Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನರೇಂದ್ರ ಮೋದಿಯದು ಗುಣಗ್ರಾಹಿ ಸರಕಾರ:...

ನರೇಂದ್ರ ಮೋದಿಯದು ಗುಣಗ್ರಾಹಿ ಸರಕಾರ: ಬಿ.ಎಲ್.ಸಂತೋಷ್

‘ನನ್ನ ದೇಶ ನನ್ನ ಪಾತ್ರ’ ಮಹಿಳೆಯರೊಂದಿಗೆ ಸಂವಾದ

ವಾರ್ತಾಭಾರತಿವಾರ್ತಾಭಾರತಿ11 April 2019 9:49 PM IST
share
ನರೇಂದ್ರ ಮೋದಿಯದು ಗುಣಗ್ರಾಹಿ ಸರಕಾರ: ಬಿ.ಎಲ್.ಸಂತೋಷ್

ಮಣಿಪಾಲ, ಎ.11: ಕೇಂದ್ರದ ನರೇಂದ್ರ ಮೋದಿ ಸರಕಾರ ಗುಣಗ್ರಾಹಿ ಸರಕಾರವಾಗಿದೆ. ಇದು ಸಾಲುಮರದ ತಿಮ್ಮಕ್ಕ, ಸೂಲಗತ್ತಿ ನರಸಮ್ಮ ಮುಂತಾದ ನಿಜವಾದ ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿದೆ. ದೇಶಕ್ಕೋಸ್ಕರ ಸೇವೆ ಸಲ್ಲಿಸಿದ ವರನ್ನು ಗುರುತಿಸುವ ಗುಣಗ್ರಾಹಿ ಸರಕಾರ ಇದು ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದ್ದಾರೆ.

ಮಣಿಪಾಲದ ಖಾಸಗಿ ಹೋಟೆಲ್‌ನಲ್ಲಿ ಇಂದು ಸಂಜೆ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ನಡೆದ ‘ನನ್ನ ದೇಶ ನನ್ನ ಪಾತ್ರ’ ಮಹಿಳೆಯ ರೊಂದಿಗಿನ ಸಂವಾದದಲ್ಲಿ ಅವರು ಮಾತನಾಡುತಿದ್ದರು. ನರೇಂದ್ರ ಮೋದಿ ಅವರನ್ನು ಯಾಕೆ ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕು ಹಾಗೂ ಅವರ ಆಡಳಿತದಲ್ಲಿ ದೇಶ ಯಾವ ರೀತಿ ಅಭಿವೃದ್ಧಿ ಹೊಂದಿದೆ ಎಂಬ ಬಗ್ಗೆ ಸಂತೋಷ್ ತಮ್ಮ ಭಾಷಣದಲ್ಲಿ ವಿವರಿಸಿದರು.

ಜನ ಭಾಗಿದಾರಿಕೆ ಕಡೆಗೆ ಮೋದಿ ಸರಕಾರ ಹೆಜ್ಜೆ ಹಾಕುತ್ತಿದ್ದು, 1.7 ಕೋಟಿ ಜನರು ಗ್ಯಾಸ್ ಸಬ್ಸಿಡಿಯನ್ನು ತ್ಯಜಿಸಿರುವುದೇ ಇದಕ್ಕೆ ಸಾಕ್ಷಿ. ದೇಶದ ಭದ್ರತೆಗೆ ಸಂಬಂಧಿಸಿ ಕ್ಯಾಬಿನೆಟ್ ಕಮಿಟಿಯಲ್ಲಿ ಇಬ್ಬರು ಮಹಿಳಾ ಸಚಿವರು ಇರುವುದು ಮಹಿಳಾ ಸಬಲೀಕರಣದ ದ್ಯೋತಕ ಎಂದರು.

