Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ‘ಸುಪ್ರೀಂ ಲೀಡರ್’ ಎಂದ ಸಂಬಿತ್...

ಮೋದಿ ‘ಸುಪ್ರೀಂ ಲೀಡರ್’ ಎಂದ ಸಂಬಿತ್ ಪಾತ್ರ

‘ಸರ್ವಾಧಿಕಾರದತ್ತ ದೇಶ ಸಾಗುತ್ತಿದೆಯೇ?’ ಎಂದು ಪ್ರಶ್ನಿಸಿದ ಜನರು

ವಾರ್ತಾಭಾರತಿವಾರ್ತಾಭಾರತಿ10 April 2019 10:58 PM IST
share
ಮೋದಿ ‘ಸುಪ್ರೀಂ ಲೀಡರ್’ ಎಂದ ಸಂಬಿತ್ ಪಾತ್ರ

ಹೊಸದಿಲ್ಲಿ, ಎ.10: ಬಿಜೆಪಿ ಅಭ್ಯರ್ಥಿಗಳು ನರೇಂದ್ರ ಮೋದಿಯವರ ಕಿರುರೂಪಗಳಾಗಿದ್ದು, ತಮ್ಮ ಹೆಸರಿನ ಬದಲಿಗೆ ಮೋದಿಯವರ ಹೆಸರಿನಲ್ಲಿ ಸ್ಪರ್ಧಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕ ಸಂಬಿತ್ ಪಾತ್ರ ಹೇಳಿದ್ದಾರೆ.

ಈ ಚುನಾವಣೆಯಲ್ಲಿ ಪ್ರಧಾನಿ ಮೋದಿ ಸ್ಪರ್ಧಿಸಲಿದ್ದಾರೆ ಎನ್ನುವ ಊಹಾಪೋಹಗಳು ಆರಂಭದಲ್ಲಿ ಕೇಳಿಬಂದಿತ್ತು. ಆದರೆ ಕೊನೆಗೆ ಬಿಜೆಪಿ ಪುರಿಯಲ್ಲಿ ಸಂಬಿತ್ ಪಾತ್ರರನ್ನು ಕಣಕ್ಕಿಳಿಸಿತು. ಈ ಬಗ್ಗೆ ಅವರ ಪ್ರತಿಸ್ಪರ್ಧಿ ಬಿಜೆಡಿಯ ಪಿನಾಕಿ ಮಿಶ್ರಾ ಮಾತನಾಡಿ, “ಬಿಜೆಪಿ ಭರವಸೆ ನೀಡಿದ್ದು ನರೇಂದ್ರ ಮೋದಿಯನ್ನು.. ಆದರೆ ನೀಡಿದ್ದು ಸಂಬಿತ್ ಪಾತ್ರರನ್ನು. ಇದು ಟ್ವಿಟರ್ ನಲ್ಲಿ ಹರಿದಾಡಿದ ಉತ್ತಮ ಜೋಕ್ ಗಳಲ್ಲಿ ಒಂದು” ಎಂದಿದ್ದರು.

ಈ ಬಗ್ಗೆ ಪತ್ರಕರ್ತರು ಸಂಬಿತ್ ಪಾತ್ರರನ್ನು ಪ್ರಶ್ನಿಸಿದಾಗ, “ಅವರ ಹೇಳಿಕೆಯಲ್ಲಿ ಯಾವುದೇ ಸಮಸ್ಯೆಯಿಲ್ಲ. ನರೇಂದ್ರ ಮೋದಿ ನಮ್ಮ ನಾಯಕ. ದೇಶದೆಲ್ಲೆಡೆಯಿಂದ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿಗಳು ಮೋದಿಯವರ ಕಿರುರೂಪಗಳು. ನಾವು ನಮ್ಮ ಹೆಸರುಗಳೊಂದಿಗೆ ಸ್ಪರ್ಧಿಸುತ್ತಿಲ್ಲ. ನಾವು ನಮ್ಮ ‘ಸುಪ್ರೀಂ ಲೀಡರ್’ ನರೇಂದ್ರ ಮೋದಿಯವರ ಹೆಸರಿನೊಂದಿಗೆ ಸ್ಪರ್ಧಿಸುತ್ತಿದ್ದೇವೆ” ಎಂದರು.

ಸಂಬಿತ್ ಪಾತ್ರರ ಈ ಹೇಳಿಕೆಗೆ ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

“ಸಂಬಿತ್ ಪಾತ್ರರ ಹೇಳಿಕೆ ಕೇಳಿ ನಾನು ಈಗಾಗಲೇ ಹಲವು ಕಿಮ್ ಜಾಂಗ್ ಉನ್ ರನ್ನು ಕಲ್ಪಿಸಿಕೊಳ್ಳುತ್ತಿದ್ದೇನೆ” ಎಂದು ವಿನೀತ್ ಎಂಬವರು ಟ್ವೀಟ್ ಮಾಡಿದ್ದರೆ, “ಸುಪ್ರೀಂ ಲೀಡರ್ ಎಂದರೇನು? ನಾವು ಉತ್ತರ ಕೊರಿಯಾದಲ್ಲಿ ಇದ್ದೇವೆಯೇ?” ಎಂದು ಸೈಯದ್ ಇಕ್ರಾಮುದ್ದೀನ್ ಟ್ವೀಟ್ ಮಾಡಿದ್ದಾರೆ.

“ತಡವಾಗುವುದಕ್ಕೆ ಮೊದಲು ಪ್ರಜಾಪ್ರಭುತ್ವವನ್ನು ಉಳಿಸಿ’ ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ.

They've started calling him Supreme Leader already.#SaveDemocracy before it's too late. https://t.co/i0pDyPFfaA

— Subham IND (@theSnivelIndian) April 10, 2019

All hail the Supreme Leader! #IndiaBanegaWadiya pic.twitter.com/QvzCbcHTMS

— The DeshBhakt (@akashbanerjee) April 10, 2019

Modi is our 'supreme leader' and all BJP candidates are his 'miniature versions', says Patra. I am already imagining so many tiny Kim Jong-uns. https://t.co/xc3knMZXxg

— Vineet (@vineet1232) April 10, 2019

Chaddies in 2024 : "Benevolent opressor, please kill me. I did not address you by your full regal title. I dont deserve to live. I deserve to die."#IndiaBanegaWadiya#PointyMissileHeadsIncomingBaby@lastcrusaider https://t.co/lOuuyfYbke

— Nachiketa Guha (@BrandNachiketa) April 10, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X