Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಶಾಂತಿಗಾಗಿ ಮನವಿ ಮಾಡಿ ದಕ್ಷಿಣ ಸುಡಾನ್...

ಶಾಂತಿಗಾಗಿ ಮನವಿ ಮಾಡಿ ದಕ್ಷಿಣ ಸುಡಾನ್ ನಾಯಕರ ಶೂಗೆ ಚುಂಬಿಸಿದ ಪೋಪ್ ಫ್ರಾನ್ಸಿಸ್ !

ವಾರ್ತಾಭಾರತಿವಾರ್ತಾಭಾರತಿ12 April 2019 5:39 PM IST
share
ಶಾಂತಿಗಾಗಿ ಮನವಿ ಮಾಡಿ ದಕ್ಷಿಣ ಸುಡಾನ್ ನಾಯಕರ ಶೂಗೆ ಚುಂಬಿಸಿದ ಪೋಪ್ ಫ್ರಾನ್ಸಿಸ್ !

ಹೊಸದಿಲ್ಲಿ, ಎ.12: ‘ನಿಮ್ಮ ನಡುವೆ ಶಾಂತಿ ಕಾಪಾಡಿಕೊಳ್ಳಿ’ ಎಂದು ಮನವಿ ಮಾಡಿದ ಪೋಪ್ ಫ್ರಾನ್ಸಿಸ್ ದಕ್ಷಿಣ ಸುಡಾನ್ ನ ಸರಕಾರ ಮತ್ತು ವಿಪಕ್ಷ ನಾಯಕರಿಬ್ಬರ ಶೂಗೆ ಚುಂಬಿಸಿದ ಅಚ್ಚರಿಯ ಘಟನೆ ನಡೆದಿದೆ. ಕ್ರೈಸ್ತರ ಪರಮೋಚ್ಛ ಗುರುಗಳ ಈ ದಿಢೀರ್ ನಡೆಯಿಂದ ಇಬ್ಬರು ನಾಯಕರೂ ವಿಚಲಿತರಾದರು.

“ನಾನು ಇದನ್ನು ನನ್ನ ಹೃದಯದಿಂದ ಕೇಳುತ್ತಿದ್ದೇನೆ”  ಎಂದು ಅಧ್ಯಕ್ಷ ಸಲ್ವಾ ಕಿರ್ ಮತ್ತು ವಿಪಕ್ಷ ನಾಯಕ ರೀಕ್ ಮಚಾರ್ ಅವರಿಗೆ ಹೇಳಿದ ಪೋಪ್ ‘ಶಾಂತಿ ಕಾಯ್ದುಕೊಳ್ಳಿ” ಎಂದು ಮನವಿ ಮಾಡಿದರು.

ಇಬ್ಬರು ನಾಯಕರು ವ್ಯಾಟಿಕನ್ ಗೆ ಆಗಮಿಸಿದ್ದಾಗ ಈ ಘಟನೆ ನಡೆದಿದೆ.

ದಕ್ಷಿಣ ಸುಡಾನ್‌ನ ಅಧ್ಯಕ್ಷ ಮತ್ತು ಪ್ರತಿಪಕ್ಷ ನಾಯಕರ ಜೊತೆ ವ್ಯಾಟಿಕನ್‌ನಲ್ಲಿ ಎರಡು ದಿನಗಳ ರಹಸ್ಯ ಸಭೆ ನಡೆಸಿದ ಪೋಪ್ ಫ್ರಾನ್ಸಿಸ್, ಹೆಚ್ಚುತ್ತಿರುವ ಭಿನ್ನಮತಗಳ ಹೊರತಾಗಿಯೂ ಶಾಂತಿ ಒಪ್ಪಂದವನ್ನು ಮುನ್ನಡೆಸಿಕೊಂಡು ಹೋಗುವಂತೆ ಮನವಿ ಮಾಡಿದರು.

ಕಾಲು ನೋವಿನಿಂದ ಬಳಲುತ್ತಿರುವ 82 ವರ್ಷದ ಪೋಪ್, ಆಫ್ರಿಕ ನಾಯಕರು ಮತ್ತು ಕೋಣೆಯಲ್ಲಿದ್ದ ಇತರ ಹಲವರ ಶೂಗಳನ್ನು ಚುಂಬಿಸಲು ಕಷ್ಟಪಟ್ಟು ಮೊಣಕಾಲೂರಿದಾಗ ಅಲ್ಲಿದ್ದವರು ದಂಗಾದರು. ಈ ಸಂದರ್ಭದಲ್ಲಿ ಪೋಪ್‌ರ ಸಹಾಯಕರು ಅವರಿಗೆ ಸಹಾಯ ಮಾಡಿದರು.

 ಪೋಪ್ ಪವಿತ್ರ ಗುರುವಾರದಂದು ಕೈದಿಗಳ ಪಾದ ತೊಳೆಯುವ ಸಂಪ್ರದಾಯವನ್ನು ಪಾಲಿಸಿಕೊಂಡು ಬಂದಿದ್ದಾರೆ. ಆದರೆ, ಅವರು ಎಂದೂ ರಾಜಕೀಯ ನಾಯಕರಿಗೆ ಈ ರೀತಿಯ ಗೌರವವನ್ನು ನೀಡಿಲ್ಲ.

ಪೋಪ್ ಜೊತೆಗಿನ ಸಭೆಯಲ್ಲಿ ದಕ್ಷಿಣ ಸುಡಾನ್ ಅಧ್ಯಕ್ಷ ಸಲ್ವ ಕೀರ್ ಮತ್ತು ಪ್ರತಿಪಕ್ಷ ನಾಯಕ ರೀಕ್ ಮಚರ್ ಭಾಗವಹಿಸಿದ್ದಾರೆ. ಕೀರ್‌ರ ಮೂವರು ಉಪಾಧ್ಯಕ್ಷರೂ ಭಾಗವಹಿಸಿದ್ದರು. ಪೋಪ್ ಎಲ್ಲರ ಪಾದಗಳನ್ನು ಚುಂಬಿಸಿದ್ದಾರೆ.

ಪೋಪ್ ಫ್ರಾನ್ಸಿಸ್‌ರ ನಡವಳಿಕೆಯಿಂದ ನಾನು ಗಾಢ ಪ್ರಭಾವಕ್ಕೊಳಗಾಗಿದ್ದೇನೆ ಎಂದು ಉಪಾಧ್ಯಕ್ಷೆ ರೆಬೆಕಾ ನ್ಯಾಂಡೆಂಗ್ ಗರಂಗ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X