Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಖ್ ಸಮುದಾಯದ ಆಕ್ರೋಶ: ರಾಷ್ಟ್ರಪತಿ...

ಸಿಖ್ ಸಮುದಾಯದ ಆಕ್ರೋಶ: ರಾಷ್ಟ್ರಪತಿ ಕೋವಿಂದ್ ರ ಸೋಶಿಯಲ್ ಮೀಡಿಯಾ ಖಾತೆಗಳಿಂದ ವೀಡಿಯೋ ಡಿಲೀಟ್

ವಾರ್ತಾಭಾರತಿವಾರ್ತಾಭಾರತಿ4 April 2019 7:53 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸಿಖ್ ಸಮುದಾಯದ ಆಕ್ರೋಶ: ರಾಷ್ಟ್ರಪತಿ ಕೋವಿಂದ್ ರ ಸೋಶಿಯಲ್ ಮೀಡಿಯಾ ಖಾತೆಗಳಿಂದ ವೀಡಿಯೋ ಡಿಲೀಟ್

ಹೊಸದಿಲ್ಲಿ, ಎ.4: ಅಕಾಲ್ ತಖ್ತ್, ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿ ಹಾಗೂ ಸಿಖ್ ಸಮುದಾಯದ ಹಲವು ಮಂದಿಯ ಆಕ್ಷೇಪದ ಹಿನ್ನೆಲೆಯಲ್ಲಿ ಗುರು ಗ್ರಂಥ್ ಸಾಹಿಬ್ ಆಧರಿತ ‘ಮೂಲ್ ಮಂತರ್’ ಎಂಬ ನೃತ್ಯ ಪ್ರದರ್ಶನದ ವೀಡಿಯೋ ಕ್ಲಿಪ್ ಅನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಸಾಮಾಜಿಕ ಜಾಲತಾಣ ಖಾತೆಗಳಿಂದ ಬುಧವಾರ ಡಿಲೀಟ್ ಮಾಡಲಾಗಿದೆ. ರಾಷ್ಟ್ರಪತಿ ಚಿಲಿ ದೇಶದ ಸಾಂಟಿಯಾಗೋದಲ್ಲಿ ಮಾರ್ಚ್ 31ರಂದು ಭಾಗವಹಿಸಿದ್ದ ಸಮಾರಂಭದಲ್ಲಿ ಈ ನೃತ್ಯ ಪ್ರದರ್ಶನ ನಡೆದಿತ್ತು.

ಬೀಜ್ ಮಂತರ್ ಅಥವಾ ಗುರು ಮಂತರ್ ಎಂದೂ ಕರೆಯಲ್ಪಡುವ ಮೂಲ್ ಮಂತರ್ ಮೂಲತಃ ಗುರು ಗ್ರಂಥ ಸಾಹಿಬ್ ಇದರ ಮೊದಲ ಭಾಗದ ಪ್ರಾರ್ಥನೆ ಜಪ್ಜಿ ಸಾಹಿಬ್ ಆರಂಭದಲ್ಲಿ ಕಾಣಿಸುತ್ತದೆ.

