Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಬೆಂಗಳೂರು ದಕ್ಷಿಣದ ಈ ಅಭ್ಯರ್ಥಿಗೆ ಹಳೇ...

ಬೆಂಗಳೂರು ದಕ್ಷಿಣದ ಈ ಅಭ್ಯರ್ಥಿಗೆ ಹಳೇ ನೋಟುಗಳೇ ಆಸ್ತಿ..!

ನೋಟ್ ಬ್ಯಾನ್ ವಿರುದ್ಧ ಪ್ರತಿಭಟಿಸುತ್ತಲೇ ಇದ್ದಾರೆ 'ಮೌನಿ ಹೋರಾಟಗಾರ'

-ಸಮೀರ್, ದಳಸನೂರು-ಸಮೀರ್, ದಳಸನೂರು7 April 2019 10:40 PM IST
share
ಬೆಂಗಳೂರು ದಕ್ಷಿಣದ ಈ ಅಭ್ಯರ್ಥಿಗೆ ಹಳೇ ನೋಟುಗಳೇ ಆಸ್ತಿ..!

ಬೆಂಗಳೂರು, ಎ.7: ದೇಶದೆಲ್ಲೆಡೆ ಲೋಕಸಭಾ ಕ್ಷೇತ್ರಗಳ ಚುನಾವಣಾ ಹಬ್ಬರ ಹೆಚ್ಚಾಗಿದೆ. ಇನ್ನೂ, ಕೆಲ ಅಭ್ಯರ್ಥಿಗಳ ಆಸ್ತಿ-ಪಾಸ್ತಿಗಳ ಲೆಕ್ಕ ನೋಡಿದರೆ, ಕುಬೇರರು ಚುನಾವಣೆ ಕಣದಲ್ಲಿ ಇದ್ದಂತೆ ಕಾಣುತ್ತದೆ. ಇವುಗಳ ಮಧ್ಯೆ ಹೋರಾಟಗಾರರೊಬ್ಬರು ಚುನಾವಣೆ ಸ್ಪರ್ಧೆಯಲ್ಲಿದ್ದು, ಇವರಿಗೆ ಹಳೇ ನೋಟುಗಳೇ ಆಸ್ತಿಯಾಗಿವೆ.

ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮೌನಿ ಹೋರಾಟಗಾರ ‘ಅಂಬ್ರೋಸ್ ಡಿಮೆಲ್ಲೋ’ ಅವರು ತಮ್ಮ ನಾಮಪತ್ರ ಸಲ್ಲಿಕೆಯ ವೇಳೆ ಸಲ್ಲಿಸಿದ್ದ ಆಸ್ತಿ ಘೋಷಣಾ ಪತ್ರದಲ್ಲಿ ಗರಿಷ್ಠ ಮುಖಬೆಲೆಯ ನಿಷೇಧಿತ ನೋಟುಗಳೇ ತನ್ನ ಆಸ್ತಿ ಎಂದು ನಮೂದಿಸಿದ್ದಾರೆ.

ನಿಷೇಧಕ್ಕೆ ವಿರೋಧ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 2016ರ ನವೆಂಬರ್ 8 ರಂದು ಏಕಾಏಕಿ ಗರಿಷ್ಠ ಮುಖಬೆಲೆ 500 ಮತ್ತು 1 ಸಾವಿರ ರೂ. ಬೆಲೆಯ ನೋಟುಗಳ ಚಲಾವಣೆಯನ್ನು ಬಂದ್ ಮಾಡಿತು. ಅಂದಿನಿಂದ ಪ್ರತಿಪಕ್ಷಗಳು, ಸಂಘ-ಸಂಸ್ಥೆಗಳು ಸೇರಿದಂತೆ ಸಾಮಾಜಿಕ ವಲಯದಲ್ಲೂ ಕೆಲವರು ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಹಳೇ ನೋಟುಗಳನ್ನು ಕೈಯಲ್ಲಿ ಹಿಡಿದು ದೇಶ್ಯಾದ್ಯಂತ ಸುತ್ತಿ ಅಂಬ್ರೋಸ್ ಡಿಮೆಲ್ಲೋ ಪ್ರತಿಭಟನೆ ನಡೆಸಿದ್ದರು. ಇದೀಗ, ಲೋಕಸಭಾ ಚುನಾವಣೆಯನ್ನು ಪ್ರತಿಭಟನೆಯ ಭಾಗ ಎಂದು ಕಾಣುವ ಇವರು, ತಮ್ಮ ಬಳಿ ಗರಿಷ್ಠ ಮುಖಬೆಲೆಯ 500 ಮತ್ತು 1 ಸಾವಿರ ರೂಪಾಯಿಯ ಒಟ್ಟು 45 ಸಾವಿರ ರೂಪಾಯಿ ಹಳೇ ನೋಟುಗಳಿರುವ ಬಗ್ಗೆ ದೃಢಪಡಿಸಿದ್ದಾರೆ.

