Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜಕೀಯ ಪಕ್ಷಗಳು ಎಲ್ಲಿಂದ ಹಣ...

ರಾಜಕೀಯ ಪಕ್ಷಗಳು ಎಲ್ಲಿಂದ ಹಣ ಪಡೆಯುತ್ತವೆ ಎಂದು ಮತದಾರರು ತಿಳಿಯಬೇಕಾದ ಅಗತ್ಯವಿಲ್ಲ: ಕೇಂದ್ರ

ವಾರ್ತಾಭಾರತಿವಾರ್ತಾಭಾರತಿ11 April 2019 8:11 PM IST
share
ರಾಜಕೀಯ ಪಕ್ಷಗಳು ಎಲ್ಲಿಂದ ಹಣ ಪಡೆಯುತ್ತವೆ ಎಂದು ಮತದಾರರು ತಿಳಿಯಬೇಕಾದ ಅಗತ್ಯವಿಲ್ಲ: ಕೇಂದ್ರ

ಹೊಸದಿಲ್ಲಿ,ಎ.11: ರಾಜಕೀಯ ಪಕ್ಷಗಳಿಗೆ ಹಣ ಎಲ್ಲಿಂದ ಬರುತ್ತದೆ ಎನ್ನುವುದನ್ನು ಮತದಾರರು ತಿಳಿದಿರಬೇಕಾದ ಅಗತ್ಯವಿಲ್ಲ ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು ಗುರುವಾರ ಚುನಾವಣಾ ಬಾಂಡ್ಗಳ ಯೋಜನೆಯ ಕುರಿತು ವಿಚಾರಣೆ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯಕ್ಕೆ ತಿಳಿಸಿದರು. ನ್ಯಾಯಾಲಯವು ಪ್ರಕರಣದ ತೀರ್ಪನ್ನುಶುಕ್ರವಾರ ಬೆಳಿಗ್ಗೆ ಪ್ರಕಟಿಸಲಿದೆ.

ರಾಜಕೀಯ ನಿಧಿ ಸಂಗ್ರಹಕ್ಕಾಗಿ ಚುನಾವಣಾ ಬಾಂಡ್ಗಳ ಬಳಕೆಯ ವಿರುದ್ಧ ಎನ್ಜಿಒ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಸಿಪಿಎಂ ಪ್ರಧಾನ ಕಾರ್ಯದರ್ಶಿಸೀತಾರಾಮ ಯೆಚೂರಿ ಅವರು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯವು ನಡೆಸುತ್ತಿದೆ.
ಚುನಾವಣಾ ಬಾಂಡ್ಗಳು ಹಣಕಾಸು ಸಾಧನಗಳಾಗಿದ್ದು,ನಾಗರಿಕರು ಅಥವಾ ಕಾರ್ಪೊರೇಟ್ ಸಂಸ್ಥೆಗಳು ಇವುಗಳನ್ನು ಭಾರತೀಯ ಸ್ಟೇಟ್ ಬ್ಯಾಂಕ್(ಎಸ್ಬಿಐ)ನಿಂದ ಖರೀದಿಸಿರಾಜಕೀಯ ಪಕ್ಷಗಳಿಗೆ ನೀಡಬಹುದು ಮತ್ತು ಅವು ಈ ಬಾಂಡ್ಗಳನ್ನು ನಗದು ಹಣವಾಗಿ ಪರಿವರ್ತಿಸಿಕೊಳ್ಳಬಹುದು. ಈ ಬಾಂಡ್ಗಳು ಅನಾಮಿಕವಾಗಿದ್ದು,ಜ.2018ರಲ್ಲಿ ಈಯೋಜನೆಯನ್ನು ಜಾರಿಗೊಳಿಸಲಾಗಿತ್ತು.

