Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪದವೀಧರೆಯಲ್ಲವೆಂದು ಒಪ್ಪಿಕೊಂಡ ಸಚಿವೆ...

ಪದವೀಧರೆಯಲ್ಲವೆಂದು ಒಪ್ಪಿಕೊಂಡ ಸಚಿವೆ ಸ್ಮೃತಿ ಇರಾನಿ

ವಾರ್ತಾಭಾರತಿವಾರ್ತಾಭಾರತಿ11 April 2019 11:56 PM IST
share
ಪದವೀಧರೆಯಲ್ಲವೆಂದು ಒಪ್ಪಿಕೊಂಡ ಸಚಿವೆ ಸ್ಮೃತಿ ಇರಾನಿ

ಅಮೇಠಿ,ಎ.12: ಉತ್ತರಪ್ರದೇಶದ ಅಮೇಠಿಯಲ್ಲಿ ರಾಹುಲ್‌ಗಾಂಧಿ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕೇಂದ್ರ ಸಚಿವೆ  ಸ್ಮೃತಿ ಇರಾನಿ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿದಾವಿತ್‌ನಲ್ಲಿ ತಾನು ಪದವೀರೆಯಲ್ಲವೆಂದು ಘೋಷಿಸಿದ್ದಾರೆ. ತನ್ನ ಮೂರು ವರ್ಷಗಳ ಅವಧಿಯ ಪದವಿ ಕೋರ್ಸ್ ಪೂರ್ಣಗೊಂಡಿಲ್ಲವೆಂದು ಅವರು ಘೋಷಿಸಿರುವುದು ಇದೇ ಮೊದಲ ಸಲವಾಗಿದೆ.

  ಉನ್ನತ ಶೈಕ್ಷಣಿಕ ಅರ್ಹತೆ ಶ್ರೇಣಿಯಲ್ಲಿ ತನ್ನ ದಿಲ್ಲಿಯ ಮುಕ್ತ ವಿಶ್ವದ್ಯಾನಿಲಯದಲ್ಲಿ ವಾಣಿಜ್ಯಶಾಸ್ತ್ರ ಭಾಗ-1ರ ಪದವಿ ಶಿಕ್ಷಣ ಕೋರ್ಸ್‌ಗೆ 1994ರಲ್ಲಿ ತಾನು ಸೇರ್ಪಡೆಯಾಗಿದ್ದು, ಅದನ್ನು ತಾನು ಪೂರ್ತಿಗೊಳಿಸಿಲ್ಲವೆಂದು ಆಕೆ ಅಫಿದಾವಿತ್‌ನಲ್ಲಿ ತಿಳಿಸಿದ್ದಾರೆ.

   ಸ್ಮೃತಿ ಇರಾನಿ ಅವರು 2014ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ ವೇಳೆ ಸಲ್ಲಿಸಿದ್ದ ಅಫಿದಾವಿತ್‌ನಲ್ಲಿ ತಾನು 1994ರಲ್ಲಿ ದಿಲ್ಲಿ ಮುಕ್ತ ವಿವಿಯಲ್ಲಿ ವಾಣಿಜ್ಯ ಶಾಸ್ತ್ರ ಭಾಗ-1ರ ಕೋರ್ಸ್ ಅಧ್ಯಯನ ಮಾಡಿರುವುದಾಗಿ ವಿವರಿಸಿದ್ದರು.

 2004ರಲ್ಲಿ ದಿಲ್ಲಿಯ ಚಾಂದನಿಚೌಕ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ವಿರುದ್ಧ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾಗ ಅವರು ಅಫಿದಾವಿತ್‌ನಲ್ಲಿ ದಿಲ್ಲಿ ವಿವಿ ಅಂಚೆ ತೆರಪಿನ ಶಿಕ್ಷಣದಲ್ಲಿ 1996ರ ಬಿ.ಎ. ಪದವೀಧರಳೆಂದು ತಿಳಿಸಿದ್ದರು.

 ತಾನು ಹೊಂದಿರುವ ಸಂಪತ್ತಿನ ವೌಲ್ಯ 4.71 ಕೋಟಿ ರೂ.ಗಳೆಂದು ಸ್ಮತಿ ಅಫಿದಾವಿತ್‌ನಲ್ಲಿ ಘೋಷಿಸಿದ್ದಾರೆ. ಸಚಿವೆ ಸ್ಮತಿ ಇರಾನಿ ತನ್ನ ಶೈಕ್ಷಣಿಕ ಅರ್ಹತೆಯ ಬಗ್ಗೆ ವ್ಯತಿರಿಕ್ತವಾದ ಮಾಹಿತಿಗಳನ್ನು ನೀಡುತ್ತಿದ್ದಾರೆಂದು ಕಾಂಗ್ರೆಸ್ ಹಾಗೂ ಇತರ ಪ್ರತಿಪಕ್ಷಗಳು ಆರೋಪಿಸುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X