Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಡ ಮಹಿಳೆಯ ಮನೆಯಲ್ಲಿ ಊಟ ಮಾಡುವ ಫೋಟೋ...

ಬಡ ಮಹಿಳೆಯ ಮನೆಯಲ್ಲಿ ಊಟ ಮಾಡುವ ಫೋಟೋ ಹಾಕಿ ಸಂಬಿತ್ ಪಾತ್ರ ಎಡವಟ್ಟು

ಬಿಜೆಪಿ ವಕ್ತಾರನಿಂದಲೇ ಬಹಿರಂಗವಾಯ್ತು ಉಜ್ವಲ ಯೋಜನೆಯ ಅಸಲಿಯತ್ತು

ವಾರ್ತಾಭಾರತಿವಾರ್ತಾಭಾರತಿ31 March 2019 6:38 PM IST
share
ಬಡ ಮಹಿಳೆಯ ಮನೆಯಲ್ಲಿ ಊಟ ಮಾಡುವ ಫೋಟೋ ಹಾಕಿ ಸಂಬಿತ್ ಪಾತ್ರ ಎಡವಟ್ಟು

ಪುರಿ , ಮಾ. 31 : ಲೋಕಸಭಾ ಚುನಾವಣಾ ಅಖಾಡದ ಕಾವೇರುತ್ತಿದೆ. ನಾಮಪತ್ರ ಪ್ರಕ್ರಿಯೆ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈಗ ಪ್ರಚಾರ ಭರಾಟೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಪ್ರತಿಯೊಬ್ಬರಿಗೂ ಆದಷ್ಟು ಹೆಚ್ಚು ಮತದಾರರನ್ನು ತಲುಪಿ ಮನವೊಲಿಸುವ ತವಕ. ಅದಕ್ಕಾಗಿ ಸಾಧ್ಯವಿರುವ ಎಲ್ಲ ಸರ್ಕಸ್ ಗಳನ್ನೂ ಅಭ್ಯರ್ಥಿಗಳು ಮಾಡುತ್ತಿದ್ದಾರೆ. ಆದರೆ ಅತಿ ಉತ್ಸಾಹದಲ್ಲಿ ಕೆಲವೊಮ್ಮೆ ಪ್ರಚಾರವೇ ಅಪಪ್ರಚಾರದ ಸಾಧನವಾಗಿ ಮಾರ್ಪಾಡಾಗುತ್ತದೆ. ಅಂತಹದೇ ಒಂದು ಘಟನೆ ಒಡಿಶಾದ ಪುರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗು ಪಕ್ಷದ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಅವರಿಂದ ನಡೆದಿದೆ. 

ಮೊದಲ ಬಾರಿ ಲೋಕಸಭಾ ಅಖಾಡಕ್ಕಿಳಿದಿರುವ ಸಂಬಿತ್ ಪಾತ್ರ ಮತದಾರರ ಮನಗೆಲ್ಲಲು ಎಲ್ಲ ಕಸರತ್ತುಗಳನ್ನು ಮಾಡುತ್ತಿದ್ದಾರೆ. ನಾಮಪತ್ರ ಸಲ್ಲಿಸುವ ವೇಳೆ ದೇವರ ಮೂರ್ತಿಯನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ವಿವಾದಕ್ಕೆ ತುತ್ತಾಗಿದ್ದ ಸಂಬಿತ್ ಈಗ ಇನ್ನೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಈ ಬಾರಿಯದ್ದು ಮಾತ್ರ ಬಿಜೆಪಿ ರಾಷ್ಟ್ರ ಮಟ್ಟದಲ್ಲಿ ಇರಿಸುಮುರುಸು ತರುವಂತಹದ್ದು.

