Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಘುರಾಮ್ ರಾಜನ್ ಪ್ರಕಾರ ಈ ಕಾರಣಕ್ಕಾಗಿ...

ರಘುರಾಮ್ ರಾಜನ್ ಪ್ರಕಾರ ಈ ಕಾರಣಕ್ಕಾಗಿ ಆರೆಸ್ಸೆಸ್ ದೇಶಕ್ಕೆ ಮಾರಕ…

ಸಂಘಪರಿವಾರದ ಬಗ್ಗೆ ಆರ್ ಬಿಐ ಮಾಜಿ ಗವರ್ನರ್ ಹೇಳಿದ್ದು ಹೀಗೆ…

ವಾರ್ತಾಭಾರತಿವಾರ್ತಾಭಾರತಿ31 March 2019 9:04 PM IST
share
ರಘುರಾಮ್ ರಾಜನ್ ಪ್ರಕಾರ ಈ ಕಾರಣಕ್ಕಾಗಿ ಆರೆಸ್ಸೆಸ್ ದೇಶಕ್ಕೆ ಮಾರಕ…

ಹೊಸದಿಲ್ಲಿ,ಮಾ.31: ಭಾರತದಂತಹ ಮುಕ್ತ ಪ್ರಜಾಸತ್ತಾತ್ಮಕ ದೇಶಕ್ಕೆ ಸಂಘಪರಿವಾರ ಮಾರಕವಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ರಘುರಾಮ್ ರಾಜನ್ ‘ದಿ ವೀಕ್’ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಅಭಿಪ್ರಾಯಿಸಿದ್ದಾರೆ.

ನೆಹರೂ ಮತ್ತು ಗಾಂಧೀಜಿಯ ದೃಷ್ಟಿಕೋನ ಹಾಗೂ ಸಂವಿಧಾನದ ಆಧಾರದಲ್ಲಿ ನಿರ್ಮಿಸಲಾಗಿರುವ ಭಾರತಕ್ಕೆ ಸಂಘಪರಿವಾರದ ಸಂಕೀರ್ಣ ದೃಷ್ಟಿಕೋನ ಅಸಮಂಜಸವಾಗಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸಂಘಪರಿವಾರ, ಭಾರತೀಯ ಜೀವನ ಪದ್ಧತಿಯ ವಿಶಾಲವಾದ ವೇದಿಕೆಯಲ್ಲಿ ಪಾಲ್ಗೊಳ್ಳಲು ಬಹುತ್ವ ಸಮುದಾಯದ ಹೊರಗಿನ ಸಮುದಾಯಗಳಿಗೆ ಮಯತ್ತು ಬಹುತ್ವ ಸಮುದಾಯದ ಒಳಗಿನ ಕೆಲವು ಸಮುದಾಯಗಳಿಗೆ ಮುಕ್ತ ಅವಕಾಶ ನೀಡುವುದಿಲ್ಲ ಎಂದು ರಾಜನ್ ಅಭಿಪ್ರಾಯಿಸಿದ್ದಾರೆ.

ಈ ಕಾರಣದಿಂದ ಸಂಘಪರಿವಾರ ಭಾರತದಂತಹ ಮುಕ್ತ ಪ್ರಜಾಸತಾತ್ಮಕ ದೇಶಕ್ಕೆ ಸಂಘಪರಿವಾರ ಮಾರಕವಾಗಿದೆ ಮತ್ತು ಆರ್‌ಎಸ್‌ಎಸ್‌ನ ಸಾಂಸ್ಥಿಕ ಉದ್ದೇಶಕ್ಕೆ ನನ್ನ ವಿರೋಧವಿದೆ ಎಂದು ರಘುರಾಮ್ ರಾಜನ್ ದಿ ವೀಕ್‌ಗೆ ತಿಳಿಸಿದ್ದಾರೆ.

ಪಕ್ಷ ಈಗಾಗಲೇ ಘೋಷಿಸಿರುವ ಕನಿಷ್ಟ ಆದಾಯ ಯೋಜನೆಯನ್ನು ರೂಪಿಸಲು ಕಾಂಗ್ರೆಸ್ ಅರ್ಥಶಾಸ್ತ್ರ ಜ್ಞ ರಘುರಾಮ್ ರಾಜನ್ ಅವರ ನೆರವನ್ನು ಕೋರಿತ್ತು ಎಂದು ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆ ನೀಡುವ ಮೂಲಕ ರಾಜನ್ ಮತ್ತೆ ಪತ್ರಿಕೆಗಳ ಮುಖಪುಟದಲ್ಲಿ ಕಾಣಿಸಿಕೊಂಡಿದ್ದರು. ಚುನಾವಣೆಯ ನಂತರ ಮೈತ್ರಿಕೂಟ ಸರಕಾರ ರಚನೆಯಾದರೆ ರಘುರಾಮ್ ರಾಜನ್ ವಿತ್ತ ಸಚಿವ ಸ್ಥಾನಕ್ಕೆ ಆಯ್ಕೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. 2013ರ ಸೆಪ್ಟೆಂಬರ್‌ನಿಂದ 2016ರ ಸೆಪ್ಟೆಂಬರ್‌ವರೆಗೆ ರಾಜನ್ ಭಾರತೀಯ ರಿಸರ್ವ್ ಬ್ಯಾಂಕ್‌ನ 23ನೇ ಗವರ್ನರ್ ಆಗಿ ಸೇವೆ ಸಲ್ಲಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X