Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ​‘ಕಪ್ಪು ರಂಧ್ರ’ದ ಮೊದಲ ಚಿತ್ರ ತೆಗೆದ...

​‘ಕಪ್ಪು ರಂಧ್ರ’ದ ಮೊದಲ ಚಿತ್ರ ತೆಗೆದ ಖಗೋಳ ವಿಜ್ಞಾನಿಗಳು

ವಾರ್ತಾಭಾರತಿವಾರ್ತಾಭಾರತಿ10 April 2019 11:55 PM IST
share
​‘ಕಪ್ಪು ರಂಧ್ರ’ದ ಮೊದಲ ಚಿತ್ರ ತೆಗೆದ ಖಗೋಳ ವಿಜ್ಞಾನಿಗಳು

ಪ್ಯಾರಿಸ್, ಎ. 10: ಖಗೋಳ ವಿಸ್ಮಯವಾಗಿರುವ ‘ಕಪ್ಪು ರಂಧ್ರ’ವೊಂದರ ಮೊದಲ ಚಿತ್ರವನ್ನು ಖಗೋಳ ವಿಜ್ಞಾನಿಗಳು ಬುಧವಾರ ಪ್ರದರ್ಶಿಸಿದ್ದಾರೆ.
‘ಕಪ್ಪು ರಂಧ್ರ’ಗಳೆಂದರೆ, ನಕ್ಷತ್ರಗಳನ್ನು ನುಂಗುವ ದೈತ್ಯ ಆಕಾಶಕಾಯವಾಗಿದ್ದು, ವಿಶ್ವದೆಲ್ಲೆಡೆ ಹರಡಿಕೊಂಡಿವೆ ಹಾಗೂ ಅವುಗಳನ್ನು ಅಭೇದ್ಯ ಗುರುತ್ವಾಕರ್ಷಣೆಯ ಕವಚಗಳು ಆವರಿಸಿದ್ದು ಹೊರಗೆ ಕಾಣಿಸುವುದಿಲ್ಲ.

ಚಿತ್ರವು ಬಿಳಿ-ಬಿಸಿ ಅನಿಲ ಮತ್ತು ಪ್ಲಾಸ್ಮಾದ ಜ್ವಾಲೆ ಬಣ್ಣದ ಪ್ರಭಾವಲಯದಿಂದ ಸುತ್ತುವರಿಯಲ್ಪಟ್ಟಿರುವ ಕಪ್ಪು ಪದಾರ್ಥವನ್ನೊಳಗೊಂಡಿದೆ. ಇದು ಕಳೆದ 30 ವರ್ಷಗಳ ಅವಧಿಯಲ್ಲಿ ಕಲಾವಿದರು ತಮ್ಮ ಕಲ್ಪನೆಯಿಂದ ಸೃಷ್ಟಿಸಿದ ‘ಕಪ್ಪು ರಂಧ್ರ’ಚಿತ್ರವನ್ನು ಹೋಲುತ್ತದೆ.
ಆದರೆ, ಈ ಬಾರಿ ನಿಜವಾದ ಕಪ್ಪು ರಂಧ್ರವನ್ನೇ ನಾವು ನೋಡುತ್ತಿದ್ದೇವೆ.

ಗೋಚರಿಸದ ‘‘ಕಪ್ಪು ನಕ್ಷತ್ರ’’ಗಳ ಬಗ್ಗೆ ವಿಜ್ಞಾನಿಗಳು 18ನೇ ಶತಮಾನದಿಂದಲೇ ತಲೆಕೆಡಿಸಿಕೊಂಡಿದ್ದರು. ಆದರೆ, ಇತ್ತೀಚಿನವರೆಗೂ ಅದು ಟೆಲಿಸ್ಕೋಪ್‌ಗಳು ಮತ್ತು ಕ್ಯಾಮರಗಳ ಕಣ್ಣಿಗೆ ಬಿದ್ದಿಲ್ಲ.
ಈಗ ರೇಡಿಯೊ ಟೆಲಿಸ್ಕೋಪ್‌ನ ವಿಸ್ತೃತ ಜಾಲದಲ್ಲಿ ಸೆರೆಯಾಗಿರುವ ಅಗಾಧ ದ್ರವ್ಯರಾಶಿಯ ಕಪ್ಪುರಂಧ್ರವು ‘ಎಂ87’ ಎಂಬ ಹೆಸರಿನ ಗೆಲಾಕ್ಸಿಯಲ್ಲಿ 5 ಕೋಟಿ ಜ್ಯೋತಿರ್ವರ್ಷಗಳಷ್ಟು ದೂರದಲ್ಲಿದೆ.

‘‘ಈ ದೂರವನ್ನು ನಾವು ಕಲ್ಪಿಸುವುದೂ ಸಾಧ್ಯವಿಲ್ಲ’’ ಎಂದು ಫ್ರಾನ್ಸ್‌ನ ನ್ಯಾಶನಲ್ ಸೆಂಟರ್ ಫಾರ್ ಸೈಂಟಿಫಿಕ್ ರಿಸರ್ಚ್ (ಸಿಎನ್‌ಆರ್‌ಎಸ್)ನ ಖಗೋಳ ವಿಜ್ಞಾನಿ ಹಾಗೂ ಅಧ್ಯಯನದ ಸಹ ಲೇಖಕ ಫ್ರೆಡರಿಕ್ ಗ್ವೆತ್ ಎಎಫ್‌ಪಿ ಸುದ್ದಿ ಸಂಸ್ಥೆಗೆಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X