ಲೋಕಸಭಾ ಚುನಾವಣೆಗಳು ಮುಗಿಯುವವರೆಗೆ ಯೋಜನೆಯನ್ನು ಮುಂದುವರಿಸಲು ಅವಕಾಶ ನೀಡಬೇಕು ಎಂಬ ಕೇಂದ್ರದ ಮನವಿಯನ್ನು ನ್ಯಾಯಾಲಯವು ತಿರಸ್ಕರಿಸಿತು.ಪ್ರಾಯೋಗಿಕ ನೆಲೆಯಲ್ಲಿ ಯೋಜನೆಯನ್ನು ಮುಂದುವರಿಸಲು ಅವಕಾಶ ನೀಡುವಂತೆ ವೇಣುಗೋಪಾಲ್ ನ್ಯಾಯಾಲಯವನ್ನು ಆಗ್ರಹಿಸಿದ್ದರು.
 ಕಪ್ಪುಹಣದ ನಿರ್ಮೂಲನಕ್ಕಾಗಿ ಚುನಾವಣಾ ಬಾಂಡ್ಗಳನ್ನು ಜಾರಿಗೊಳಿಸಲಾಗಿದೆಯಾದರೂ ಕಪ್ಪುಹಣವು ಚುನಾವಣೆಯ ಭಾಗವಾಗಿದೆ ಎನ್ನುವುದು ಸತ್ಯವಾಗಿದೆ. ಮತದಾರರನ್ನುಸೆಳೆಯಲು ಪ್ರತಿಯೊಂದೂ ಅಕ್ರಮ ಮಾರ್ಗವನ್ನು ಬಳಸಲಾಗುತ್ತಿದೆ,ಇದು ಜೀವನ ವಿಧಾನವಾಗಿಬಿಟ್ಟಿದೆ. ರಾಜಕೀಯ ನಾಯಕರು ಹೆಲಿಕಾಪ್ಟರ್ಗಳಲ್ಲಿ ಪ್ರಯಾಣಿಸುತ್ತಾರೆ,ಭಾರೀಮೊತ್ತದ ಹಣವನ್ನು ಖರ್ಚು ಮಾಡಲಾಗುತ್ತಿದೆ. ಈ ಹಣ ಎಲ್ಲಿಂದ ಬರುತ್ತದೆ? ಇದು ಕಪ್ಪುಹಣ ಎಂದು ವೇಣುಗೋಪಾಲ್ ಹೇಳಿದರು.
ಚುನಾವಣಾ ಬಾಂಡ್ಗಳ ಮೂಲಕ ಹಣವನ್ನು ದೇಣಿಗೆ ನೀಡುವವರ ಗುರುತು ಬಹಿರಂಗಗೊಳ್ಳದಂತೆ ಸರಕಾರವು ನೋಡಿಕೊಳ್ಳುತ್ತಿದೆ ಎಂದ ವೇಣುಗೋಪಾಲ್,ಚುನಾವಣೆಗಳುಮುಗಿಯುವವರೆಗೆ ಈ ಯೋಜನೆ ಮುಂದುವರಿಯಲಿ. ನೂತನ ಸರಕಾರವು ಅಧಿಕಾರಕ್ಕೆ ಬಂದನಂತರ ಅದು ಯೋಜನೆಯನ್ನು ಪುನರ್ಪರಿಶೀಲಿಸುತ್ತದೆ ಎಂದರು.

ಬಾಂಡ್ಗಳ ಖರೀದಿದಾರನ ಗುರುತು ಬ್ಯಾಂಕಿಗೆ ಲಭ್ಯವಾಗುತ್ತದೆಯೇ ಎಂಬ ಮು.ನ್ಯಾ.ರಂಜನ ಗೊಗೊಯಿ ಅವರ ಪ್ರಶ್ನೆಗೆ ಉತ್ತರಿಸಿದ ವೇಣುಗೋಪಾಲ್, ಕೆವೈಸಿಯಿಂದಾಗಿ ಇದುಸಾಧ್ಯವಾಗುತ್ತದೆ. ಆದರೆ ಖರೀದಿದಾರನ ವಿವರಗಳನ್ನು ಗೌಪ್ಯವಾಗಿರಿಸಲಾಗುತ್ತದೆ ಮತ್ತು ತಿಂಗಳಿಗೊಮ್ಮೆ ಕೇಂದ್ರೀಯ ಭಂಡಾರಕ್ಕೆ ರವಾನಿಸಲಾಗುತ್ತದೆ ಎಂದು ತಿಳಿಸಿದರು.

 ವ್ಯಕ್ತಿಯೋರ್ವನಿಗೆ ಯಾವ ಬಾಂಡ್ ನೀಡಲಾಗಿದೆ ಎನ್ನುವ ವಿವರಗಳು ಬ್ಯಾಂಕಿನ ಬಳಿಯಿರುತ್ತವೆಯೇ ಎಂಬ ಪ್ರಶ್ನೆಗೆ ವೇಣುಗೋಪಾಲ ನಕಾರಾತ್ಮಕ ಉತ್ತರ ನೀಡಿದಾಗಮು.ನ್ಯಾ.ಗೊಗೊಯಿ ಅವರು,ಹಾಗಿದ್ದರೆ ಕಪ್ಪುಹಣದ ವಿರುದ್ಧ ಹೋರಾಡುವ ಪ್ರಯತ್ನದ ನಿಮ್ಮ ಇಡೀ ಕಸರತ್ತು ವಿಫಲಗೊಳ್ಳುತ್ತದೆ ಎಂದು ಹೇಳಿದರು.
ಕಪ್ಪುಹಣ ನಿಯಂತ್ರಣಕ್ಕೂ ಚುನಾವಣಾ ಬಾಂಡ್ಗಳ ಯೋಜನೆಗೂ ಸಂಬಂಧವಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಪರವಕೀಲ ಪ್ರಶಾಂತ ಭೂಷಣ ಅವರು,ಇದು ಅನಾಮಿಕವಾಗಿ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುವ ಹೊಸ ಮಾರ್ಗವಾಗಿದೆ ಅಷ್ಟೇ ಎಂದರು.
ಖರೀದಿಯಾಗಿರುವ 220 ಕೋಟಿ ಬಾಂಡ್ಗಳ ಪೈಕಿ 210 ಕೋಟಿ ಬಾಂಡ್ಗಳು ಬಿಜೆಪಿಗೆ ಹೋಗಿವೆ ಎಂದ ಅವರು,ಮೊದಲು ರಾಜಕೀಯ ಪಕ್ಷಕ್ಕೆ ನಗದು ಹಣವನ್ನುನೀಡಬಹುದಿತ್ತು,ಈಗ ಬ್ಯಾಂಕ್ ಮೂಲಕವೂ ದೇಣಿಗೆಯನ್ನು ಸಲ್ಲಿಸಬಹುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X