Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕೆಸಿಎಫ್ ಖಮೀಸ್ ಮುಶೈತ್ ಸೆಕ್ಟರ್ ನೂತನ...

ಕೆಸಿಎಫ್ ಖಮೀಸ್ ಮುಶೈತ್ ಸೆಕ್ಟರ್ ನೂತನ ಸಮಿತಿ ಅಸ್ತಿತ್ವಕ್ಕೆ

ವಾರ್ತಾಭಾರತಿವಾರ್ತಾಭಾರತಿ1 April 2019 9:23 PM IST
share
ಕೆಸಿಎಫ್ ಖಮೀಸ್ ಮುಶೈತ್ ಸೆಕ್ಟರ್ ನೂತನ ಸಮಿತಿ ಅಸ್ತಿತ್ವಕ್ಕೆ

ಜಿದ್ದಾ,ಎ.1: ಕೆಸಿಎಫ್ ಜಿದ್ದಾ ಝೋನ್ ಅಧೀನದಲ್ಲಿರುವ ಖಮೀಸ್ ಮುಶೈತ್ ಸೆಕ್ಟರ್ ನ ಸ್ವಲಾತ್ ಮಜ್ಲಿಸ್ ಹಾಗೂ ಮಹಾಸಭೆಯು ಸೆಕ್ಟರ್ ಅಧ್ಯಕ್ಷ ಶರೀಫ್ ಉಸ್ತಾದ್ ರವರ ಅಧ್ಯಕ್ಷತೆಯಲ್ಲಿ ರಶೀದ್ ತೋಟಲ್ ನಿವಾಸದಲ್ಲಿ ಜರುಗಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಮುಹಿಮ್ಮಾತ್ ಸಂಸ್ಥೆಯ ಪ್ರಧಾನ ಮುದರ್ರಿಸ್ ಅಬ್ದುಲ್ ಅಝೀಝ್ ಮಿಸ್ಬಾಹಿ ಈಶ್ವರಮಂಗಳ ಸ್ವಲಾತ್ ಗೆ ನೇತೃತ್ವ ಮತ್ತು ಸಂಘಟನೆಯ ಅವಶ್ಯಕತೆಯ ಬಗ್ಗೆ ವಿವರಣೆಯನ್ನು ನೀಡಿದರು. ಈ ವೇಳೆ ಮುಹಿಮ್ಮಾತ್ ಸಂಸ್ಥೆಯ ಮುದರ್ರಿಸ್ ಅಬ್ದುಲ್ ಅಝೀಝ್ ಮಿಸ್ಬಾಹಿ ಹಾಗೂ ಭೇಷ್ ಸೆಕ್ಟರ್ ಅಧ್ಯಕ್ಷ CH ಅಬ್ದುಲ್ಲಾ ಸಖಾಫಿ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಲಾಯಿತು.  

ಸೆಕ್ಟರ್ ಅಧ್ಯಕ್ಷ ಶರೀಫ್ ಉಸ್ತಾದ್ ವರದಿ ಹಾಗೂ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ರಝಾಕ್ ವಿಟ್ಲ ಲೆಕ್ಕ ಪತ್ರವನ್ನು ಮಂಡಿಸಿದರು. ರೀ-ಓರ್ಗನೈಸಿಂಗ್ ಆಫೀಸರಾಗಿ ಆಗಮಿಸಿದ ಝೋನಲ್ ನಾಯಕರಾದ CH ಅಬ್ದುಲ್ಲಾ  ಸಖಾಫಿ ಕಳಂಜಿಬೈಲ್ ರವರು ಹಳೆಯ ಸಮಿತಿಯನ್ನು ವಿಸರ್ಜಿಸಿ ಹೊಸ ಸಮಿತಿಯನ್ನು ಆಯ್ಕೆ ಮಾಡಿದರು.

ಅಧ್ಯಕ್ಷರಾಗಿ ಅಬ್ದುಲ್ ರಝಾಖ್ ಬನ್ನೂರ್, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ರಝಾಕ್ ವಿಟ್ಲ, ಕೋಶಾಧಿಕಾರಿಯಾಗಿ ಆದಿಲ್ ಅನ್ಸಾರ್ ಮೂಡಬಿದ್ರೆ ನೆಮಕಗೊಂಡರು. ಸಂಘಟನಾ ಇಲಾಖೆ ಅಧ್ಯಕ್ಷರಾಗಿ ಇಬ್ರಾಹಿಂ ದೇರಳಕಟ್ಟೆ, ಕಾರ್ಯದರ್ಶಿಯಾಗಿ ಶರೀಫ್ ಉಸ್ತಾದ್ ವಿಟ್ಲ, ಶಿಕ್ಷಣ ಇಲಾಖೆ ಅಧ್ಯಕ್ಷರಾ ಗಿಉಮರ್ ವಿಟ್ಲ, ಕಾರ್ಯದರ್ಶಿಯಾಗಿ ಅನ್ವರ್ ಕಕ್ಕೆಪದವು, ಸಾಂತ್ವನ ಇಲಾಖೆ ಅಧ್ಯಕ್ಷರಾಗಿ ರಶೀದ್ ತೋಟಲ್, ಕಾರ್ಯದರ್ಶಿಯಾಗಿ ಅನ್ಸಾಫ್ ಉಳ್ಳಾಲ, ಪ್ರಕಾಶನ ಇಲಾಖೆ ಅಧ್ಯಕ್ಷರಾಗಿ ಖಾಲಿದ್ ಕಬಕ, ಕಾರ್ಯದರ್ಶಿಯಾಗಿ ರಿಯಾಝ್ ಮಂಜನಾಡಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಶ್ರಫ್ ತಂಙಳ್, ಆಸೀಫ್ ತುರ್ಕಳಿಕೆ, ಸಿದ್ದಿಕ್  ತುರ್ಕಳಿಕೆ, ಜಮಾಲ್ ಕೆಸಿ ರೋಡ್, ಸಫ್ವಾನ್ ಉಳ್ಳಾಲ, ಮುಸ್ತಫಾ ಫರಂಗಿಪೇಟೆ, ಅಬೂಬಕರ್ ಪುರುಷರಕಟ್ಟೆ, ನಿಯಾಝ್ ವೇಣೂರ್, ಹನೀಫ್ ಹಿಮಮಿ, ನಝೀರ್ ಮಡಿಕೇರಿ ಒಳಗೊಂಡ ಇಪ್ಪತ್ತು ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕೆಸಿಎಫ್ ಭೇಶ್ ಸೆಕ್ಟರ್ ನಾಯಕರಾದ ಆಸಿಫ್ ಕ್ರಷ್ಣಾಪುರ, ಸಿರಾಜುದ್ದೀನ್ ತೆಕ್ಕಾರ್ ಮತ್ತು ಸಲೀಂ ತೆಕ್ಕಾರ್ ಸೇರಿ ಅನೇಕರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶರೀಫ್ ವಿಟ್ಲ ಸ್ವಾಗತಿಸಿ, ನೂತನ ಅಧ್ಯಕ್ಷ ರಝಾಕ್ ಬನ್ನೂರ್ ಧನ್ಯವಾದ ಸಮರ್ಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X