Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಇವಿಎಂ ತಪ್ಪಿಗೆ ಆಸ್ಪದವಿಲ್ಲದ...

"ಇವಿಎಂ ತಪ್ಪಿಗೆ ಆಸ್ಪದವಿಲ್ಲದ ವ್ಯವಸ್ಥೆಯಲ್ಲ; ವಿಶ್ವದಲ್ಲಿ ಯಾರೂ ಅದನ್ನು ನಂಬುವುದಿಲ್ಲ"

ಸ್ಯಾಮ್ ಪಿತ್ರೋಡಾ

ವಾರ್ತಾಭಾರತಿವಾರ್ತಾಭಾರತಿ7 April 2019 9:25 AM IST
share
ಇವಿಎಂ ತಪ್ಪಿಗೆ ಆಸ್ಪದವಿಲ್ಲದ ವ್ಯವಸ್ಥೆಯಲ್ಲ; ವಿಶ್ವದಲ್ಲಿ ಯಾರೂ ಅದನ್ನು ನಂಬುವುದಿಲ್ಲ

ಹೊಸದಿಲ್ಲಿ, ಎ.7: ಎಲೆಕ್ಟ್ರಾನಿಕ್ ಮತದಾನ ಯಂತ್ರ ತಪ್ಪಿಗೆ ಆಸ್ಪದವಿಲ್ಲದ ಯಂತ್ರವಲ್ಲ; ವಿಶ್ವದಲ್ಲಿ ಯಾರೂ ಇವಿಎಂ ಮೇಲೆ ವಿಶ್ವಾಸ ಹೊಂದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ.

1980ರ ದಶಕದಲ್ಲಿ ಭಾರತದ ದೂರಸಂಪರ್ಕ ಕ್ರಾಂತಿಗೆ ಅಡಿಗಲ್ಲು ಹಾಕಿದ ಧೀಮಂತ ಎನಿಸಿಕೊಂಡಿರುವ ಪಿತ್ರೋಡಾ, "ನಾನು ಇವಿಎಂ ಅಧ್ಯಯನ ಮಾಡುವ ಪ್ರಯತ್ನ ಮಾಡಿದ್ದೇನೆ. ಅದರ ವಿನ್ಯಾಸ 15 ವರ್ಷ ಹಳೆಯದು ಹಾಗೂ ಈ ಯಂತ್ರದಲ್ಲಿರಲ್ಲಿರುವ ಮಾಹಿತಿಗಳು ತೀರಾ ಹುರುಳಿಲ್ಲದ್ದು" ಎಂದು ಪ್ರತಿಪಾದಿಸಿದ್ದಾರೆ.

"ಈ ಯಂತ್ರಗಳ ಸಾಗಾಟ ಮತ್ತು ಎಣಿಕೆ ಅವಧಿಯಲ್ಲಿ ಸೋರಿಕೆಗೆ ಅವಕಾಶವಿದೆ" ಎಂದು ಹೇಳಿದರು. ಆದರೆ ಇದರ ದೌರ್ಬಲ್ಯ ಎಲ್ಲಿ ಎಂದು ನಿಖರವಾಗಿ ಹೇಳಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

"ಇದು ಶೇಕಡ 100ರಷ್ಟು ತಪ್ಪಿಗೆ ಅವಕಾಶವಿಲ್ಲದ ಯಂತ್ರ ಎಂದರೆ ನಾನು ಒಪ್ಪಲು ಸಾಧ್ಯವಿಲ್ಲ" ಎಂದು ಮುಂಬೈ ಪ್ರೆಸ್‌ಕ್ಲಬ್‌ನಲ್ಲಿ ಪತ್ರಕರ್ತರೊಂದಿಗೆ ಸಂವಾದ ನಡೆಸಿದ ಅವರು ಸ್ಪಷ್ಟಪಡಿಸಿದರು.

"ನಾನು ತಂತ್ರದ ಮೇಲೆ ಬೆರಳಿಟ್ಟು, ಇದು ಇಂಥದ್ದೇ ಎಂದು ಹೇಳಲು ಸಾಧ್ಯವಿಲ್ಲ.. ಅದನ್ನು ತಿದ್ದುವ ಸಾಧ್ಯತೆ, ಅದರ ಪೂರೈಕೆ ಸರಣಿ, ಅದನ್ನು ಎಲ್ಲಿ ದಾಸ್ತಾನು ಮಾಡಲಾಗುತ್ತದೆ ಹಾಗೂ ಅದನ್ನು ಹೇಗೆ ಎಣಿಕೆ ಮಾಡಲಾಗುತ್ತದೆ ಎನ್ನುವುದೂ ಪ್ರಮುಖವಾಗುತ್ತದೆ. ನಾವು ಬಳಸುವಂತೆ ಇವಿಎಂಗಳನ್ನು ವಿಶ್ವದ ಎಲ್ಲೂ ಬಳಸುತ್ತಿಲ್ಲ. ಇದರಲ್ಲಿ ವಿಶ್ವಾಸವಿಲ್ಲ ಎಂದು ಪ್ರತಿಯೊಬ್ಬರೂ ಹೇಳುತ್ತಿದ್ದಾರೆ. ಅಮೆರಿಕ, ಜರ್ಮನಿ ಯಾರೂ ಈ ಬಗ್ಗೆ ವಿಶ್ವಾಸ ಹೊಂದಿಲ್ಲ. ಆದರೆ ನಾವು ಮಾತ್ರ ಇದನ್ನು ನಂಬುತ್ತೇವೆ" ಎಂದು ಮತ್ತೊಂದು ಸಮಾರಂಭದಲ್ಲಿ ವಿವರಿಸಿದರು.

ಈ ಬಾರಿಯ ಚುನಾವಣೆ ಆಧುನಿಕ ಭಾರತದ ಇತಿಹಾಸದಲ್ಲೇ ಮಹತ್ವದ ಚುನಾವಣೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X