Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಯನಾಡಿನ ಏಕತೆಗೆ ಅಪಾಯವನ್ನುಂಟು ಮಾಡಲು...

ವಯನಾಡಿನ ಏಕತೆಗೆ ಅಪಾಯವನ್ನುಂಟು ಮಾಡಲು ಮೋದಿ ಪ್ರಯತ್ನ: ಐಯುಎಂಎಲ್ ಆರೋಪ

ವಾರ್ತಾಭಾರತಿವಾರ್ತಾಭಾರತಿ2 April 2019 10:10 PM IST
share
ವಯನಾಡಿನ ಏಕತೆಗೆ ಅಪಾಯವನ್ನುಂಟು ಮಾಡಲು ಮೋದಿ ಪ್ರಯತ್ನ: ಐಯುಎಂಎಲ್ ಆರೋಪ

ವಯನಾಡ್,ಎ.2: ಪ್ರಧಾನಿ ನರೇಂದ್ರ ಮೋದಿ ಅವರು ಧರ್ಮದ ಆಧಾರದಲ್ಲಿ ಜನರನ್ನು ವಿಭಜಿಸುತ್ತಿದ್ದಾರೆ ಎಂದು ಮಂಗಳವಾರ ಇಲ್ಲಿ ಆರೋಪಿಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ವಯನಾಡಿನಲ್ಲಿ ಪ್ರಮುಖ ರಾಜಕೀಯ ಶಕ್ತಿಯಾಗಿರುವ ಇಂಡಿಯನ್ ಲೀಗ್ ಮುಸ್ಲಿಂ ಯೂನಿಯನ್(ಐಯುಎಂಎಲ್)ನ ಹಿರಿಯ ನಾಯಕ ಸೈಯದ್ ಅಲಿ ಮುನವ್ವರ್ ತಂಙಳ್ ಅವರು, ಪ್ರಧಾನಿಯವರು ಎಲ್ಲ ಭಾರತೀಯರನ್ನೂ ಒಂದೇ ದೃಷ್ಟಿಯಲ್ಲಿ ನೋಡಬೇಕು ಎಂದರು.

ವಯನಾಡ್ ‘ವಿವಿಧತೆಯಲ್ಲಿ ಏಕತೆ’ಯ ಪ್ರತೀಕವಾಗಿದೆ ಎಂದು ಹೇಳಿದ ಮುಸ್ಲಿಂ ಯೂತ್ ಲೀಗ್‌ನ ರಾಜ್ಯಾಧ್ಯಕ್ಷರೂ ಆಗಿರುವ ತಂಙಳ್,ಬಹುಸಂಖ್ಯಾತ ಹಿಂದುಗಳ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ತನ್ನ ನಾಯಕರನ್ನು ಸ್ಪರ್ಧೆಗಿಳಿಸಲು ಕಾಂಗ್ರೆಸ್ ಹೆದರಿಕೊಂಡಿದೆ ಎಂಬ ಮೋದಿಯವರ ಹೇಳಿಕೆಯನ್ನು ಪ್ರಸ್ತಾಪಿಸಿ,ಪ್ರಧಾನಿಯಿಂದ ಇಂತಹ ಹೇಳಿಕೆಯನ್ನು ನಾವೆಂದೂ ನಿರೀಕ್ಷಿಸಿರಲಿಲ್ಲ ಎಂದರು. ವಯನಾಡಿನಿಂದ ರಾಹುಲ್ ಉಮೇದುವಾರಿಕೆಯು ಪ್ರದೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಇತರ ಯುಪಿಎ ಅಂಗಪಕ್ಷಗಳ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ ಎಂದು ಅವರು ತಿಳಿಸಿದರು.

ಸೋಮವಾರ ವಾರ್ಧಾದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಮೋದಿ,ಗಣನೀಯ ಮುಸ್ಲಿಂ ಮತ್ತು ಕ್ರೈಸ್ತ ಜನಸಂಖ್ಯೆಯನ್ನು ಹೊಂದಿರುವ ವಯನಾಡಿನಿಂದ ಸ್ಪರ್ಧಿಸುತ್ತಿರುವ ರಾಹುಲ್‌ರನ್ನು ಹೆಸರಿಸದೆ ಈ ಹೇಳಿಕೆಯನ್ನು ನೀಡಿದ್ದರು.

ಚುನಾವಣೆಗಳಿಗೆ ಮುನ್ನ ಧರ್ಮದ ಆಧಾರದಲ್ಲಿ ಜನರನ್ನು ಒಡೆಯುವ ಉದ್ದೇಶದಿಂದ ಪ್ರಧಾನಿಯವರು ಇಂತಹ ಅಪಕ್ವ ಹೇಳಿಕೆಯನ್ನು ನೀಡಿದ್ದಾರೆ. ಅವರು ಈ ದೇಶದ ಜನರನ್ನು ಒಂದೇ ದೃಷ್ಟಿಯಿಂದ ನೋಡಬೇಕು. ನಾವೆಲ್ಲರೂ ಭಾರತೀಯರಾಗಿದ್ದೇವೆ ಎಂದು ತಂಙಳ್ ನುಡಿದರು.

ಗಣನೀಯ ಪ್ರಮಾಣದಲ್ಲಿ ಬುಡಕಟ್ಟು ಜನರನ್ನು ಹೊಂದಿರುವ ದುರ್ಗಮ,ಹಿಂದುಳಿದ,ಗುಡ್ಡಗಾಡು ಕ್ಷೇತ್ರದಿಂದ ಸ್ಪರ್ಧಿಸಿರುವುದಕ್ಕಾಗಿ ರಾಹುಲ್‌ರನ್ನು ಪ್ರಶಂಸಿಸಿದ ಅವರು,ಇದು ರೈತರು,ಬುಡಕಟ್ಟು ಜನರು ಮತ್ತು ಸಮಾಜದ ದುರ್ಬಲ ವರ್ಗಗಳೆಡೆಗೆ ಅವರ ಬದ್ಧತೆಯನ್ನು ತೋರಿಸುತ್ತದೆ ಎಂದರು.

ಉತ್ತರ ಪ್ರದೇಶದ ಅಮೇಠಿಯಿಂದಲೂ ಸ್ಪರ್ಧಿಸುತ್ತಿರುವ ರಾಹುಲ್ ಎರಡೂ ಕಡೆಗಳಲ್ಲಿ ಗೆದ್ದರೆ ವಯನಾಡ್ ಸ್ಥಾನವನ್ನು ಉಳಿಸಿಕೊಳ್ಳುತ್ತಾರೆ ಎಂಬ ಆಶಯವನ್ನೂ ಅವರು ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X