Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಝಪ್ಫರ್‌ನಗರ್ ಗಲಭೆ: ಪ್ರಕರಣ...

ಮಝಪ್ಫರ್‌ನಗರ್ ಗಲಭೆ: ಪ್ರಕರಣ ಹಿಂದೆಗೆಯಲು ಇದುವರೆಗೆ ಅನುಮತಿ ನೀಡದ ಆದಿತ್ಯನಾಥ್ ಸರಕಾರ

ವಾರ್ತಾಭಾರತಿವಾರ್ತಾಭಾರತಿ8 April 2019 10:05 PM IST
share
ಮಝಪ್ಫರ್‌ನಗರ್ ಗಲಭೆ: ಪ್ರಕರಣ ಹಿಂದೆಗೆಯಲು ಇದುವರೆಗೆ ಅನುಮತಿ ನೀಡದ ಆದಿತ್ಯನಾಥ್ ಸರಕಾರ

ಮುಝಪ್ಫರ್‌ನಗರ್ (ಉತ್ತರಪ್ರದೇಶ), ಎ. 8: ಈಗಾಗಲೇ ಹಿಂದೆಗೆಯಲು ನಿರ್ಧರಿಸಲಾಗಿದ್ದ ಮುಝಪ್ಫರ್‌ನಗರ್ ಗಲಭೆಯ ಯಾವುದೇ ಪ್ರಕರಣಗಳನ್ನು ಹಿಂದೆಗೆಯಲು ಜಿಲ್ಲಾಡಳಿತಕ್ಕೆ ಉತ್ತರಪ್ರದೇಶ ಸರಕಾರ ಇದುವರೆಗೆ ಅನುಮತಿ ನೀಡಿಲ್ಲ. 44 ಪ್ರಕರಣಗಳನ್ನು ಹಿಂದೆಗೆಯಲಾಗುವುದು ಎಂದು ಬಿಜೆಪಿ ಸರಕಾರ ಕಳೆದ ಡಿಸೆಂಬರ್‌ನಲ್ಲಿ ಘೋಷಿಸಿತ್ತು. ಆದರೆ, ಈಗ ಕೇವಲ 12 ಪ್ರಕರಣಗಳಿಗೆ ಮಾತ್ರ ಅನುಮತಿ ಕೋರಿದೆ ಎಂದು ಪ್ರಾಸಿಕ್ಯೂಶನ್ ಮೂಲಗಳು ತಿಳಿಸಿವೆ.

ನ್ಯಾಯಾಲಯದಿಂದ ಗಲಭೆ ಪ್ರಕರಣಗಳನ್ನು ಹಿಂದೆಗೆಯುವ ಬಗ್ಗೆ ಇದುವರೆಗೆ ಅನುಮತಿ ದೊರಕಿಲ್ಲ ಎಂದು ಜಿಲ್ಲಾಡಳಿತ ಪರ ವಕೀಲ ದುಷ್ಯಂತ್ ತ್ಯಾಗಿ ಹೇಳಿದ್ದಾರೆ. 2013 ಆಗಸ್ಟ್ ಹಾಗೂ ಸೆಪ್ಟಂಬರ್‌ನಲ್ಲಿ ಮುಝಪ್ಫರ್‌ನಗರ್ ಹಾಗೂ ಸಮೀಪದ ಪ್ರದೇಶಗಳಲ್ಲಿ ಕೋಮು ಹಿಂಸಾಚಾರ ಸಂಭವಿಸಿತ್ತು. ಈ ಕೋಮು ಹಿಂಸಾಚಾರದಲ್ಲಿ 60 ಮಂದಿ ಮೃತಪಟ್ಟಿದ್ದರು ಹಾಗೂ 40,000 ಮಂದಿ ನಿರ್ವಸಿತರಾಗಿದ್ದರು.

125 ಪ್ರಕರಣಗಳಲ್ಲಿ ಮಝಪ್ಫರ್‌ನಗರ್ ಸಂಸದ ಸಂಜೀವ್ ಬಲ್ಯಾನ್, ಬಿಜ್ನೂರ್ ಸಂಸದ ಭರತೇಂದ್ರ ಸಿಂಗ್, ಶಾಸಕರಾದ ಸಂಗೀತ್ ಸೋಮ್ ಹಾಗೂ ಉಮೇಶ್ ಮಲ್ಲಿಕ್ ಸಹಿತ ಬಿಜೆಪಿಯ ಹಲವು ನಾಯಕರು ಆರೋಪಿಗಳಾಗಿದ್ದಾರೆ. ರಾಜ್ಯ ಸಚಿವ ಸುರೇಶ್ ರಾಣಾ ಹಾಗೂ ಸಂಘಪರಿವಾರದ ನಾಯಕಿ ಸಾಧ್ವಿ ಪ್ರಾಚಿ ಕೂಡ ಈ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X