Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ ಬಾರಿ ಕೇಂದ್ರ ಸಚಿವೆ ಸ್ಮೃತಿ ಇರಾನಿ...

ಈ ಬಾರಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಪದವೀಧರೆ ಅಲ್ಲ … !

ವಾರ್ತಾಭಾರತಿವಾರ್ತಾಭಾರತಿ12 April 2019 10:32 AM IST
share
ಈ ಬಾರಿ ಕೇಂದ್ರ ಸಚಿವೆ  ಸ್ಮೃತಿ ಇರಾನಿ ಪದವೀಧರೆ ಅಲ್ಲ … !

ಹೊಸದಿಲ್ಲಿ, ಎ.12: ಕಳೆದ ಲೋಕಸಭಾ ಚುನಾವಣೆಯ ವೇಳೆ ನಾಮಪತ್ರ ಸಲ್ಲಿಸುವಾಗ  ನೀಡಿದ ಅಫಿಡವಿಟ್ ನಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಪದವೀಧರೆ ಎಂದು ಮಾಹಿತಿ ನೀಡಿದ್ದರು.  ಆದರೆ ಬಾರಿ ತಾನು ಪದವೀಧರೆ ಅಲ್ಲ ಎಂದು  ಮಾಹಿತಿ ಒದಗಿಸಿದ್ದಾರೆ.

ಅಮೇಠಿ ಲೋಕಸಭಾ ಕ್ಷೇತ್ರದಿಂದ ಆಯ್ಕೆ ಬಯಸಿರುವ ಸ್ಮೃತಿ ಇರಾನಿ  ಗುರುವಾರ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇವರಿಗೆ ಎದುರಾಳಿಯಾಗಿದ್ದಾರೆ.

ಅಫಿಡವಿಟ್ ನಲ್ಲಿ  1991ರಲ್ಲಿ ಸೆಕೆಂಡರಿ ಸ್ಕೂಲ್ ಪರೀಕ್ಷೆ ಮತ್ತು 1993ರಲ್ಲಿ ಸೀನಿಯರ್ ಸೆಕೆಂಡರು ಸ್ಕೂಲ್ ಪರೀಕ್ಷೆ ಪಾಸಾಗಿರುವ ಬಗ್ಗೆ ಮಾಹಿತಿ ಒದಗಿಸಿದ್ದಾರೆ. 1994ರಲ್ಲಿ ದಿಲ್ಲಿ ಮುಕ್ತ ವಿವಿಯ ಮೂರು ವರ್ಷಗಳ ಬಿ.ಕಾಂ ಪದವಿಯ ಮೊದಲ ವರ್ಷದ ಕೋರ್ಸ್ ಪೂರ್ಣಗೊಳಿಸಿಲ್ಲ ಎಂಬ ವಿವರ ನೀಡಿದ್ದಾರೆ. 2014ರ  ಚುನಾವಣೆಯ ವೇಳೆ ಪದವೀಧರೆ ಎಂದು ಸುಳ್ಳು ಮಾಹಿತಿ  ನೀಡಿ ವಿಪಕ್ಷಗಳ ಟೀಕೆಗೆ ಗುರಿಯಾಗಿದ್ದರು. ಆಕೆ ಪದವೀಧರೆ ಅಲ್ಲವೆಂದು ವಿಪಕ್ಷಗಳು ವಾದಿಸಿತ್ತು. ಇದೊಂದು ವಿವಾದಕ್ಕೆ ಕಾರಣವಾಗಿತ್ತು.

ಸ್ಮೃತಿ ಇರಾನಿ 4.71 ಮೌಲ್ಯದ ಆಸ್ತಿ ಹೊಂದಿದ್ದಾರೆ. ಚರಾಸ್ತಿ ಮೌಲ್ಯ 1.75 ಕೋಟಿ ರೂ, ಸ್ಥಿರಾಸ್ತಿ  2.96 ಕೋಟಿ ರೂ. 1.50 ಕೋಟಿ ಮೌಲ್ಯದ ಮನೆ,  ಕೈಯಲ್ಲಿ ನಗದು ಮಾ.31ಕ್ಕೆ 6.24 ಲಕ್ಷ ರೂ. ಬ್ಯಾಂಕ್ ನಲ್ಲಿ  ಠೇವಣಿ 89 ಲಕ್ಷ ರೂ. ಇರುವುದಾಗಿ ಘೋಷಿಸಿದ್ದಾರೆ.

ಎಸ್ ಎಸ್ ಸಿ ಮತ್ತು ಅಂಚೆ ವಿಮೆ 18 ಲಕ್ಷ ರೂ.  ಮತ್ತು ಹೂಡಿಕೆ 1.05 ಲಕ್ಷ ರೂ,  13.14 ಲಕ್ಷ ಮೌಲ್ಯದ ವಾಹನ ಮತ್ತು 21 ಲಕ್ಷ ರೂ.ಮೌಲ್ಯದ  ಚಿನ್ನಾಭರಣ , ಯಾವುದೇ ಸಾಲ ಪಡೆದಿಲ್ಲ.  ಯಾವುದೇ  ಎಫ್ ಐಆರ್  ತನಿಖೆಗೆ ಬಾಕಿ ಇಲ್ಲ.

ಪತಿ ಝುಬಿನ್ ಹೆಸರಲ್ಲಿ ಚರಾಸ್ತಿ 1.69 ಕೋಟಿ ರೂ. ಮತ್ತು 2.97 ಕೋಟಿ ಮೌಲ್ಯದ ಸ್ಥಿರಾಸ್ತಿ  ಇರುವುದಾಗಿ ಸ್ಮೃತಿ ಇರಾನಿ ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X