Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತ ತಂಡಕ್ಕೆ ಕ್ರೀಡಾ ಸಚಿವಾಲಯದಿಂದ...

ಭಾರತ ತಂಡಕ್ಕೆ ಕ್ರೀಡಾ ಸಚಿವಾಲಯದಿಂದ ಹಸಿರು ನಿಶಾನೆ

ಬುಡಾಪೆಸ್ಟ್ ನಲ್ಲಿ ಎ.21ರಿಂದ ವಿಶ್ವ ಟಿಟಿ ಚಾಂಪಿಯನ್ ಶಿಪ್

ವಾರ್ತಾಭಾರತಿವಾರ್ತಾಭಾರತಿ11 April 2019 11:21 AM IST
share
ಭಾರತ ತಂಡಕ್ಕೆ ಕ್ರೀಡಾ ಸಚಿವಾಲಯದಿಂದ ಹಸಿರು ನಿಶಾನೆ

ಹೊಸದಿಲ್ಲಿ, ಎ.10: ಬುಡಾಪೆಸ್ಟ್‌ನಲ್ಲಿ ಮುಂಬರುವ ಟೇಬಲ್ ಟೆನಿಸ್ ವಿಶ್ವಚಾಂಪಿಯನ್‌ಶಿಪ್‌ಗೆ ಭಾರತ ತಂಡ ಭಾಗವಹಿಸುವ ಕುರಿತು ಇದ್ದ ಅನಿಶ್ಚಿತತೆಗೆ ಕೊನೆಗೂ ತೆರೆ ಬಿದ್ದಿದೆ. ಎ.21-28ರವರೆಗೆ ನಡೆಯಲಿರುವ ಈ ಟೂರ್ನಿಗೆ ಭಾಗವಹಿಸುವ ಭಾರತದ 8 ಸಂಭವನೀಯ ಆಟಗಾರರ ಪ್ರವಾಸಕ್ಕೆ ಮಂಗಳವಾರ ಕ್ರೀಡಾ ಸಚಿವಾಲಯ ಅನುಮತಿ ನೀಡಿದೆ.

2020 ಟೋಕಿಯೊ ಒಲಿಂಪಿಕ್ ಕ್ವಾಲಿಫೈಯರ್ ಟೂರ್ನಿಗಳಿಗೆ ಪ್ರಮುಖ ರ್ಯಾಂಕಿಂಗ್ ಪಾಯಿಂಟ್‌ಗಳನ್ನು ಒದಗಿಸುವ ಟೂರ್ನಿಗೆ ಸಚಿವಾಲಯ ಅನುದಾನ ಬಿಡುಗಡೆ ಮಾಡಿದೆ. ಇದರ ಜೊತೆಗೆ ಡೆನ್ಮಾರ್ಕ್‌ನಲ್ಲಿ ಎ.9-19ರವರೆಗೆ ನಡೆಯಬೇಕಿದ್ದ ತಂಡದ ರಾಷ್ಟ್ರೀಯ ಶಿಬಿರಕ್ಕೂ ಹಸಿರು ನಿಶಾನೆ ತೋರಿದೆ. ಈ ಮೊದಲು ಶಿಬಿರವು ಸಚಿವಾಲಯದ ಸಂವಹನದ ಕೊರತೆಯ ಕಾರಣ ಭಾರತ ಟೇಬಲ್ ಟೆನಿಸ್ ಒಕ್ಕೂಟದಿಂದ (ಟಿಟಿಎಫ್‌ಐ) ರದ್ದುಗೊಂಡಿತ್ತು.

ಕ್ರೀಡಾ ಸಚಿವಾಲಯ ವಿಶ್ವ ಚಾಂಪಿಯನ್‌ಶಿಪ್‌ಗೆ ಅನುಮತಿ ನೀಡಿದ್ದರೂ ಭಾರತದ ಪ್ರಮುಖ ಟಿಟಿ ಆಟಗಾರ ಹರ್ಮೀತ್ ದೇಸಾಯಿ ಅವರನ್ನು ಕೈಬಿಟ್ಟಿರುವುದು ಅಚ್ಚರಿಗೆ ಕಾರಣವಾಗಿದೆ. ಈ ನಡೆ ಟಿಟಿಎಫ್‌ಐಗೆ ಆಘಾತ ತಂದಿದೆ. ಹರ್ಮಿತ್ ಸ್ಥಾನದಲ್ಲಿ ಅಂಥೋನಿ ಅಮಲ್‌ರಾಜ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವಂತೆ ಸಚಿವಾಲಯವು ಟಿಟಿ ಒಕ್ಕೂಟಕ್ಕೆ ಕೇಳಿಕೊಂಡಿದೆ. ಸದ್ಯ ಭಾರತದ ಸಂಭವನೀಯರ ತಂಡ ಪುರುಷರ ವಿಭಾಗದಲ್ಲಿ ಅಚಂತಾ ಶರತ್ ಕಮಲ್, ಮಾನವ್ ಥಕ್ಕರ್, ಜಿ. ಸತ್ಯನ್, ಅಮಲ್‌ರಾಜ್‌ರನ್ನು ಒಳಗೊಂಡಿದ್ದರೆ, ಮಣಿಕಾ ಬಾತ್ರಾ , ಅರ್ಚನಾ ಕಾಮತ್ ಹಾಗೂ ಮಧುರಿಕಾ ಪಾಟ್ಕರ್ ಅವರು ಮಹಿಳಾ ವಿಭಾಗದಲ್ಲಿದ್ದಾರೆ. ರಾಷ್ಟ್ರೀಯ ರ್ಯಾಂಕಿಂಗ್‌ನಲ್ಲಿ ಹರ್ಮೀತ್‌ಗಿಂತ ಅಮಲ್‌ರಾಜ್ ಉನ್ನತ ಸ್ಥಾನದಲ್ಲಿದ್ದು ಅವರು ವಿಶ್ವಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಬೇಕು ಎಂಬುದು ಕ್ರೀಡಾ ಸಚಿವಾಲಯದ ವಾದ ಎನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X