Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. 1,000 ಕೋಟಿ ರೂ. ಬಜೆಟ್ ನ ‘ರಂಡಾಮೂಳಂ’...

1,000 ಕೋಟಿ ರೂ. ಬಜೆಟ್ ನ ‘ರಂಡಾಮೂಳಂ’ ಚಿತ್ರಕ್ಕೆ ಏನಾಯಿತು: ನಿರ್ಮಾಪಕ ಬಿ.ಆರ್. ಶೆಟ್ಟಿ ಹೇಳಿದ್ದು ಹೀಗೆ…

ವಾರ್ತಾಭಾರತಿವಾರ್ತಾಭಾರತಿ3 April 2019 8:32 PM IST
share
1,000 ಕೋಟಿ ರೂ. ಬಜೆಟ್ ನ ‘ರಂಡಾಮೂಳಂ’ ಚಿತ್ರಕ್ಕೆ ಏನಾಯಿತು: ನಿರ್ಮಾಪಕ ಬಿ.ಆರ್. ಶೆಟ್ಟಿ ಹೇಳಿದ್ದು ಹೀಗೆ…

 ಬೆಂಗಳೂರು, ಎ.3: ಖ್ಯಾತ ನಟ ಮೋಹನ್ ಲಾಲ್ ಅವರ ಅಭಿನಯದ ‘ರಂಡಾಮೂಳಂ’ ಚಲನಚಿತ್ರ ನಿರ್ಮಾಣ ಯೋಜನೆಯನ್ನು ಕೈಬಿಡಲಾಗಿದೆ ಎಂದು ಚಿತ್ರದ ನಿರ್ಮಾಪಕ, ಅನಿವಾಸಿ ಉದ್ಯಮಿ ಬಿ.ಆರ್. ಶೆಟ್ಟಿ ಮಂಗಳವಾರ ದೃಢಪಡಿಸಿದ್ದಾರೆ.

ದುಬೈಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನಿರ್ದೇಶಕ ಶ್ರೀಕುಮಾರ್ ಮೆನನ್ ಹಾಗೂ ಲೇಖಕ ಎಂ.ಟಿ. ವಾಸುದೇವನ್ ನಾಯರ್ ಅವರ ನಡುವೆ ಉಂಟಾದ ಸಂಘರ್ಷದ ಹಿನ್ನೆಲೆಯಲ್ಲಿ ಈ ಯೋಜನೆ ಕೈಬಿಡಲಾಗಿದೆ ಎಂದು ತಿಳಿಸಿದ್ದಾರೆ.

ಇವರಿಬ್ಬರ ನಡುವಿನ ಮನಸ್ತಾಪವನ್ನು ಪರಿಹರಿಸಲು ತಾವು ವಿಧಿಸಿದ್ದ ಗಡುವು ಮುಗಿದು ಹೋಗಿರುವುದರಿಂದ ಯೋಜನೆ ಕೈಬಿಡಲಾಗಿದೆ ಎಂದ ಶೆಟ್ಟಿ, “ಈಗಲೂ ನಾನು ಉತ್ತಮ ಸ್ಕ್ರಿಪ್ಟ್ ರಚನಾಕಾರರನ್ನು ಹುಡುಕುತ್ತಿದ್ದೇನೆ. ಅದನ್ನು ಈಗಲೂ ನಿರ್ಮಿಸಬಹುದು. ನನ್ನ ಬದ್ಧತೆ ಈಗಲೂ ಇದೆ. ಒಬ್ಬ ನೈಜ ಭಾರತೀಯನಾಗಿ ನಮ್ಮ ದೇಶದ ಇತಿಹಾಸವನ್ನು ವಿಶ್ವದಾದ್ಯಂತ ಎಲ್ಲಾ ಭಾಷೆಗಳಲ್ಲಿ  ಪ್ರದರ್ಶಿಸಬೇಕು” ಎಂದು ಶೆಟ್ಟಿ ಹೇಳಿದ್ದಾರೆ.

ರೂ 1,000 ಕೋಟಿ ಬಜೆಟ್ ನಲ್ಲಿ ಈ ಚಿತ್ರ ನಿರ್ಮಿಸಲಾಗುವುದು ಎಂದು 2016ರಲ್ಲಿ ಮೋಹನ್ ಲಾಲ್ ಹೇಳಿದ್ದರು. ಈ ಚಿತ್ರ ತೆರೆ ಕಂಡಿದ್ದೇ ಆದಲ್ಲಿ ಭಾರತದಲ್ಲಿ ತಯಾರಾದ ಅತ್ಯಂತ ದೊಡ್ಡ ಬಜೆಟ್ ನ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗುತ್ತಿತ್ತು.

ಎರಡು ಭಾಗಗಳಲ್ಲಿ ಈ ಚಿತ್ರ ತಯಾರಿಸುವ ಪ್ರಸ್ತಾಪವಿತ್ತು. ಎಂ ಟಿ ವಾಸುದೇವನ್ ನಾಯರ್ ಅವರ ಪ್ರಶಸ್ತಿ ವಿಜೇತ ಅದೇ ಹೆಸರಿನ ಕಾದಂಬರಿಯ ಆಧರಿತ ಚಿತ್ರ ಇದಾಗಲಿತ್ತಲ್ಲದೆ, ಸೆಪ್ಟೆಂಬರ್ 2018ರಲ್ಲಿ ಸೆಟ್ಟೇರಬೇಕಿತ್ತು. ಮೊದಲ ಭಾಗ 2020ರಲ್ಲಿ ಬಿಡುಗಡೆಗೊಳಿಸುವ ಯೋಚನೆಯೂ ಇತ್ತು.  ಚಿತ್ರವನ್ನು ಇಂಗ್ಲಿಷ್, ಕನ್ನಡ, ಮಲಯಾಳಂ, ಹಿಂದಿ, ತಮಿಳು ತೆಲುಗು ಸಹಿತ ಪ್ರಮುಖ ಭಾರತೀಯ ಮತ್ತು ವಿದೇಶಿ ಭಾಷೆಗಳಲ್ಲಿ ನಿರ್ಮಿಸುವ ಯೋಜನೆಯೂ ಇತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X