Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಅಕ್ಕಮಹಾದೇವಿಯ ಕುರಿತಂತೆ ಇನ್ನಷ್ಟು...

ಅಕ್ಕಮಹಾದೇವಿಯ ಕುರಿತಂತೆ ಇನ್ನಷ್ಟು...

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ8 April 2019 12:05 AM IST
share
ಅಕ್ಕಮಹಾದೇವಿಯ ಕುರಿತಂತೆ ಇನ್ನಷ್ಟು...

ಶರಣ ಚಳವಳಿಯಲ್ಲಿ ಅಕ್ಕಮಹಾದೇವಿಯ ವಚನಗಳು ಅಗ್ರಸ್ಥಾನದಲ್ಲಿವೆ. ಸ್ತ್ರೀ ಸಂವೇದನೆಗಳ ಐತಿಹಾಸಿಕ ನೆಲೆಗಳನ್ನು ಗುರುತಿಸುವಾಗ ಅದು ತಲುಪುವುದು ಅಕ್ಕಮಹಾದೇವಿಯ ಬಳಿಗೆ. ಇಂತಹ ಅಕ್ಕಮಹಾದೇವಿಯನ್ನು ಬೇರೆ ಆಯಾಮದ ಮೂಲಕ ಪರಿಚಯಿಸುವ ಕೆಲಸವನ್ನು ಮಾಡಿದ್ದಾರೆ ಡಾ. ವಿಜಯಶ್ರೀ ಸಬರದ.
 ಕೃತಿಯನ್ನು ಎರಡು ಭಾಗವಾಗಿ ವಿಂಗಡಿಸಿದ್ದಾರೆ. ಒಂದು ಅಕ್ಕಮಹಾದೇವಿಯ ಬದುಕನ್ನು ಪರಿಚಯಿಸುವ ಕೆಲಸವನ್ನು ಮಾಡಿದರೆ ಇನ್ನೊಂದು ಅಧ್ಯಾಯ ಬೇರೆ ಬೇರೆ ಕೃತಿಗಳು, ಕವಿಗಳು, ಬರಹಗಾರರು ಅಕ್ಕಮಹಾದೇವಿಯನ್ನು ಕಂಡ ರೀತಿಯನ್ನು ವಿವರಿಸುತ್ತದೆ. ಮೊದಲ ಅಧ್ಯಾಯದಲ್ಲಿ ಅಕ್ಕನ ಜನನ, ಮದುವೆ, ಅಕ್ಕಮಹಾದೇವಿಯ ಕೃತಿಗಳು, ವಚನಗಳ ಅಧ್ಯಯನದ ಪ್ರವೇಶಿಕೆ, ಅಕ್ಕಮಹಾದೇವಿ ಮತ್ತು ಅನುಭವ ಮಂಟಪದ ನಡುವಿನ ಸಂಬಂಧ, ಆಕೆಯ ವಚನಗಳ ಸ್ಫೋಟಗುಣ, ಆತ್ಮಶೋಧನೆ, ಕಾವ್ಯ ಸೌಂದರ್ಯ, ಅನುಭಾವಗಳನ್ನು ತೆರೆದಿಡುತ್ತದೆ.
ಎರಡನೆ ಭಾಗದಲ್ಲಿ ವಚನಕಾರರ ದೃಷ್ಟಿಯಲ್ಲಿ ಅಕ್ಕ, ಹರಿಹರನ ಮಹಾದೇವಿಯಕ್ಕನ ಗರಳೆಯಲ್ಲಿ ಅಕ್ಕಮಹಾದೇವಿ, ಶೂನ್ಯ ಸಂಪಾದನೆಗಳಲ್ಲಿ ಮಹಾದೇವಿಯಕ್ಕನ ಪರೀಕ್ಷೆ, ಜನಪದ ಸಾಹಿತ್ಯದಲ್ಲಿ ಮಹಾದೇವಿಯಕ್ಕ, ಆಧುನಿಕ ಕಾವ್ಯದಲ್ಲಿ ಅಕ್ಕಮಹಾದೇವಿ ಇತ್ಯಾದಿ ವಿವರಗಳಿವೆ.
‘ಬೆಟ್ಟದ ಮೇಲೊಂದು ಮನೆಯ ಮಾಡಿ
ಮೃಗಗಳಿಗಂಜಿದಡೆಂತಯ್ಯ...’

ಎಂಬಂತಹ ಸರಳ ಪದಗಳಲ್ಲಿ ಅಗಾಧ ತತ್ವಜ್ಞಾನವನ್ನು ಬಚ್ಚಿಟ್ಟು ಹಾಡುತ್ತಿದ್ದ ಅಕ್ಕಮಹಾದೇವಿ ‘ಹಸಿವಾದೊಡೆ ಊರೊಳಗೆ ಭಿಕ್ಷಾನ್ನಗಳುಂಟು, ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು...’ ಎಂದು ಎಲ್ಲ ಬಂಧಗಳನ್ನು ಬಿಟ್ಟು ನಡೆದ ಅಕ್ಕಮಹಾದೇವಿಯ ಬದುಕು ಒಂದು ಅಚ್ಚರಿ. 12ನೇ ಶತಮಾನದಲ್ಲಿ ಅಧ್ಯಾತ್ಮದ ಕರೆಗೆ ಓಗೊಟ್ಟು, ಸಂಸಾರವನ್ನು ಧಿಕ್ಕರಿಸಿ ಪದಗಳನ್ನು ಕಟ್ಟುತ್ತಾ ಒಂದು ದೊಡ್ಡ ಚಳವಳಿಯಲ್ಲಿ ಭಾಗಿಯಾದ ಅಕ್ಕನ ಕುರಿತಂತೆ ಕನ್ನಡದಲ್ಲಿ ಇನ್ನಷ್ಟು ಗಂಭೀರ ಕೃತಿಗಳು ಬರಬೇಕಾಗಿದೆ. ಅಕ್ಕಮಹಾದೇವಿಯ ವಚನಗಳ ಅಧ್ಯಯನ ವರ್ತಮಾನದ ಲವು ಬಿಕ್ಕಟ್ಟುಗಳಿಗೆ ಉತ್ತರವಾಗಿದೆ.
180 ಪುಟಗಳ ಈ ಕೃತಿಯನ್ನು ಕನ್ನಡ ಸಾಹಿತ್ಯ ಪರಿಷತ್ ಹೊರತಂದಿದೆ. ಮುಖಬೆಲೆ 140 ರೂಪಾಯಿ.

share
-ಕಾರುಣ್ಯಾ
-ಕಾರುಣ್ಯಾ
Next Story
X