Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕನ್ಹಯ್ಯರ ಕೈಯಲ್ಲಿರುವ ಹಣವೆಷ್ಟು, ಒಟ್ಟು...

ಕನ್ಹಯ್ಯರ ಕೈಯಲ್ಲಿರುವ ಹಣವೆಷ್ಟು, ಒಟ್ಟು ಆದಾಯವೆಷ್ಟು ಗೊತ್ತಾ?

ಚುನಾವಣಾ ಅಫಿದಾವತ್ತಿನಲ್ಲಿ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ10 April 2019 10:13 PM IST
share
ಕನ್ಹಯ್ಯರ ಕೈಯಲ್ಲಿರುವ ಹಣವೆಷ್ಟು, ಒಟ್ಟು ಆದಾಯವೆಷ್ಟು ಗೊತ್ತಾ?

ಹೊಸದಿಲ್ಲಿ,ಎ.10: ಸಿಪಿಐ ಅಭ್ಯರ್ಥಿಯಾಗಿ ಬಿಹಾರದ ಬೇಗುಸರಾಯ್ ಲೋಕಸಭಾ ಕ್ಷೇತ್ರದಿಂದ ಚುನಾವಣಾ ಕಣಕ್ಕಿಳಿದಿರುವ ಜೆಎನ್‌ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರು ಕಳೆದ ಎರಡು ವರ್ಷಗಳಲ್ಲಿ ತನ್ನ ಆದಾಯ 8.5 ಲ.ರೂ.ಗಳೆಂದು ಘೋಷಿಸಿದ್ದಾರೆ. ತಾನು ನಿರುದ್ಯೋಗಿ ಎಂದೂ ಅವರು ನಾಮಪತ್ರದೊಂದಿಗೆಸಲ್ಲಿಸಿರುವ ಅಫಿದಾವತ್ತಿನಲ್ಲಿ ಉಲ್ಲೇಖಿಸಿದ್ದಾರೆ. ಅದರಲ್ಲಿ ಹೇಳಿರುವಂತೆ ಅವರ ವಿರುದ್ಧ ಐದು ಪ್ರಕರಣಗಳಿವೆ.

ಬೇಗುಸರಾಯ್ ಕಮುನಿಸ್ಟರ ಭದ್ರಕೋಟೆಯಾಗಿದೆ. ಒಂದು ಕಾಲದಲ್ಲಿ ಅದನ್ನು ‘ಬಿಹಾರದ ಲೆನಿನ್‌ಗ್ರಾಡ್’ ಎಂದು ಕರೆಯಲಾಗುತ್ತಿತ್ತು.
 ತಾನು ನಿರುದ್ಯೋಗಿಯಾಗಿದ್ದು,ಬದುಕಿಗಾಗಿ ಕೆಲವು ಫ್ರೀಲಾನ್ಸ್ ಬರವಣಿಗೆಗಳಲ್ಲಿ ತೊಡಗಿಕೊಂಡಿದ್ದೇನೆ ಮತ್ತು ವಿವಿಧ ವಿವಿಗಳಲ್ಲಿ ಅತಿಥಿ ಉಪನ್ಯಾಸಕನಾಗಿಯೂಕಾಣಿಸಿಕೊಳ್ಳುತ್ತಿದ್ದೇನೆ ಎಂದು ಕುಮಾರ್ ಹೇಳಿದ್ದಾರೆ. ತನ್ನ ಹೆಚ್ಚಿನ ಆದಾಯ ತನ್ನ ‘ಬಿಹಾರ ಟು ತಿಹಾರ’ ಪುಸ್ತಕದ ಮಾರಾಟದಿಂದ ಬರುತ್ತಿದೆ ಎಂದೂ ಅವರು ಉಲ್ಲೇಖಿಸಿದ್ದಾರೆ.

ಅಫಿದಾವತ್ತಿನಲ್ಲಿ ಹೇಳಿರುವಂತೆ ಕುಮಾರ್ 24,000 ರೂ. ಹಣವನ್ನು ಹೊಂದಿದ್ದಾರೆ. ಹೂಡಿಕೆಗಳು ಮತ್ತು ಬ್ಯಾಂಕ್ ಉಳಿತಾಯ ಖಾತೆಗಳಲ್ಲಿ ಸುಮಾರು 3,57,548ರೂ.ಗಳಿವೆ. ಅವರು ಯಾವುದೇ ಕೃಷಿಭೂಮಿಯನ್ನು ಹೊಂದಿಲ್ಲ. ಬೇಗುಸರಾಯ್‌ನಲ್ಲಿರುವ ಎರಡು ಲ.ರೂ.ವೌಲ್ಯದ ಮನೆ ಅವರ ಸ್ಥಿರಾಸ್ತಿಯಾಗಿದೆ. ಹಿಂದೆ ವರದಿಯಾಗಿದ್ದಂತೆ ಅವರತಂದೆ ಕೃಷಿಕರಾಗಿದ್ದರೆ,ತಾಯಿ ಅಂಗನವಾಡಿ ಕಾರ್ಯಕರ್ತೆಯಾಗಿದ್ದಾರೆ.

 ಬೇಗುಸರಾಯಿಯಲ್ಲಿ ತ್ರಿಕೋನ ಸ್ಪರ್ಧೆಯೇರ್ಪಟ್ಟಿದೆ. ಪ್ರಬಲ ಬಿಜೆಪಿ ನಾಯಕ ಹಾಗೂ ಕೇಂದ್ರ ಸಚಿವ ಗಿರಿರಾಜ ಸಿಂಗ್ ಮತ್ತು ಆರ್‌ಜೆಡಿಯ ತನ್ವೀರ್ ಹಸನ್ ಅವರನ್ನು ಕನ್ಹಯ್ಯರನ್ನು ಎದುರಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X