ಐದು ವರ್ಷಗಳ ಆಡಳಿತದಲ್ಲಿ ಮೋದಿ ದೇಶದಲ್ಲಿ ಯಾವ ರೀತಿ ಬದಲಾವಣೆ ತಂದಿದ್ದಾರೆ. ಜಾಗತಿಕ ಮಟ್ಟದಲ್ಲಿ ಭಾರತ ರೀತಿ ಬಲಿಷ್ಠವಾಗು ತ್ತಿದೆ ಎಂಬುದನ್ನು ಅವರು ವಿವರಿಸಿದರು. ತನ್ನ ಆಡಳಿತದಲ್ಲಿ ಮೋದಿ ರಾಜಕೀಯಕ್ಕೆ ಗೌರವವನ್ನು ತಂದಿದ್ದಾರೆ. ನಮ್ಮ ಕ್ಷ ಜಾತಿ ರಾಜಕಾರಣವನ್ನು ಮಾಡಿಲ್ಲ. ಜನರ ಆಕಾಂಕ್ಷೆಯಲ್ಲಿ ತೇಲಿ ಅಧಿಕಾರಕ್ಕೆ ಬಂದಿದೆ. ಪಕ್ಷದ ಕಾರ್ಯಕರ್ತರು ಸ್ವಾಭಿಮಾನದಿಂದ ಮತ್ತೊಮ್ಮೆ ಮತ ಕೆೀಳುವ ಸ್ಥಿತಿ ದೇಶದಲ್ಲಿದೆ ಎಂದರು.

ದೇಶ ಸುರಕ್ಷಿತ ಕೈಯಲ್ಲಿದೆ. ಇತ್ತೀಚೆಗೆ ನಡೆದ ಬಾಲಕೋಟ್ ಏರ್‌ಸ್ಟ್ರೈಕ್‌ನಲ್ಲಿ ಮಸೂದ್ ಅಜರ್ ಸಂಬಂಧಿಕರು 4 ಮಂದಿ ಮೃತರಾಗಿದ್ದಾರೆ. ಇದು ಸುಳ್ಳಾದರೆ ಫೇಸ್‌ಬುಕ್ ಲೈವ್‌ನಲ್ಲಿ ಅವರು ಮುಖ ತೋರಿಸಲಿ ಎಂ ದು ಸಂತೋಷ್ ಸವಾಲು ಹಾಕಿದರು.

ಚುನಾವಣೆಗೆ ಸ್ಪರ್ಧಿಸಲು ಕನಿಷ್ಠ 25 ವರ್ಷ ಇದೆ. ಗರಿಷ್ಠ ವಯಸ್ಸು ಏಕಿಲ್ಲ ಎಂಬ ಸಭಿಕರೊಬ್ಬರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಪಕ್ಷ ಈಗಾಗಲೇ ಅಲಿಖಿತವಾಗಿ ಗರಿಷ್ಠ 75 ವರ್ಷದ ಮಿತಿಯನ್ನು ಹಾಕಿಕೊಂಡಿದೆ. ಯಾಕೆಂದರೆ ಇತ್ತೀಚಿನ ದಿನಗಳಲ್ಲಿ ಜನರ ನಿರೀಕ್ಷೆ ಹೆಚ್ಚುತ್ತಿದೆ. ಇದಕ್ಕೆ ದೈಹಿಕ ಶ್ರಮ ಬೇಕಾಗುತ್ತದೆ. ಹೀಗಾಗಿ ನಾವೇ ಸ್ವಯಂ ನಿರ್ಬಂವನ್ನು ಹಾಕಿಕೊಂಡಿದ್ದೇವೆ ಎಂದರು.

ಹಿರಿಯ ವೈದ್ಯೆ, ಕೆಎಂಸಿಯ ಮಕ್ಕಳ ತಜ್ಞೆ ಡಾ.ಪುಷ್ಪಾ ಕಿಣಿ ಸಂವಾದ ಉದ್ಘಾಟಿಸಿದರು. ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕ ರಘುಪತಿ ಭಟ್, ಮುಖಂಡರಾದ ಯಶ್‌ಪಾಲ್ ಸುವರ್ಣ, ಉದಯಕುಮಾರ್ ಶೆಟ್ಟಿ, ಗುರ್ಮೆ ಸುರೇಶ್ ಶೆಟ್ಟಿ, ಮಹೇಶ್ ಠಾಕೂರ್, ಜಿಪಂ ಸದ್ಯೆ ಶಿಲ್ಪಾ ಸುವರ್ಣ ಉಪಸ್ಥಿತರಿದ್ದರು.

ಜಿಪಂ ಸದಸ್ಯೆ ರೇಶ್ಮಾ ಶೆಟ್ಟಿ ಸ್ವಾಗತಿಸಿ, ರಶ್ಮಿ ಬಾಲಕೃಷ್ಣ ಶೆಟ್ಟಿ ವಂದಿಸಿದರು. ತಾರಾ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X