಇಂಗ್ಲೆಂಡ್ ನ ಮೂರನೇ ಬ್ಯಾಟ್ಸ್ ಮನ್ ಎನಿಸಿಕೊಂಡರು. ಈ ಮೊದಲು ಬೆನ್ ಸ್ಟೋಕ್ಸ್ ಮತ್ತು ಕೆವಿನ್ ಪೀಟರ್ಸನ್  ಶತಕ ಸಿಡಿಸಿದ್ದರು. 

ವಿಜಯ್ ಶಂಕರ್ 9ರನ್ ಗಳಿಸಿ ಔಟಾದರು. ಯೂಸುಫ್ ಪಠಾಣ್ ಔಟಾಗದೆ 6 ರನ್ ಗಳಿಸಿದರು.ಟಾಸ್ ಜಯಿಸಿದ  ಆರ್ ಸಿಬಿ ತಂಡ ಎದುರಾಳಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಬ್ಯಾಟಿಂಗ್ ಗೆ ಇಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X