Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಿಲಯನ್ಸ್ ಪ್ರವರ್ತಕ ಗುಂಪಿನಿಂದ ಅಕ್ರಮ...

ರಿಲಯನ್ಸ್ ಪ್ರವರ್ತಕ ಗುಂಪಿನಿಂದ ಅಕ್ರಮ ಹಣ ವಹಿವಾಟು: ಡಚ್ ತನಿಖಾಧಿಕಾರಿಗಳ ಆರೋಪ

ವಾರ್ತಾಭಾರತಿವಾರ್ತಾಭಾರತಿ7 April 2019 2:49 PM IST
share
ರಿಲಯನ್ಸ್ ಪ್ರವರ್ತಕ ಗುಂಪಿನಿಂದ ಅಕ್ರಮ ಹಣ ವಹಿವಾಟು: ಡಚ್ ತನಿಖಾಧಿಕಾರಿಗಳ ಆರೋಪ

ಮುಂಬೈ, ಎ.7: ರಿಲಯನ್ಸ್ ಗ್ಯಾಸ್ ಟ್ರಾನ್ಸ್‍ಪೋರ್ಟೇಶನ್ ಇನ್‍ ಫ್ರಾಸ್ಟ್ರಕ್ಚರ್ ಲಿಮಿಟೆಡ್ ಗೆ ನೀಡಿದ ಸೇವೆಗಳಿಗೆ ಹಾಗೂ ನಿರ್ವಹಿಸಿದ ಕೆಲಸಕ್ಕೆ ಅಧಿಕ ಮೌಲ್ಯದ ಇನ್ ವೈಸ್ ನೀಡುವ ಮೂಲಕ ‘ಎ ಹಕ್ ಎನ್‍ಎಲ್’ ಹೆಸರಿನ ಡಚ್ ಪೈಪ್‍ಲೈನ್ ಕಂಪೆನಿಯೊಂದು 110 ಕೋಟಿ ಡಾಲರ್ ಲಾಭ ಗಳಿಸಿದೆ ಎಂದು ಹಾಲೆಂಡ್ ತನಿಖಾಧಿಕಾರಿಗಳು ಆರೋಪಿಸಿದ್ದಾರೆ ಎಂದು indianexpress.com ವರದಿ ಮಾಡಿದೆ.

ಇದನ್ನು ಸಿಂಗಾಪುರ ಮೂಲದ ಬಯೋಮೆಟ್ರಿಕ್ಸ್ ಮಾರ್ಕೆಟಿಂಗ್ ಕಂಪನಿ ಎಂಬ ರಿಲಯನ್ಸ್ ಸಮೂಹದ ಜತೆ ಸಂಪರ್ಕ ಇರುವ ಕಂಪನಿಗೆ ವರ್ಗಾಯಿಸಲಾಗಿದೆ ಎಂದು ಅಧಿಕಾರಿಗಳು ದೂರಿದ್ದಾರೆ.

ರಿಲಯನ್ಸ್ ಗ್ಯಾಸ್ ಟ್ರಾನ್ಸ್‍ಪೋರ್ಟೇಶನ್ ಇನ್‍ ಫ್ರಾಸ್ಟ್ರಕ್ಚರ್ ಲಿ. (ಆರ್ ಜಿಟಿಐಎಲ್‍) ಸಂಸ್ಥೆಯನ್ನು ಇದೀಗ ವೆಸ್ಟ್‍ಕೋಸ್ಟ್ ಪೈಪ್‍ಲೈಲ್ ಲಿಮಿಟೆಡ್ ಎಂದು ಕರೆಯಲಾಗುತ್ತಿದ್ದು, ಇದು ಖಾಸಗಿ ಮಾಲಕತ್ವದ ಸಂಸ್ಥೆಯಾಗಿದೆ.

ಡಚ್ ಸರ್ಕಾರದ ಹಣಕಾಸು ಗುಪ್ತಚರ ಮತ್ತು ತನಿಖಾ ಸೇವೆ ಹಾಗೂ ಆರ್ಥಿಕ ತನಿಖಾ ಸೇವೆಗಳ ಇಲಾಖೆ ಈ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದು, ಎ ಹಕ್ ಎನ್‍ಎಲ್ ಸಮೂಹದ ಮೂವರು ಸಿಬ್ಬಂದಿಯನ್ನು ಈ ಸಂಬಂಧ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಆದರೆ ಯಾವುದೇ ಅಕ್ರಮ ನಡೆದಿರುವುದನ್ನು ರಿಲಯನ್ಸ್ ಸಂಸ್ಥೆ ಅಲ್ಲಗಳೆದಿದೆ. ಎ ಹಕ್ ಎನ್‍ಎಲ್ ಕಂಪನಿ ಆರ್‍ಜಿಟಿಐಎಲ್ ಜತೆಗೆ ಭಾರತದಲ್ಲಿ 2006ರಿಂದ 2008ರ ಅವಧಿಯಲ್ಲಿ ಅನಿಲ ಪೈಪ್‍ಲೈನ್ ಕಾಮಗಾರಿ ಕೈಗೊಂಡಿತ್ತು.

ಈ ಅಕ್ರಮದಲ್ಲಿ 1.1 ಶತಕೋಟಿ ಡಾಲರ್ ಮೊತ್ತವನ್ನು ಆರ್ ಜಿಟಿಐಎಲ್‍ ಗೆ ಸಂಬಂಧಿಸಿದ ಎರಡು ಕಂಪನಿಗಳಲ್ಲಿ "ಬೇರರ್ ಡಾಕ್ಯುಮೆಂಟ್" ವಿಧಾನದ ಮೂಲಕ ಹೂಡಿಕೆ ಮಾಡಲಾಗಿದೆ ಎಂದು ತನಿಖಾಧಿಕಾರಿಗಳು ದೂರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X