Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಫೇಲ್ ಬೆಲೆ ಏರಿಕೆ ಮಾಡಲು ಅಜಿತ್ ದೋವಲ್...

ರಫೇಲ್ ಬೆಲೆ ಏರಿಕೆ ಮಾಡಲು ಅಜಿತ್ ದೋವಲ್ ಕೇಂದ್ರಕ್ಕೆ ಒತ್ತಡ ಹೇರಿದ್ದರು: ಪೃಥ್ವಿರಾಜ್ ಚೌಹಾಣ್ ಆರೋಪ

ವಾರ್ತಾಭಾರತಿವಾರ್ತಾಭಾರತಿ2 April 2019 8:45 PM IST
share
ರಫೇಲ್ ಬೆಲೆ ಏರಿಕೆ ಮಾಡಲು ಅಜಿತ್ ದೋವಲ್ ಕೇಂದ್ರಕ್ಕೆ ಒತ್ತಡ ಹೇರಿದ್ದರು: ಪೃಥ್ವಿರಾಜ್ ಚೌಹಾಣ್ ಆರೋಪ

ಪುಣೆ, ಎ. 2: ರಫೇಲ್ ಯುದ್ಧ ವಿಮಾನದ ಬೆಲೆ ಏರಿಸುವಂತೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಿದ್ದರು ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್ ಅವರು ಸೋಮವಾರ ಆರೋಪಿಸಿದ್ದಾರೆ.

ರಫೇಲ್ ವಿಮಾನದ ಬೆಲೆಯನ್ನು 3.2 ದಶಲಕ್ಷ ಏರಿಕೆ ಮಾಡುವಂತೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಿದ್ದರು. ಇದರ ಅಗತ್ಯ ಇರಲಿಲ್ಲ. ಭದ್ರತಾ ಸಲಹೆಗಾರರಾಗಿ ಬೆಲೆಯ ವಿಷಯದಲ್ಲಿ ಒತ್ತಡ ಹೇರಬಾರದಿತ್ತು. ಬೆಲೆ ನಿರ್ಧರಿಸಲು ಬೆಲೆ ಅನುಸಂಧಾನ ಸಮಿತಿ ಇತ್ತು ಎಂದು ಅವರು ಹೇಳಿದ್ದಾರೆ.

ಪುಣೆಯಲ್ಲಿ ಪುಸ್ತಕವೊಂದನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ತಂತ್ರಜ್ಞಾನವನ್ನು ಹಿಂದೂಸ್ತಾನ ಏರೋನಾಟಿಕಲ್ ಲಿಮಿಟೆಡ್ (ಎಚ್‌ಎಎಲ್)ಗೆ ವರ್ಗಾಯಿಸಲಾಗುವುದು ಎಂದು ಡಸ್ಸಾಲ್ಟ್ ಏವಿಯೇಶನ್ ಈ ಹಿಂದಿನ ಯುಪಿಎ ಸರಕಾರಕ್ಕೆ ಭರವಸೆ ನೀಡಿತ್ತು ಎಂದು ಅವರು ತಿಳಿಸಿದರು.

ಒಪ್ಪಂದದಂತೆ 18 ವಿಮಾನಗಳನ್ನು ಡಸ್ಸಾಲ್ಟ್ ನಿರ್ಮಿಸಲು ಹಾಗೂ ಉಳಿದ 108 ವಿಮಾನಗಳನ್ನು ರಫೇಲ್‌ನಿಂದ ತಂತ್ರಜ್ಞಾನವನ್ನು ವರ್ಗಾಯಿಸುವ ಮೂಲಕ ಭಾರತದ ಎಚ್‌ಎಎಲ್‌ನಲ್ಲಿ ನಿರ್ಮಿಸಲು ನಿರ್ಧರಿಸಲಾಗಿತ್ತು. ರಫೇಲ್‌ನ ಕಾರ್ಯನಿರ್ವಹಣಾಧಿಕಾರಿ ಹೀಗೆ ಹೇಳಿರುವ ವೀಡಿಯೊ ಪುರಾವೆ ನಮ್ಮಲ್ಲಿ ಇದೆ. ಅನಂತರ ಸರಕಾರ ಒಪ್ಪಂದವನ್ನು ಬದಲಾಯಿಸಿರುವ ಬಗ್ಗೆ ಅನುಮಾನ ಮೂಡಿತು. ಇದರಿಂದ ಅದು ನಮ್ಮೊಂದಿಗೆ ತಂತ್ರಜ್ಞಾನ ವರ್ಗಾವಣೆ ಅಂಶಗಳಿಂದ ದೂರವಿರಲು ಆರಂಭಿಸಿತು ಎಂದು ಚೌಹಾಣ್ ಹೇಳಿದ್ದಾರೆ.

ರಫೇಲ್ ವಿಮಾನಗಳ ಬೆಲೆಯನ್ನು 3.2 ದಶಲಕ್ಷ ಹೆಚ್ಚಿಸುವುದನ್ನು ರಕ್ಷಣಾ ಸಾಮಗ್ರಿ ಹೊಂದುವ ಮಂಡಳಿ ಸಭೆ ನಿರಾಕರಿಸಿತ್ತು. ರಕ್ಷಣಾ ಸಾಮಗ್ರಿ ಹೊಂದುವ ಮಂಡಳಿಯ ಮೂರು ಸಭೆ ನಡೆದಿತ್ತು. ಆದರೆ, ಈ ನಿರ್ಧಾರ ತೆಗೆದುಕೊಳ್ಳಲು ಪಾರಿಕ್ಕರ್ ನಿರಾಕರಿಸಿದ್ದರು. ಆದುದರಿಂದ ರಾಷ್ಟ್ರೀಯ ರಕ್ಷಣೆಯ ಸಂಪುಟ ಸಮಿತಿ ಈ ನಿರ್ಧಾರ ತೆಗೆದುಕೊಂಡಿತು. ಪ್ರಧಾನಿ ನರೇಂದ್ರ ಮೋದಿ ಪತ್ರಕ್ಕೆ ಸಹಿ ಹಾಕಿದರು. ಸುಷ್ಮಾ ಸ್ವರಾಜ್ ಹಾಗೂ ರಾಜನಾಥ್ ಸಿಂಗ್ ಈ ನಿರ್ಧಾರದ ಭಾಗವಾಗಿರಲಿಲ್ಲ. ಆದರೆ, ಅವರು ಇದಕ್ಕೆ ಸಾಕ್ಷಿಗಳಾಗಿದ್ದರು ಎಂದು ಚೌಹಾಣ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X