ರವಿವಾರ ಬಡ ಮಹಿಳೆಯ ಪುಟ್ಟ ಮನೆಯೊಂದರಲ್ಲಿ ನೆಲದಲ್ಲಿ ಕುಳಿತು ಊಟ ಮಾಡುವ ವಿಡಿಯೋ ಒಂದನ್ನು ಸಂಬಿತ್ ಪಾತ್ರ ಟ್ವೀಟ್ ಮಾಡಿದ್ದರು. ಅದರ ಜೊತೆ " ಈಕೆ ಪುರಿಯ ಸಣ್ಣ ಗ್ರಾಮವೊಂದರ ಬಡ ವಿಧವೆ ಮಹಿಳೆ. ಈಕೆಗೆ ಮೂವರು ಮಕ್ಕಳು. ಅದರಲ್ಲಿ ಇಬ್ಬರು ಅಂಗವಿಕಲರು. ಇನ್ನೊಬ್ಬನಿಗೆ ಕೂಲಿ ಕೆಲಸ. ಇಂತಹ ಬಡ ಮಹಿಳೆಯ ಬದುಕನ್ನು ಪ್ರಧಾನಿ ಮೋದಿಯವರು ಕಟ್ಟುತ್ತಿದ್ದಾರೆ " ಎಂದು ಬರೆದಿದ್ದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ಆ ಮಹಿಳೆಗೆ ಮನೆಯಾಗಿದೆ ಎಂದು ಜನರಿಗೆ ತಿಳಿಸುವುದು ಸಂಬಿತ್ ಉದ್ದೇಶವಾಗಿತ್ತು.  ತಾವೂ ಊಟ ಮಾಡುತ್ತಾ ಪಕ್ಕದಲ್ಲೇ ಅಡುಗೆ ಮಾಡುತ್ತಿರುವ ವೃದ್ಧ ಮಹಿಳೆಗೂ ತಿನ್ನಿಸುತ್ತಾ ಇರುವ ವಿಡಿಯೋ ಅದು.  ಆದರೆ ಅದರಲ್ಲೊಂದು ದೊಡ್ಡ ಎಡವಟ್ಟಾಗಿದ್ದು ಸಂಬಿತ್ ಅರಿವಿಗೆ ಬಂದಿಲ್ಲ. ಆ ವೃದ್ಧ ಮಹಿಳೆ ಹಳೆಯ ಓಲೆಯೊಂದರಲ್ಲಿ ಅಡುಗೆ ಮಾಡುತ್ತಿರುವುದು ವಿಡಿಯೋ ದಲ್ಲಿ ಸರಿಯಾಗಿ ಕಾಣುತ್ತದೆ.

ಈಗ ಸಂಬಿತ್ ವಿಡಿಯೋ ಇಟ್ಟುಕೊಂಡು ವಿಪಕ್ಷಗಳು ಮೋದಿ ಸರಕಾರದ ಮಹತ್ವಾಕಾಂಕ್ಷಿ ಉಜ್ವಲ ಯೋಜನೆ ವಿಫಲವಾಗಿದೆ ಎಂದು ಆಡಿಕೊಳ್ಳುತ್ತಿದ್ದಾರೆ.  

ಮೋದಿ ಹಾಗು ಅವರ ಪಕ್ಷದ ನಾಯಕರು ಹೋದಲ್ಲೆಲ್ಲ ಉಜ್ವಲ ಯೋಜನೆಯ ಮೂಲಕ ದೇಶದ ಬಿಪಿಎಲ್ ಕುಟುಂಬಗಳಿಗೆ ಅಡುಗೆ ಅನಿಲ ( ಎಲ್ಪಿಜಿ ) ನೀಡಿದ್ದೇವೆ ಎಂದು ಹೇಳುತ್ತಿದ್ದಾರೆ. ಆದರೆ ಆ ಬಡ ಮಹಿಳೆಗೆ ಎಲ್ಪಿಜಿ ಸಿಲಿಂಡರ್ ಸಿಕ್ಕಿದ ಯಾವುದೇ ಕುರುಹು ಅಲ್ಲಿ ಕಾಣುತ್ತಿಲ್ಲ. ಆಕೆ ಇನ್ನೂ ಹಳೆಯ ಒಲೆಯಲ್ಲೇ ಅಡುಗೆ ಮಾಡುತ್ತಿದ್ದಾಳೆ. ಹಾಗಾದರೆ ಉಜ್ವಲ ಯೋಜನೆಯಲ್ಲಿ ಆಕೆಗೆ ಎಲ್ಪಿಜಿ ಸಿಲಿಂಡರ್ ಯಾಕೆ ಸಿಕ್ಕಿಲ್ಲ ಎಂಬ ಪ್ರಶ್ನೆ ಈಗ ಬಿಜೆಪಿಗೆ ಎದುರಾಗಿದೆ.

ಇನ್ನೊಂದು ವಿಶೇಷವೆಂದರೆ ಉಜ್ವಲ ಯೋಜನೆ ಕೇಂದ್ರ ಪೆಟ್ರೋಲಿಯಂ ಮತ್ತು ಅನಿಲ ಖಾತೆ ಯಡಿ ಬರುತ್ತದೆ . ಆ ಖಾತೆಯ ಸಚಿವ ಒಡಿಶಾದ ಬಿಜೆಪಿ ನಾಯಕ ಧರ್ಮೇಂದ್ರ ಪ್ರಧಾನ್. 

यह मेरा अपना परिवार है, माँ ने खाना बनाकर खिलाया। मैंने अपने हाथों से इन्हें खाना खिलाया और मैं यह मानता हूँ कि इनकी सेवा ही ईश्वर की सबसे बड़ी पूजा है। [2/2]@BJP4India #PhirEkBaarModiSarkar pic.twitter.com/E6ABMFj10w

— Chowkidar Sambit Patra (@sambitswaraj) March 31, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X