Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹೊಸ ಅಧ್ಯಕ್ಷರು ಬಂದ ಬಳಿಕ ಅಸಾಂಜ್...

ಹೊಸ ಅಧ್ಯಕ್ಷರು ಬಂದ ಬಳಿಕ ಅಸಾಂಜ್ ಸ್ವಾತಂತ್ರಕ್ಕೆ ಕಡಿವಾಣ

ವಾರ್ತಾಭಾರತಿವಾರ್ತಾಭಾರತಿ12 April 2019 10:13 PM IST
share
ಹೊಸ ಅಧ್ಯಕ್ಷರು ಬಂದ ಬಳಿಕ ಅಸಾಂಜ್ ಸ್ವಾತಂತ್ರಕ್ಕೆ ಕಡಿವಾಣ

ಕ್ವಿಟೊ (ಇಕ್ವೆಡಾರ್), ಎ. 12: ಇಕ್ವೆಡಾರ್ ದೇಶವು ವಿಕಿಲೀಕ್ಸ್ ಸ್ಥಾಪಕ ಜೂಲಿಯನ್ ಅಸಾಂಜ್‌ಗೆ ತನ್ನ ಲಂಡನ್ ರಾಯಭಾರ ಕಚೇರಿಯಲ್ಲಿ ಏಳು ವರ್ಷಗಳ ಕಾಲ ನೀಡಿದ ಆಶ್ರಯವನ್ನು ಗುರುವಾರ ಹಠಾತ್ ಹಿಂದಕ್ಕೆ ಪಡೆದುಕೊಂಡಿರುವುದು ಜಾಗತಿಕ ವಲಯದಲ್ಲಿ ಅಚ್ಚರಿ ಹುಟ್ಟಿಸಿದೆ.

ಆದರೆ, ಇದಕ್ಕೂ ಮೊದಲು ಅಸಾಂಜ್ ಮತ್ತು ಇಕ್ವೆಡಾರ್ ನಡುವಿನ ಸಂಬಂಧವು ತುಂಬಾ ಸಮಯದಿಂದ ಹಳಸಿತ್ತು. ಅಧ್ಯಕ್ಷ ಲೆನಿನ್ ಮೊರೆನೊ ವಿರುದ್ಧ ಅಸಾಂಜ್ ಭ್ರಷ್ಟಾಚಾರ ಆರೋಪಗಳನ್ನು ರಹಸ್ಯವಾಗಿ ಹರಿಯಬಿಡುತ್ತಿದ್ದಾರೆ ಎಂಬ ಸಂಶಯದ ಹಿನ್ನೆಲೆಯಲ್ಲಿ ಅಪನಂಬಿಕೆ ಬೆಳೆದಿತ್ತು ಎನ್ನಲಾಗಿದೆ.

2012ರಲ್ಲಿ ಇಕ್ವೆಡಾರ್‌ನಲ್ಲಿ ರಫೇಲ್ ಕೊರಿಯ ಅಧ್ಯಕ್ಷರಾಗಿದ್ದಾಗ ಅಸಾಂಜ್ ಆ ದೇಶದ ಲಂಡನ್ ರಾಯಭಾರ ಕಚೇರಿಯಲ್ಲಿ ಆಶ್ರಯ ಪಡೆದಿದ್ದರು. ಅಮೆರಿಕದ ರಹಸ್ಯ ದಾಖಲೆಗಳನ್ನು ಸೋರಿಕೆ ಮಾಡಿರುವುದಕ್ಕಾಗಿ ಕೊರಿಯ, ಅಸಾಂಜ್‌ರನ್ನು ‘ಹೀರೊ’ ಆಗಿ ಪರಿಗಣಿಸಿದ್ದರು.

