Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಮಸ್ತ ಪಬ್ಲಿಕ್ ಪರೀಕ್ಷೆ: ದ.ಕ....

ಸಮಸ್ತ ಪಬ್ಲಿಕ್ ಪರೀಕ್ಷೆ: ದ.ಕ. ಜಿಲ್ಲೆಯಲ್ಲಿ 8607 ಪರೀಕ್ಷಾರ್ಥಿಗಳು

ವಾರ್ತಾಭಾರತಿವಾರ್ತಾಭಾರತಿ12 April 2019 12:32 PM IST
share

ಮಂಗಳೂರು : ಸಮಸ್ತ ಕೇರಳ ಇಸ್ಲಾಮ್ ಮತ ವಿದ್ಯಾಭ್ಯಾಸ ಬೋರ್ಡ್ ಅಂಗೀಕೃತ ಮದರಸಗಳ ಪಬ್ಲಿಕ್ ಪರೀಕ್ಷೆಯು ಎ.14 ರಂದು ಆರಂಭಗೊಳ್ಳಲಿದೆ.

ಕೇರಳದ ಚೇಳಾರಿ ಕೇಂದ್ರ ಸ್ಥಾನವಾಗಿ ಕಾರ್ಯಚರಿಸುವ ಸಮಸ್ತ ಸಿಲೆಬಸ್ ಕ್ರಮದಲ್ಲಿ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು, ಕೊಲ್ಲಿ ರಾಷ್ಟ್ರಗಳ ಮದರಸಗಳು ನೊಂದಾವಾಣೆಯಾಗಿದ್ದು ಎಲ್ಲೆಡೆ ಏಕಕಾಲಕ್ಕೆ ಪಬ್ಲಿಕ್ ಪರೀಕ್ಷೆ ನಡೆಯಲಿದೆ.

ಐದು, ಏಳು, ಹತ್ತು, ಪ್ಲಸ್‍ ಟು ತರಗತಿಗಳಿಗಾಗಿ ನಡೆಯುವ ಪಬ್ಲಿಕ್ ಪರೀಕ್ಷೆಗೆ ಎರಡು ಲಕ್ಷದ ನಲುವತ್ತೊಂದು ಸಾವಿರದ ಎಂಟುನೂರ ಐದು ವಿದ್ಯಾರ್ಥಿಗಳು ಅಪೇಕ್ಷಾರ್ಥಿಗಳಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಲ್ಕಿ, ಮಂಗಳೂರು, ಮಿತ್ತಬೈಲು, ಕಲ್ಲಡ್ಕ, ಪುತ್ತೂರು, ಉಪ್ಪಿನಂಗಡಿ, ಸೇರಿದಂತೆ ಆರು ಡಿವಿಷನ್ ಕೇಂದ್ರಗಳಿದ್ದು ಉಮರ್ ದಾರಿಮಿ ಸಾಲ್ಮರ, ಉಮರುಲ್ ಫಾರೂಖ್ ದಾರಿಮಿ ತೆಕ್ಕಾರು, ಕಾಸಿಮ್ ಮುಸ್ಲಿಯಾರ್ ಮಠ, ಹನೀಫ್ ಮುಸ್ಲಿಯಾರ್ ಬೊಳಂತೂರ್, ರಶೀದ್ ಮೌಲವಿ, ರಫೀಖ್ ದಾರಿಮಿ ಪರೀಕ್ಷಾ ಡಿವಿಶನ್ ಅಧೀಕ್ಷರಾಗಿದ್ದು ಎ. 12 ರಂದು 3 ಗಂಟೆಗೆ ಮಂಗಳೂರು ಡಿವಿಷನ್ ಮತ್ತು ಉಳಿದ  ಡಿವಿಷನ್ ಕೇಂದ್ರಗಳಲ್ಲಿ  ಶನಿವಾರ ಅಪರಾಹ್ನ ಮೂರು ಗಂಟೆಗೆ ಪರೀಕ್ಷಾ ಮೇಲ್ವಿಚಾರಕರಿಗೆ ಮಾಹಿತಿ ಶಿಬಿರ ಹಾಗೂ ಪರೀಕ್ಷಾ ಪರಿಕರಗಳ ವಿತರಣೆ ನಡೆಸಲಿದ್ದಾರೆ.

ಜಿಲ್ಲೆಯಲ್ಲಿ  ಐದನೇ ತರಗತಿಯಲ್ಲಿ 4541 ವಿದ್ಯಾರ್ಥಿಗಳು ಏಳನೇ ತರಗತಿಯಲ್ಲಿ 3321 ವಿದ್ಯಾರ್ಥಿಗಳು, ಹತ್ತನೇ ತರಗತಿಯಲ್ಲಿ 690, ಪ್ಲಸ್‍ಟು ಕ್ಲಾಸ್‍ನಲ್ಲಿ 55ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 8607 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 

ದಕ್ಷಿಣ ಕನ್ನಡ ಜಿಲ್ಲಾ ಮದರಸ ಮೆನೇಜ್‍ಮೆಂಟ್ ಸಮಿತಿಯು ಪರೀಕ್ಷಾ ಮಾಹಿತಿ ಶಿಬಿರ ಹಾಗೂ ಪರೀಕ್ಷಾ ಕೊಠಡಿಗಳ ಸಂದರ್ಶನದ ಪೂರ್ವ ತಯಾರಿ ಗಳನ್ನು ಮಾಡಿದ್ದು ಪರೀಕ್ಷಾ ಸಮಯದಲ್ಲಿ ಆಯಾ ಆಡಳಿತ ಸಮಿತಿ ಪ್ರತಿನಿಧಿಗಳು ಪರೀಕ್ಷಾ ಕೇಂದ್ರದ  ಬಳಿ ಹಾಜರಿದ್ದು ಪರೀಕ್ಷಾ ಮೇಲ್ವಿಚಾರಕರಿಗೆ ನೆರವಾಗಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಮದರೆಸ ಮೆನೇಜ್‍ಮೆಂಟ್ ಎಸೋಸಿಯೇಶನ್  ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ರಫೀಕ್ ಕೊಡಾಜೆ  ಪ್ರಕಟನೆಯಲ್ಲಿ ತಿಳಿಸಿದ್ದಾರೆ .

share
ವಾರ್ತಾಭಾರತಿ
ವಾರ್ತಾಭಾರತಿ
Next Story
X