Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಂತರಿಕ ಶತ್ರುಗಳಿಂದ ಪ್ರಜಾಪ್ರಭುತ್ವ...

ಆಂತರಿಕ ಶತ್ರುಗಳಿಂದ ಪ್ರಜಾಪ್ರಭುತ್ವ ರಕ್ಷಣೆ ವಕೀಲರ ಜವಾಬ್ದಾರಿ: ನ್ಯಾ.ವೀರಪ್ಪ

ವಾರ್ತಾಭಾರತಿವಾರ್ತಾಭಾರತಿ7 April 2019 8:23 PM IST
share
ಆಂತರಿಕ ಶತ್ರುಗಳಿಂದ ಪ್ರಜಾಪ್ರಭುತ್ವ ರಕ್ಷಣೆ ವಕೀಲರ ಜವಾಬ್ದಾರಿ: ನ್ಯಾ.ವೀರಪ್ಪ

ಉಡುಪಿ, ಎ. 7: ಬಾಹ್ಯ ಶತ್ರುಗಳಿಂದ ದೇಶವನ್ನು ರಕ್ಷಿಸುವ ಕೆಲಸವನ್ನು ಸೈನಿಕರು ಮಾಡಿದರೆ, ವಕೀಲರು ಸ್ವಾತಂತ್ರ ದೊರೆತ 72 ವರ್ಷಗಳಿಂದ ಈವರೆಗೆ ದೇಶದ ಆಂತರಿಕ ಶತ್ರುಗಳಿಂದ ನಮ್ಮ ನಿಜವಾದ ಸ್ವಾತಂತ್ರವನ್ನು ರಕ್ಷಿಸುವ ಕುರಿತು ಹೋರಾಟ ನಡೆಸುತ್ತಿದ್ದಾರೆ. ದೇಶದ ಪ್ರಜಾಪ್ರಭುತ್ವವನ್ನು ಆಂತರಿಕ ಶತ್ರುಗಳಿಂದ ರಕ್ಷಿಸುವ ಜವಾಬ್ದಾರಿ ವಕೀಲರ ಮೇಲಿದೆ ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಾದ ಬಿ.ವೀರಪ್ಪ ಹೇಳಿದ್ದಾರೆ.

ಉಡುಪಿಯ ವೈಕುಂಠ ಬಾಳಿಗಾ ಕಾನೂನು ವಿದ್ಯಾಲಯದ ವತಿಯಿಂದ ರವಿವಾರ ಕಾಲೇಜಿನ ಸಭಾಂಗಣದಲ್ಲಿ ನಡೆದ ನ್ಯಾಯವಾದಿ ಪಿ.ಶಿವಾಜಿ ಶೆಟ್ಟಿ ಸ್ಮಾರಕ ನಾಲ್ಕನೆ ರಾಷ್ಟ್ರೀಯ ಅಣಕು ನ್ಯಾಯಾಲಯ ಸ್ಪರ್ಧೆಯ ಸಮಾರೋಪ ಸಮಾರಂದಲ್ಲಿ ಅವರು ಮಾತನಾಡುತಿದ್ದರು.

ಪ್ರಜಾಪ್ರಭುತ್ವದಲ್ಲಿ ನ್ಯಾಯಾಂಗ ವ್ಯವಸ್ಥೆ ಎಂಬುದು ಅತಿ ಅಗತ್ಯ. ಈ ನಿಟ್ಟಿ ನಲ್ಲಿ ವಕೀಲರು ಹಾಗೂ ಕಾನೂನು ವಿದ್ಯಾರ್ಥಿಗಳು ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ನ್ಯಾಯವನ್ನು ಎಲ್ಲರಿಗೂ ಸಮಾನವಾಗಿ ಒದಗಿಸಿಕೊಡುವ ಕಾರ್ಯ ಮಾಡಬೇಕು ಎಂದು ಅವರು ತಿಳಿಸಿದರು.

