Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಗಬೆಟ್ಟು ಬಹುಗ್ರಾಮ ಕುಡಿಯುವ ನೀರಿನ...

ಸಂಗಬೆಟ್ಟು ಬಹುಗ್ರಾಮ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆ: ಪುಚ್ಚಮೊಗೆರು ಸೇತುವೆ ಬಳಿಯ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ

ವಾರ್ತಾಭಾರತಿವಾರ್ತಾಭಾರತಿ3 April 2019 7:10 PM IST
share
ಸಂಗಬೆಟ್ಟು ಬಹುಗ್ರಾಮ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆ: ಪುಚ್ಚಮೊಗೆರು ಸೇತುವೆ ಬಳಿಯ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ

ಬಂಟ್ವಾಳ, ಮಾ. 3: ಸಂಗಬೆಟ್ಟು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಜಲಮೂಲವಾದ ಫಲ್ಗುಣಿ ನದಿಯಲ್ಲಿ ನೀರಿನ ಸಮಸ್ಯೆಯ ಬಗ್ಗೆ ಪತ್ರಿಕೆಯಲ್ಲಿ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ಪುಚ್ಚಮೊಗೆರು ಸೇತುವೆ ಬಳಿಯ ಪ್ರದೇಶಕ್ಕೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಹೇಶ್ ಅವರು ಅಧಿಕಾರಿಗಳ ತಂಡದೊಂದಿಗೆ ಬುಧವಾರ ಪರಿಶೀಲನೆ ನಡೆಸಿದರು.

ಈ ಸಂದರ್ಭ ತಾಪಂ ಕಾರ್ಯನಿರ್ವಹಣಾಧಿಕಾರಿ ಎನ್. ರಾಜಣ್ಣ, ಕುಡಿಯುವ ನೀರು ಸರಬರಾಜು ವಿಭಾಗದ ಇಂಜಿನಿಯರುಗಳು ಮತ್ತಿತರರು ಹಾಜರಿದ್ದು, ಪೂರಕ ಮಾಹಿತಿ ನೀಡಿದರು.

ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಳು ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ ತಲೆದೋರಿರುವ ಕುರಿತು ಪರಿಶೀಲನೆ ನಡೆಸಿದ್ದೇವೆ. ಈ ಕುರಿತು ತುರ್ತು ಪರಿಹಾರಕ್ಕೆ ಪಿಡಿಒಗಳ ಸಭೆಯೊಂದನ್ನು ಕರೆಯಲಿದ್ದು, ಈಗಿರುವ ಸಂಪನ್ಮೂಲಗಳ ಸದ್ಬಳಕೆ ಮಾಡಿ ನೀರೊದಗಿಸುವ ಕಾರ್ಯ ನಡೆಸಲಿದ್ದೇವೆ. ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ಅವರ ಗಮನಕ್ಕೂ ಪರಿಸ್ಥಿತಿಯನ್ನು ತರಲಾಗಿದೆ ಎಂದು ಮಾಹಿತಿ ನೀಡಿದರು.

ಬೋರ್‍ವೆಲ್ ಸಹಿತ ಲಭ್ಯ ಸಂಪನ್ಮೂಲಗಳನ್ನು ಉಪಯೋಗಿಸಿ, ಈ ಪ್ರದೇಶದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗದಂತೆ ಕ್ರಮ ಕೈಗೊಳ್ಳಲಾಗುವುದು. ನದಿಯಲ್ಲಿ ನೀರಿನ ಕೊರತೆ ಹಾಗೂ ಅಂತರ್ಜಲ ಕುಸಿಯದಂತೆ ಜಲಜಾಗೃತಿಯನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲಾಗುವುದು. ಇದಕ್ಕಾಗಿ ಈಗಾಗಲೇ ಜಾರಿಗೊಂಡಿರುವ ಜಲಾಮೃತ ಯೋಜನೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಹಾಗೂ ಸಾರ್ವಜನಿಕರಿಗೆ ಮತ್ತು ಅಧಿಕಾರಿಗಳಿಗೆ ಇದರ ಕುರಿತು ಜಾಗೃತಿ ಮೂಡಿಸುವ ಕಾರ್ಯವನ್ನು ನಡೆಸಲಾಗುವುದು ಎಂದು ಹೇಳಿದರು.

'ಸಂಗಬೆಟ್ಟು: ಬಹುಗ್ರಾಮ ಕುಡಿಯುವ ನೀರಿನ ಯೋಜನೆ' ಶೀರ್ಷಿಕೆಯಡಿ ಹಾಗೂ 'ಬಿಸಿಲ ತಾಪಕ್ಕೆ ಬರಿದಾಗುತ್ತಿರುವ ಫಲ್ಗುಣಿ ನದಿ' ಎಂಬ ಉಪಶೀರ್ಷಿಕೆಯಡಿ ಫಲ್ಗುಣಿ ನದಿಯ ನೀರಿನ ಸಮಸ್ಯೆಯ ಬಗ್ಗೆ "ವಾರ್ತಾಭಾರತಿ"ಯು ಎ. 3ರಂದು ವಿಶೇಷ ವರದಿಯನ್ನು ಪ್ರಕಟಿಸುವ ಮೂಲಕ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳ ತಂಡ ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X