Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಗೋಪಿಚಂದ್ ಅಕಾಡಮಿಯೊಂದಿಗೆ ಐಐಟಿ...

ಗೋಪಿಚಂದ್ ಅಕಾಡಮಿಯೊಂದಿಗೆ ಐಐಟಿ ಖರಗ್‌ಪುರ ಒಪ್ಪಂದ

ವಾರ್ತಾಭಾರತಿವಾರ್ತಾಭಾರತಿ31 March 2019 11:54 PM IST
share

ಹೈದರಾಬಾದ್,ಮಾ.31: ಆಟಗಾರರ ಸಂತೋಷ ಮತ್ತು ಯೋಗಕ್ಷೇಮದ ಬಗ್ಗೆ ಜಂಟಿ ತರಬೇತಿ ಮತ್ತು ಸಂಶೋಧನೆ ನಡೆಸುವ ಉದ್ದೇಶದಿಂದ ಐಐಟಿ ಖರಗ್‌ಪುರ, ಹೈದರಾಬಾದ್‌ನ ಪುಲ್ಲೇಲ ಗೋಪಿಚಂದ್ ಬ್ಯಾಡ್ಮಿಂಟನ್ ಅಕಾಡಮಿ (ಪಿಜಿಬಿಎ) ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ.

ತಮ್ಮ ಸಂಸ್ಥೆಗಳ ಪರವಾಗಿ ಐಐಟಿ ಖರಗ್‌ಪುರದ ನಿರ್ದೇಶಕ ಪ್ರೊ.ಪಿ.ಪಿ ಚಕ್ರವರ್ತಿ ಮತ್ತು ಭಾರತೀಯ ಬ್ಯಾಡ್ಮಿಂಟನ್ ತಂಡದ ಮುಖ್ಯ ರಾಷ್ಟ್ರೀಯ ಕೋಚ್ ಗೋಪಿಚಂದ್ ಶನಿವಾರ ದಿಲಿ್ಲಯಲ್ಲಿ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ಅಮೆರಿಕ ಮೂಲದ ಉದ್ಯಮಿ ಮತ್ತು ಐಐಟಿ ಖರಗ್‌ಪುರದ ಹಳೆ ವಿದ್ಯಾರ್ಥಿ ಹಾಗೂ ಗೋಪಿಚಂದ್ ಬ್ಯಾಡ್ಮಿಂಟನ್ ಅಕಾಡಮಿಯ ಪ್ರಾಯೋಜಕ ಮತ್ತು ಐಐಟಿ ಖರಗ್‌ಪುರದಲ್ಲಿ ಸಂತೋಷ ವಿಜ್ಞಾನ ರೇಖಿ ಕೇಂದ್ರಕ್ಕೆ ದೇಣಿಗೆ ನೀಡಿರುವ ಎಸ್.ಎಸ್ ರೇಖಿ ಈ ಜೊತೆಗಾರಿಕೆ ರೂಪುಗೊಳ್ಳುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಸದ್ಯ 2019ರ ಜೂನ್‌ನಿಂದ ತರಬೇತಿ ಕಾರ್ಯಕ್ರಮ ಆರಂಭವಾಗಲಿದ್ದು, ಈ ಉದ್ದೇಶಕ್ಕಾಗಿ ಪ್ರತಿ ಅಥ್ಲೀಟ್‌ನ ಸಂಪೂರ್ಣ ವಿವರ ಮತ್ತು ದತ್ತಾಂಶವನ್ನು ಸಿದ್ಧಪಡಿಸಲಾಗುವುದು. ಪಿಜಿಬಿಎಯ ಆಟಗಾರರ ಆಟದ ಸಾಮರ್ಥ್ಯ ಮತ್ತು ಪ್ರತಿರೋಧವನ್ನು ಹೆಚ್ಚಿಸುವ ಉದ್ದೇಶದಿಂದ ಅಥ್ಲೀಟ್‌ಗಳ ಮಾನಸಿಕ ಯೋಗಕ್ಷೇಮವನ್ನು ಉತ್ತಮಗೊಳಿಸುವತ್ತ ಗಮನಹರಿಸುವ ಕಾರ್ಯಕ್ರಮಗಳನ್ನುಐಐಟಿ ಖರಗ್ಪುರ ಅಭಿವೃದ್ಧಿಪಡಿಸಲಿದೆ.

ಈ ಕುರಿತು ಮಾತನಾಡಿದ ಪ್ರೊ.ಚಕ್ರವರ್ತಿ, ‘‘ನಮ್ಮ ಉದ್ದೇಶ ಮನಸ್ಸಿಗೆ ಸಂಬಂಧಿಸಿದ ತರಬೇತಿಯನ್ನು ಹೆಚ್ಚಿಗೆ ನೀಡುವುದಾಗಿದೆ. ಇದರ ಹಿಂದಿನ ಗುರಿ ಸಂತುಷ್ಟ ಆಟಗಾರರನ್ನು ತಯಾರಿುವುದೇ ಆಗಿದೆ’’ ಎಂದು ತಿಳಿಸಿದ್ದಾರೆ.

ಗೋಪಿಚಂದ್ ಅಕಾಡಮಿಯಲ್ಲಿ ತರಬೇತಿ ಪಡೆಯುತ್ತಿರುವ ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಪಿ.ವಿ ಸಿಂಧು, ಇಂತಹ ಕಾರ್ಯಕ್ರಮಗಳಿಂದ ಆಟಗಾರರಿಗೆ ಬಹಳ ಅನುಕೂಲವಾಗುತ್ತದೆ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X