Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭ್ರಷ್ಟಾಚಾರದ ರೂಪವನ್ನೇ ಬದಲಿಸಿದ...

ಭ್ರಷ್ಟಾಚಾರದ ರೂಪವನ್ನೇ ಬದಲಿಸಿದ ಬಿಜೆಪಿ: ಬಸವರಾಜ್ ಟೀಕೆ

ವಾರ್ತಾಭಾರತಿವಾರ್ತಾಭಾರತಿ9 April 2019 7:14 PM IST
share
ಭ್ರಷ್ಟಾಚಾರದ ರೂಪವನ್ನೇ ಬದಲಿಸಿದ ಬಿಜೆಪಿ: ಬಸವರಾಜ್ ಟೀಕೆ

ಕುಂದಾಪುರ, ಎ.9: ಕೇಂದ್ರದಲ್ಲಿ ಅಧಿಕಾರ ನಡೆಸಿದ ಬಿಜೆಪಿ ಮೈತ್ರಿಕೂಟವು ಭ್ರಷ್ಟಾಚಾರವನ್ನೇ ನಡೆಸಿಲ್ಲ ಎಂದು ಬಿಜೆಪಿ ಬೆಂಬಲಿಗರು ಹುಸಿ ಪ್ರಚಾರ ನಡೆಸುತ್ತಿದ್ದಾರೆ. ರಫೆಲ್ ಒಪ್ಪಂದದಲ್ಲಿ ಎಸಗಿರುವ ದೊಡ್ಡ ಭ್ರಷ್ಟಚಾರ ಸಂಬಂಧ ಸಂಸದೀಯ ತನಿಖಾ ಸಮಿತಿ ರಚಿಸಲು ಒತ್ತಾಯಿಸಿದರೂ ಕೇಂದ್ರ ಸರಕಾರ ಸಮಿತಿ ರಚಿಸಲು ಮುಂದಾಗಲಿಲ್ಲ ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಯು.ಬಸವರಾಜ್ ಆರೋಪಿಸಿದ್ದಾರೆ.

ಕುಂದಾಪುರ ಹೆಂಚು ಕಾರ್ಮಿಕರ ಭವನದಲ್ಲಿ ಸೋಮವಾರ ಜರಗಿದ ಸಿಪಿಎಂ ರಾಜಕೀಯ ಸಮಾವೇಶದಲ್ಲಿ ಅವರು ಮಾತನಾಡುತಿದ್ದರು. ಹಿಂದಿನ 2ಜಿ ಹಗರಣ ಮುಚ್ಚಿ ಹಾಕಲು ಡಿಎಂಕೆ ಪಕ್ಷದ ಮುಖಂಡರನ್ನು ಮೋದಿ ಭೇಟಿಯಾಗಿ ಸನ್ಮಾನಿಸಿಕೊಂಡಿರುವುದು ಗುಟ್ಟಾಗಿ ಉಳಿದಿಲ್ಲ. ಕಲ್ಲಿದ್ದಲು ಹಗರಣ, ತೈಲ ಹಗರಣ ತನಿಖೆ ಎಲ್ಲಿ ಹೋಯಿತು. ವ್ಯಾಪಂ ಹಗರಣದ 50ಕ್ಕೂ ಹೆಚ್ಚು ಸಾಕ್ಷಿಗಳ ಅನುಮಾನಾಸ್ಪದ ಸಾವುಗಳು ಏನನ್ನು ತೋರಿಸುತ್ತದೆ ಎಂದು ಅವರು ಪ್ರಶ್ನಿಸಿದರು.

ಕಳೆದ 5 ವರ್ಷಗಳಿಂದ ಬಿಜೆಪಿ ಅಧಿಕಾರ ನಡೆಸಿದರೂ ಲೋಕಪಾಲರ ನೇಮಕ ಮಾಡದೇ ತನ್ನನ್ನೆ ರಕ್ಷಣೆ ಮಾಡಿಕೊಂಡಿದೆ. ವರ್ಷಕ್ಕೆ 2ಕೋಟಿ ಉದ್ಯೋಗ ಸೃಷ್ಠಿಸುವ ಬದಲು ಉದ್ಯೋಗವನ್ನೇ ನಾಶ ಮಾಡಿದೆ. ಜಿಎಸ್‌ಟಿ ಯಿಂದ ಸಣ್ಣ ಕೈಗಾರಿಕೆಗಳು ನಾಶವಾಗಿ ನಿರುದ್ಯೋಗ ಹೆಚ್ಚಳಗೊಂಡಿವೆ ಎಂದು ಅವರು ಆರೋಪಿಸಿದರು.

ಆಯುಷ್ಮಾನ್ ಭಾರತದ ಹೆಸರಿನಲ್ಲಿ ಜನರ ಆರೋಗ್ಯಕ್ಕೆ ಕಿಂಚಿತ್ತಾದರೂ ನೆರವಾಗುತ್ತಿದ್ದ ಆರ್‌ಬಿಎಸ್‌ವೈ, ಯಶಸ್ವಿನಿ ಯೋಜನೆಗಳನ್ನು ರದ್ಧು ಮಾಡಿರು ವುದು ಬಿಜೆಪಿ ಬಡವರ, ಕಾರ್ಮಿಕರ ವಿರೋಧಿ ಎಂದು ಸಾಬೀತುಗೊಳಿಸಿದೆ. ಈ ಸರಕಾವು ಎಫ್ ಡಿಐಯನ್ನು ಜಾರಿ ಮಾಡಿದ ಪರಿಣಾಮ ಸಾಂಪ್ರದಾಯಿಕ ಕುಟುಂಬಗಳು ನಾಶವಾಗುತ್ತಿವೆ ಎಂದರು.

ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಮಾತನಾಡಿದರು. ಅಧ್ಯಕ್ಷತೆ ಯನ್ನು ಸಿಪಿಎಂ ರಾಜ್ಯ ಮುಖಂಡ ಕೆ.ಶಂಕರ್ ವಹಿಸಿದ್ದರು. ಕುಂದಾಪುರ ವಲಯ ಕಾರ್ಯದರ್ಶಿ ಎಚ್.ನರಸಿಂಹ ಸ್ವಾಗತಿಸಿದರು. ಬೈಂದೂರು ವಲಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಉಪಸ್ಥತರಿದ್ದರು. ಜಿಲ್ಲಾ ಮುಖಂಡ ವೆಂಕಟೇಶ್ ಕೋಣಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X