Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಅಧಿಕ ತಾಪಮಾನದಿಂದ ಹೆಚ್ಚಿದ...

ರಾಜ್ಯದಲ್ಲಿ ಅಧಿಕ ತಾಪಮಾನದಿಂದ ಹೆಚ್ಚಿದ ಕಾಯಿಲೆಗಳು: ಮುಂಜಾಗ್ರತೆಯಾಗಿ ಏನೇನು ಮಾಡಬೇಕು?

ಇಲ್ಲಿದೆ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ8 April 2019 11:06 PM IST
share
ರಾಜ್ಯದಲ್ಲಿ ಅಧಿಕ ತಾಪಮಾನದಿಂದ ಹೆಚ್ಚಿದ ಕಾಯಿಲೆಗಳು: ಮುಂಜಾಗ್ರತೆಯಾಗಿ ಏನೇನು ಮಾಡಬೇಕು?

►ಸಾಮಾನ್ಯಕ್ಕಿಂತಲೂ 2 ಡಿಗ್ರಿ ಸೆಲ್ಸಿಯಸ್ ಅಧಿಕ ತಾಪಮಾನ

►ಜಾಗೃತಿ ವಹಿಸಲು ವೈದ್ಯರ ಸೂಚನೆ
ಬೆಂಗಳೂರು, ಎ.8: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ಸಾಮಾನ್ಯಕ್ಕಿಂತಲೂ ಸರಾಸರಿ ಎರಡು ಡಿಗ್ರಿ ಸೆಲ್ಸಿಯಸ್ ಅಷ್ಟು ಅಧಿಕ ತಾಪಮಾನ ದಾಖಲಾಗಿದೆ.

ಮಂಗಳೂರು, ಬೆಂಗಳೂರು, ರಾಯಚೂರು, ಗದಗ, ದಾವಣಗೆರೆ, ಬಳ್ಳಾರಿ, ಚಿತ್ರದುರ್ಗ ಸೇರಿದಂತೆ ರಾಜ್ಯದಾದ್ಯಂತ ಸಾಮಾನ್ಯಕ್ಕಿಂತಲೂ ಅಧಿಕ ತಾಪಮಾನ ದಾಖಲಾಗುತ್ತಿದ್ದು, ಮುಂದೆಯೂ ಇದೇ ಪ್ರಮಾಣದಲ್ಲಿ ಅಧಿಕ ಬಿಸಿಲಿನ ಪ್ರಮಾಣ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಶನಿವಾರ ಸಂಜೆಯೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದ್ದು, ಕಾದ ಭೂಮಿಗೆ ತಂಪೆರೆಯಿತು. ಬೇಸಿಗೆ ಧಗೆಗೆ ಕಂಗಾಲಾಗಿದ್ದ ಜನರು ಮಳೆಗೆ ಮೈಯೊಡ್ಡಿ ಖುಷಿಪಟ್ಟರು. ಹುಬ್ಬಳ್ಳಿ, ಧಾರವಾಡ ಸೇರಿ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ತುಂತುರು ಹನಿದಿದೆ. ಬೆಂಗಳೂರಿನಲ್ಲಿ ಸಾಮಾನ್ಯಕ್ಕಿಂತಲೂ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಿನ ಉಷ್ಣಾಂಶ ದಾಖಲಾಗಿದ್ದು, ನಾಳೆಯೂ ಮುಂದುವರಿಯುವ ಸಾಧ್ಯತೆಯಿದೆ ಎನ್ನಲಾಗಿದೆ.

ಬೇಸಿಗೆ ಜ್ವರಕ್ಕೆ ಸುಟ್ಟ ಜನ!: ದಿನದಿಂದ ದಿನಕ್ಕೆ ತಾಪಮಾನ ಅಧಿಕವಾಗುತ್ತಿದೆ. ಬಿಸಿಲು ಜನರನ್ನು ಸುಡುತ್ತಿದೆ. ಮತ್ತೊಂದು ಕಡೆ ತಾಪಮಾನ ಅಧಿಕವಾಗಿ ಸಾಂಕ್ರಾಮಿಕ ರೋಗಗಳು ಹರಡುತ್ತಿದ್ದು, ಈ ಹೊಸ ವರ್ಷದಲ್ಲಿ 11 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.