ರಾಷ್ಟ್ರಪತಿಯ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ ವೀಡಿಯೋ ಕ್ಲಿಪ್ ಅನ್ನು ಎಪ್ರಿಲ್ 1ರಂದು ಸಂಜೆ 7:29ಕ್ಕೆ ಅಪ್ ಲೋಡ್ ಮಾಡಿತ್ತು. ಬುಧವಾರ ಟ್ವೀಟ್ ಹಾಗೂ ಫೇಸ್ ಬುಕ್ ಪೋಸ್ಟ್ ಡಿಲೀಟ್ ಮಾಡಿದ ನಂತರ ರಾಷ್ಟ್ರಪತಿಯ ಮಾಧ್ಯಮ ಕಾರ್ಯದರ್ಶಿ ಅಶೋಕ್ ಮಲಿಕ್ ಟ್ವೀಟ್ ಮಾಡಿ ‘‘ರಾಷ್ಟ್ರಪತಿ ಚಿಲಿ ದೇಶಕ್ಕೆ ಭೇಟಿ ನೀಡಿದ ವೇಳೆ ಸಾಂಟಿಯಾಗೋದ ಭಾರತೀಯ ಸಮುದಾಯದ ಕಾರ್ಯಕ್ರಮಕ್ಕೆ ಅವರಿಗೆ ಆಹ್ವಾನ ನೀಡಲಾಗಿತ್ತು. ಈ ಸಂದರ್ಭ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳ ಕೆಲ ವೀಡಿಯೊಗಳನ್ನು ರಾಷ್ಟ್ರಪತಿಯವರ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಶೇರ್ ಮಾಡಲಾಗಿತ್ತು. ಈ ಸಾಂಸ್ಕೃತಿಕ ಕಾರ್ಯಕ್ರಮ ತಯಾರಿಯಲ್ಲಿ ರಾಷ್ಟ್ರಪತಿಯ ಸೆಕ್ರಟೇರಿಯಟ್ ಗೆ ಯಾವುದೇ ಪಾತ್ರವಿಲ್ಲದೇ ಇದ್ದರೂ ಅವುಗಳಲ್ಲಿ ಕೆಲವು ಕೆಲ ಜನರ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಹೇಳಲಾದ ಹಿನ್ನೆಲೆಯಲ್ಲಿ ಆ ವೀಡಿಯೋಗಳನ್ನು ಡಿಲೀಟ್ ಮಾಡಲಾಗಿದೆ’’ ಎಂದು ಬರೆದಿದ್ದಾರೆ.

ಒಟ್ಟು 1.22 ನಿಮಿಷ ಅವಧಿಯ ಈ ವೀಡಿಯೋ ಕ್ಲಿಪ್ ಗೆ ನೀಡಲಾದ ಶೀರ್ಷಿಕೆಯಲ್ಲಿ ‘‘ಎ ಸೋಲ್ ಫುಲ್ ರೆಂಡಿಷನ್ ಆಫ್ ‘ಇಕ್ ಓಂಕಾರ್ ಸತ್ನಾಂ’ ಎಟ್ ದಿ ಇಂಡಿಯನ್ ಕಮ್ಯುನಿಟಿ ರಿಸೆಪ್ಶನ್ ಇನ್ ಸಾಂಟಿಯಾಗೋ, ಚಿಲಿ’’ ಎಂದು ಬರೆಯಲಾಗಿದೆ.

‘‘ಈ ವೀಡಿಯೋಗಳನ್ನು ರಾಷ್ಟ್ರಪತಿಯ ಪರವಾಗಿ ಯಾರು ಅಪ್ ಲೋಡ್ ಮಾಡಿದ್ದಾರೆಂದು ಕಂಡುಹಿಡಿಯಬೇಕು, ಸಿಖರ ಭಾವನೆಗಳಿಗೆ ಇದರಿಂದ ನೋವುಂಟಾಗಿದೆ ಎಂದು ಅವರಿಗೆ ತಿಳಿದಿರಲಿಕ್ಕಿಲ್ಲ’’ ಎಂದು ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿಯ ಕಾರ್ಯದರ್ಶಿ ರೂಪ್ ಸಿಂಗ್ ಹೇಳಿದ್ದಾರೆ.

‘‘ಮೂಲ್ ಮಂತರ್ ಹಾಡಲು ಅಲ್ಲ. ಸಿಖ್ ನಿಯಮಗಳ ಪ್ರಕಾರ ಇದು (ಮೂಲ್ ಮಂತರ್ ಹಾಡಿಗೆ ನೃತ್ಯ) ಧರ್ಮನಿಂದನೆ’’ ಎಂದು ಭಟಿಂಡಾದ ಕೇಂದ್ರೀಯ ವಿಶ್ವವಿದ್ಯಾನಿಲಯದ ಗುರು ಗೋಬಿಂದ್ ಸಿಂಗ್ ಪೀಠದ ಪ್ರೊಫೆಸರ್ ಹರ್ಪಾಲ್ ಸಿಂಗ್ ಪನ್ನು ಹೇಳಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X