ಕಾನೂನು ವಿದ್ಯಾರ್ಥಿಗಳು ತಮ್ಮ ಕಾಲೇಜುಗಳಲ್ಲಿರುವ ಮೂಲಭೂತ ಸೌಕರ್ಯಗಳನ್ನು ಹಾಗೂ ಎಲ್ಲ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು. ಕಾನೂನು ವಿದ್ಯಾರ್ಥಿಗಳಲ್ಲಿ ಆಸಕ್ತಿ ಎಂಬುದು ಬಹಳ ಮುಖ್ಯ. ಗುಣಮಟ್ಟದ ಕಲಿಕೆಯಿಂದ ಯಶಸ್ವಿ ವಕೀಲರಾಗಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

ಯುವ ವಕೀಲರು, ನ್ಯಾಯಾಧೀಶರು ಹಾಗೂ ಹಿರಿಯ ವಕೀಲರೊಂದಿಗೆ ತಾಳ್ಮೆಯಿಂದ ವರ್ತಿಸಬೇಕು. ತಮ್ಮ ಹಿರಿಯ ವಕೀಲರೊಂದಿಗೆ ಅಗತ್ಯ ಇರುವ ವಿಚಾರಗಳ ಚರ್ಚೆ ಮಾಡಿ ಅವರ ಅನುಭವವನ್ನು ಪಡೆದುಕೊಳ್ಳಬೇಕು. ಅಲ್ಲದೆ ತಮ್ಮ ವೃತ್ತಿಗೆ ಬದ್ಧರಾಗಿ ಕೆಲಸ ಮಾಡಬೇಕು. ಕಾನೂನು ವೃತ್ತಿಯು ಬಹಳ ಉತ್ತಮ ವೃತ್ತಿಯಾಗಿದ್ದು, ಸಮಾಜದಲ್ಲಿ ಇದಕ್ಕೆ ಉತ್ತಮ ಮಾನ್ಯತೆ ಇದೆ. ಸಾಕಷ್ಟು ವಕೀಲರು ಇಂದು ಉತ್ತಮ ರಾಜಕಾರಣಿಗಳಾಗಿದ್ದಾರೆ ಎಂದರು.

ಯುವ ವಕೀಲರು ಜ್ಞಾನದ ಹಸಿವು, ಸಹಾಯಸ್ತ, ಸರಳತೆ, ಜವಾಬ್ದಾರಿ, ನಿಷ್ಠೆಯನ್ನು ತಮ್ಮ ವೃತ್ತಿಯಲ್ಲಿ ಅಳವಡಿಸಿಕೊಳ್ಳಬೇಕು. ಇದರಿಂದ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ. ಅದೇ ರೀತಿ ದೈವ ಪ್ರೀತಿ, ಪಾಪ ಭೀತಿ, ಸಂಘ ನೀತಿಯನ್ನು ಜೀವನದಲ್ಲಿ ಪಾಲಿಬೇಕು ಎಂದು ಅವರು ಹೇಳಿದರು.

ಅಧ್ಯಕ್ಷತೆಯನ್ನು ಮಂಗಳೂರಿನ ಹಿರಿಯ ನ್ಯಾಯವಾದಿ ಎಂ.ವಿ.ಶಂಕರ್ ಭಟ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹುಬ್ಬಳ್ಳಿ ಕಾನೂನು ವಿವಿಯ ನಿವೃತ್ತ ಉಪಕುಲಪತಿ ಡಾ.ಟಿ.ಆರ್.ಸುಬ್ರಹ್ಮಣ್ಯ, ಕರ್ನಾಟಕ ಹೈಕೋರ್ಟ್ ಹಿರಿಯ ನ್ಯಾಯವಾದಿ ಎಸ್.ವಿಶ್ವಜೀತ್ ಶೆಟ್ಟಿ ಮಾತನಾಡಿದರು. ಈ ಸಂದರ್ಭದಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ವೇದಿಕೆಯಲ್ಲಿ ಜಯಂತಿ ಪಿ.ಶಿವಾಜಿ ಶೆಟ್ಟಿ, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನ್ಯಾಯವಾದಿ ಆನಂದ ಮಡಿವಾಳ, ಕಾರ್ಯಕ್ರಮ ಸಂಯೋಜಕಿ ಡಾ.ನಿರ್ಮಲ ಕುಮಾರಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶು ಪಾಲ ಪ್ರೊ.ಪ್ರಕಾಶ್ ಕಣಿವೆ ಸ್ವಾಗತಿಸಿದರು. ಮೆದಿನಿ ರಾವ್ ವಂದಿಸಿದರು. ಸುಚೇತಾ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X