ಬಿಸಿಲಿನಿಂದ ಬೆವರಿಳಿಯುತ್ತಿರುವ ಹಿನ್ನೆಲೆಯಲ್ಲಿ ಬಾಯಾರಿಕೆ ತಡೆಗಟ್ಟಲು ಹಾಗೂ ದೇಹದಲ್ಲಿ ನೀರಿನಾಂಶ ಉಳಿಸಲು ತಂಪು ಪಾನೀಯ ಹಾಗೂ ಅಶುದ್ಧ ನೀರು ಸೇವನೆ ಮಾಡುತ್ತಿರುವುದರಿಂದಲೇ ಹೆಚ್ಚು ಜನ ಜ್ವರ ಸೇರಿದಂತೆ ಮತ್ತಿತರೆ ರೋಗಗಳಿಗೆ ಬಲಿಯಾಗುತ್ತಿದ್ದಾರೆ. ಇದುವರೆಗೂ ಡೆಂಗೆ ಜ್ವರದಿಂದ ಸಾವಿರಾರು ಜನರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಳೆಗಾಲದ ಸಂದರ್ಭದಲ್ಲಿ ಹೆಚ್ಚು ಮಳೆಯಲ್ಲಿ ನೆನೆಯುವುದರಿಂದ ಮಕ್ಕಳು ಸೇರಿದಂತೆ ವಯಸ್ಕರಲ್ಲಿ ಜ್ವರ ಕಾಣಿಸಿಕೊಳ್ಳುತ್ತದೆ. ಆದರೆ, ಈ ಬಾರಿ ಬೇಸಿಗೆಯಿಂದಲೇ ಆರಂಭವಾಗಿದ್ದು, ನಗರದ ಕೆ.ಸಿ.ಜನರಲ್ ಆಸ್ಪತ್ರೆ, ವಿಕ್ಟೋರಿಯಾ ಸೇರಿದಂತೆ ಹಲವು ಆಸ್ಪತ್ರೆಗಳಿಗೆ ಜ್ವರದ ಕಾರಣ ನೀಡಿ ರೋಗಿಗಳು ಆಗಮಿಸುತ್ತಿದ್ದಾರೆ. ಇದುವರೆಗೂ ವಿಷಯಶೀತ ಜ್ವರಕ್ಕೆ 14331, ಹೆಪಟೈಟಿಸ್-ಎಗೆ 747, ಗ್ಯಾಸ್ಟ್ರೋಎಂಟರೈಟಿಸ್‌ಗೆ 30487, ಮಂಗನ ಕಾಯಿಲೆಗೆ 208 ಹಾಗೂ ಲೆಪ್ಟೊಸೈರೋಸಿಸ್‌ಗೆ 93 ತುತ್ತಾಗಿದ್ದಾರೆ ಎಂದು ಮೂಲಗಳು ಹೇಳಿವೆ.

ಏನೇನು ಮಾಡಬಾರದು:

►ತಂಪುಪಾನೀಯ ಸೇವನೆ ಮಾಡಬಾರದು.
►ಸ್ವಚ್ಛವಾಗಿ ಕೈ ತೊಳೆದು ಆಹಾರ ಸೇವಿಸಬೇಕು.
►ಶುದ್ಧವಾದ ನೀರನ್ನು ಕುಡಿಯಬೇಕು
►ರಸ್ತೆ ಬದಿ ಮಾರುವ ಆಹಾರ ಪದಾರ್ಥಗಳು, ಹಣ್ಣುಗಳು ತಿನ್ನಬಾರದು
►ಬಟ್ಟೆಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು
►ಬಿಸಿಲಿನಲ್ಲಿ ಮಕ್ಕಳನ್ನು ಆಟವಾಡದಂತೆ ನಿಯಂತ್ರಿಸಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X