14 ವರ್ಷ ಮೌನಿ: ಜಗತ್ತಿನೆಲ್ಲೆಡೆ ಕುಡಿಯುವ ನೀರಿಗೆ ಬೆಲೆ ನಿಗದಿ ಮಾಡಿರುವುದನ್ನು ವಿರೋಧಿಸಿ ಬರೋಬ್ಬರಿ 14 ವರ್ಷಗಳಿಂದ ಮಾತನ್ನೆ ಬಿಟ್ಟು ಮೌನವಾಗಿಯೇ ‘ಮೌನಿ ಅಂಬ್ರೋಸ್’ ಹೋರಾಟ ಮುಂದುವರೆಸಿದ್ದಾರೆ.

ಹೊಸ ನೋಟು ಬಳಸಲ್ಲ, ಹಳೇ ನೋಟುಗಳನ್ನು ನಾನೆ ಹೋಗಿ ಬದಲಾಯಿಸುವುದಿಲ್ಲ. ಇದು ನನ್ನ ಹೋರಾಟದ ಮೊದಲ ಭಾಗ ಎನ್ನುವ ಅವರು, ಇದುವರೆಗೂ ಬರೋಬ್ಬರಿ 15 ಸಾವಿರ ಮೌಲ್ಯದ ಹಳೇ ನೋಟುಗಳನ್ನು ಸಾರ್ವಜನಿಕರಿಂದ ಪಡೆದಿದ್ದಾರೆ.ಇನ್ನೂ, ವಿದೇಶಿ ಪ್ರಜೆಗಳಿಂದಲೂ ಹಳೇ ನೋಟು ಪಡೆದಿರುವುದು ವಿಶೇಷ.

ದೇಶದೆಲ್ಲೆಡೆ ಗರಿಷ್ಠ ಮುಖಬೆಲೆಯ ನೋಟುಗಳ ಅಮಾನ್ಯೀಕರಣದ ಬಗ್ಗೆ ಈಗಾಲೂ ಪರ-ವಿರೋಧದ ಚರ್ಚೆ ನಡೆಯುತ್ತಲೇ ಇದೆ. ಇನ್ನೂ, ಇದರ ವಿರುದ್ಧ ಬಹಿರಂಗವಾಗಿ ಪ್ರತಿಭಟನೆ ಮಾಡಿದವರ ಸಂಖ್ಯೆ ಕಡಿಮೆ ಎನ್ನಬಹುದು. ಆದರೆ, ಈಗಲೂ ಅಂಬ್ರೋಸ್ ಡಿಮೆಲ್ಲೋ ಪ್ರತಿಭಟನೆ ಮುಂದುರೆಸಿದ್ದು, ಇದೊಂದು ಅಸಂವಿಧಾನಿಕ ನಡೆ ಎನ್ನುತ್ತಾರೆ ಅವರು.

ಪ್ರಧಾನಿ ಮೋದಿ ಜತೆ ಸ್ಪರ್ಧೆ..!

2014ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಕ್ಷೇತ್ರವಾದ ವಾರಣಾಸಿಯಲ್ಲಿಯೂ ಸ್ಪರ್ಧಿಸಿದ್ದಾರೆ. ಅಲ್ಲದೇ, 2013 ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಪೇಟೆ, 2015ರಲ್ಲಿ ಶಿಕಾರಿಪುರ, 2017 ಹೆಬ್ಟಾಳ, 2018ರಲ್ಲಿ ಶಿವಾಜಿನಗರದಲ್ಲಿ ನಡೆದ ಚುನಾವಣೆಯಲ್ಲಿ ಸ್ವರ್ಧಿಸಿದ್ದಾರೆ.

‘ಚುನಾವಣೆ ಖರ್ಚು ಬರೀ 90 ರೂ..!

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಅಂಬ್ರೋಸ್ ಡಿ ಮೆಲ್ಲೋ ಅವರು ಚುನಾವಣೆ ವೆಚ್ಚವಾಗಿ ಕೇವಲ 90 ರೂ. ಖರ್ಚು ಮಾಡಿದ್ದಾರೆ.

share
-ಸಮೀರ್, ದಳಸನೂರು
-ಸಮೀರ್, ದಳಸನೂರು
Next Story
X