ಆದರೆ, 2017ರಲ್ಲಿ ಅಧಿಕಾರಕ್ಕೆ ಬಂದ ಮೊರೆನೊಗೆ ಅಸಾಂಜ್ ಬಗ್ಗೆ ವಿಶೇಷ ಭಾವನೆಯೇನೂ ಇರಲಿಲ್ಲ. ಆನ್‌ಲೈನ್ ರಾಜಕೀಯ ಹೇಳಿಕೆಗಳನ್ನು ನೀಡದಂತೆ, ರಾಯಭಾರ ಕಚೇರಿಯ ಹಾಲ್‌ಗಳಲ್ಲಿ ಸ್ಕೇಟ್‌ಬೋರ್ಡ್ ಸವಾರಿ ಮಾಡದಂತೆ ಹಾಗೂ ಸಾಕು ಬೆಕ್ಕಿನ ತ್ಯಾಜ್ಯವನ್ನು ಸ್ವಚ್ಛ ಮಾಡುವಂತೆ ಅಸಾಂಜ್‌ಗೆ ಆದೇಶ ನೀಡಲಾಗಿತ್ತು.

ಮೊರೆನೊ ಅವರ ಸಹೋದರ ವಿದೇಶಗಳಲ್ಲಿ ಕಂಪೆನಿಗಳನ್ನು ಸ್ಥಾಪಿಸಿದ್ದಾರೆ ಹಾಗೂ ಮೊರೆನೊ ವಿಶ್ವಸಂಸ್ಥೆಯ ಘಟಕವೊಂದರಲ್ಲಿ ಪ್ರತಿನಿಧಿಯಾಗಿದ್ದಾಗ ಯುರೋಪ್‌ನಲ್ಲಿ ಅವರ ವಿಲಾಸಿ ಜೀವನಕ್ಕೆ ಅವರ ಕುಟುಂಬ ಹಣ ನೀಡುತ್ತಿತ್ತು ಎಂಬ ಆರೋಪಗಳನ್ನು ಅನಾಮಧೇಯ ವೆಬ್‌ಸೈಟ್ ಒಂದು ಮಾಡಿತ್ತು. ಈ ವೆಬ್‌ಸೈಟ್‌ನ ಹಿಂದೆ ವಿಕಿಲೀಕ್ಸ್ ಇದೆ ಎಂಬುದಾಗಿ ಮೊರೆನೊ ಸರಕಾರ ಆರೋಪಿಸಿದೆ.

ಈ ವರದಿಗಳನ್ನು ವಿಕಿಲೀಕ್ಸ್ ಟ್ವೀಟ್ ಮಾಡಿತ್ತು. ಆದರೆ, ಈ ಸೋರಿಕೆಗಳಿಗೆ ಅಸಾಂಜ್ ಕಾರಣರಲ್ಲ ಎಂಬುದಾಗಿ ‘ರಾಯ್ಟರ್ಸ್’ಗೆ ನೀಡಿದ ಹೇಳಿಕೆಯೊಂದರಲ್ಲಿ ಬಲವಾಗಿ ಪ್ರತಿಪಾದಿಸಿತು.

ಸಿಬ್ಬಂದಿ ಬದಲಾವಣೆ

ಮೊರೆನೊ ಅಧಿಕಾರಕ್ಕೆ ಬಂದ ಬಳಿಕ, ರಾಯಭಾರ ಕಚೇರಿಯಲ್ಲಿನ ಎಲ್ಲ ಸಿಬ್ಬಂದಿಯನ್ನು ಬದಲಾಯಿಸಿದರು. ಮೊದಲಿದ್ದ ಸಿಬ್ಬಂದಿ ಅಸಾಂಜ್ ಜೊತೆ ಸ್ನೇಹದಿಂದ ಇದ್ದರೆ, ನಂತರ ಬಂದ ಸಿಬ್ಬಂದಿ, ಅಸಾಂಜ್‌ರನ್ನು ನೋಡಲು ಬರುವವರೊಂದಿಗೆ ಸ್ನೇಹದಿಂದ ವರ್ತಿಸುತ್ತಿದ್ದರು, ಆದರೆ ಅಸಾಂಜ್ ಜೊತೆ ಕೆಟ್ಟದಾಗಿ ವರ್ತಿಸುತ್ತಿದ್ದರು ಎಂಬುದಾಗಿ ಅವರ ಸ್ನೇಹಿತರು ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X